Wednesday, August 19, 2026

Bengaluru

ಇಂದು ‘ತ್ರಿಬಲ್ ರೈಡಿಂಗ್’ ಟ್ರೇಲರ್ ಬಿಡುಗಡೆ

  ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆದಿದ್ದು,ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇನ್ನು ಬಿಡುಗಡೆ ಸಂದರ್ಭದಲ್ಲಿ ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಎಲ್ಲರೊಂದಿಗೆ ಡ್ಯಾನ್ಸ್ ಮಾಡಿ ಮನರಂಜಿಸಿದರು. ಟ್ರಿಬಲ್ ರೈಡಿಂಗ್ ಮಹೇಶ್ ಗೌಡ ನಿರ್ದೇಶನದ ರೋಮ್ಯಾಂಟಿಕ್ ಆಕ್ಷನ್...

ಬಲವಂತದ ಮತಾಂತರ ಆರೋಪದಡಿ ಯುವಕನ್ನು ಬಂಧಿಸಿದ್ದ ಪೊಲೀಸರು : ಚಾರ್ಜ್ ಶೀಟ್ ಸಲ್ಲಿಸಲು ತಯಾರಿ

ಬೆಂಗಳೂರು: ಬಲವಂತದ ಮತಾಂತರ ಆರೋಪದ ಮೇಲೆ ಯಶವಂತಪುರದಲ್ಲಿ ಪೊಲೀಸರು ಯುವಕನ್ನನು ಬಂಧಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜಧಾನಿಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡುತ್ತಿದ್ದಾರೆ. ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ಸೈಯದ್ ಮೊಹಿನ್ (24) ಎಂಬ ಆರೋಪಿ...

ಚಿಕಿತ್ಸೆಗೆಂದು ಬರುತ್ತಿದ್ದ ಮಹಿಳೆಯರ ಅಂಗಾಂಗ ವಿಡಿಯೋ ಮಾಡುತ್ತಿದ್ದ ವೈದ್ಯ

ಬೆಂಗಳೂರು: ರೋಗ ಗುಣಪಡಿಸುವ ವೈದ್ಯನಿಂದಲೇ ಇಂತಹ ಕೃತ್ಯಗಳಾದರೆ ಜನರು ನಂಬುವುದಾದರು ಯಾರನ್ನು? ವಿಕೃತ ಮನಸ್ಥಿತಿಯುಳ್ಳ ವೈದ್ಯನೊಬ್ಬ ಚಿಕಿತ್ಸೆಗೆಂದು ಬಂದ ಮಹಿಳೆಯರ ಬಟ್ಟೆ ಬಿಚ್ಚಿಸಿ ಖಾಸಗಿ ಅಂಗಾಂಗಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ಧಾನೆ. ವೈದ್ಯ ವೆಂಕಟರಮಣ ತನಿಖೆ ವೇಳೆ ಸಿಕ್ಕಿಬಿದ್ದಿದ್ದು, ವೈದ್ಯನ ಮುಖವಾಡ ಬಯಲಾಗಿದೆ. ತನಿಖೆಗೆಂದು ಪೊಲೀಸರು ವೈದ್ಯನ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಮಹಿಳೆಯರ...

ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಕನಿಂದಲೇ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. 15 ವರ್ಷದ ಬಾಲಕಿ ಮೇಲೆ ವೇಣುಗೋಪಾಲ್ ಎಂಬುವರು ಈ ಕೃತ್ಯವನ್ನು ಮಾಡಿದ್ದಾರೆ ಎಂಬ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2ND ಲೈಫ್’ ಬೆಂಗಳೂರಿನ ತಲಗಟ್ಟಾಪುರದಲ್ಲಿ ಅಪ್ರಾಪ್ತೆ ಕುಟುಂಬ ವಾಸವಾಗಿದೆ. ಇವರು ಜೀವನೋಪಾಯಕ್ಕಾಗಿ ಕೂಲಿ ಮಾಡಿ ಬದುಕುತ್ತಿದ್ದಾರೆ. ಸಂಬಂಧಿಯಾಗಿದ್ದ ವೇಣುಗೋಪಾಲ್ ಎಂಬುವರು ಬಾಲಕಿಯನ್ನು ನಿರ್ಜನ...

ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2nd ಲೈಫ್’

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘2nd ಲೈಫ್ ಚಿತ್ರದ ಟ್ರೆಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕರುಳಬಳ್ಳಿಯ ಅಂಶವನ್ನೇ ಮುಖ್ಯವಾಗಿಟ್ಟುಕಂಡು ಚಿತ್ರಕಥೆ ಬರೆಯಲಾಗಿದೆ.  ಮಗು ಜನಿಸಿದ ನಂತರ ಕೆಲವು ದಿನಗಳಲ್ಲಿ ಕರುಳಬಳ್ಳಿ ಬೀಳುತ್ತದೆ. ಈ ಕರುಳಬಳ್ಳಿಯನ್ನಿಟ್ಟುಕೊಂಡು ಕ್ಯಾನ್ಸರ್ ರೋಗಿಗಳ ಔಷಧಿಗೆ ಬಳಸಲಾಗುತ್ತದೆ. ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು ಕರುಳಬಳ್ಳಿ ಶೇಖರಿಸಿಡುವ ಕಾರ್ಯ ಈಗ ಎಲ್ಲೆಡೆಯೂ ನಡೆಯುತ್ತಿದೆ. ಕರ್ನಾಟಕದ್ಲಲೆ...

ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ತಂತ್ರಜ್ಞಾನದಲ್ಲಿ ಬೆಂಗಳೂರು ತುಂಬಾ ಬೆಳೆದಿದೆ. ಬೆಂಗಳೂರು ತಂತ್ರಜ್ಞಾನದ ತವರಾಗಿದ್ದು, ಭಾರತದ ನಾವಿನ್ಯತೆ ಸೂಚ್ಯಂಕದಲ್ಲಿ ನಂಬರ್ 1 ಆಗಿದೆ ಎಂದು ಪ್ರಧಾನಿ ಮೋದಿ ಬೆಂಗಳೂರಿನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ. ಬುಧವಾರ ವರ್ಚುವಲ್ ಮೂಲಕ ಬೆಂಗಳೂರು ಟೆಕ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇಂಡೋನೇಷ್ಯಾ, ಜಿ20 ಶೃಂಗಸಭೆ, ದಿನ 2 : ಇಂದು ಯುಕೆ ರಿಷಿ...

ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ : ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...

ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ...

ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು. ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...

ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2 ಉದ್ಯಾನ ನಗರಿ ಕೀರ್ತಿಗೆ ಮತ್ತೊಂದು ಗರಿಯಾಗಿದೆ. ಈ ಟರ್ಮಿನಲ್ 2ಗೆ ಆಂತರಿಕ ರಸ್ತೆ ಮೂಲ ಸೌಕರ್ಯಗಳು ಪ್ರಯಾಣಿಕರಿಗೆ ಸಿಗಲಿದೆ. ಸುಮಾರು 6...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img