Wednesday, August 19, 2026

Bengaluru

‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೂ ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ. ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಕೈಗೆಟಕುವ...

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ವಾರದಲ್ಲಿ ಆರು ದಿನ ರೈಲು ಸಂಚರಿಸಲಿದ್ದು, ಬೆಳಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ಬೆಂಗಳೂರಿನ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬರುತ್ತದೆ ನಂತರ 12.30ಕ್ಕೆ ಮೈಸೂರಿನಲ್ಲಿ ನಿಲುಗಡೆಯಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ಮೋದಿಯವರನ್ನು ಕ್ರಾಂತಿವೀರ...

ಕೆಂಪೇಗೌಡರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಬಿಬಿಎಂಪಿ ನಿರ್ಧಾರ : 31 ಸಾಧಕರಿಗೆ ಪ್ರಶಸ್ತಿ ವಿತರಣೆ

ಬೆಂಗಳೂರು : ಬಿಬಿಎಂಪಿ ಯಿಂದ ಈ ಸಲ ಕೆಂಪೆಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೊವಿಡ್ ನಿಂದಾಗಿ 2 ವರ್ಷ ಕೆಂಪೆಗೌಡರ ಜನ್ಮದಿನ ಆಚರಿಸಲಾಗಲಿಲ್ಲ, ಹಾಗಾಗಿ ಈ ಸಲ ಬಿಬಿಎಂಪಿ ನೌಕರರ ಸಂಘದ ಬೇಡಕೆಯಂತೆ ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು...

ಬೇಡಿಕೆ ಕುಸಿದಿದ್ದರಿಂದ, ಎಲೆಕ್ಟ್ರಿಕ್ ಉತ್ಪನ್ನಗಳ ಉತ್ಪಾದನಾ ಕಂಪನಿ ಮಿಟ್ಸುಬಿಷಿಗೆ ಬೀಗ ..!

ರಾಮನಗರ: ಉತ್ಪನ್ನಗಳ ಬೇಡಿಕೆ ಕುಸಿತ ಹಿನ್ನೆಲೆ, ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಬಿಡದಿಯಲ್ಲಿರುವ ಉತ್ಪದನಾ ಘಟಕದ ಟ್ರಾಕ್ಷನ್ ಮೋಟಾರ್ ಮತ್ತು ವಿವಿವಿಎಫ್ ಇನ್ವರ್ಟರ್ ಗಳ ಉತ್ಪಾದನೆ ಸ್ಥಗಿತಗೊಳಿಸಿದೆ. ಉತ್ಪನ್ನಗಳಿಗೆ ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ಕ್ರಮ ಕೈಗೊಂಡಿದ್ದು,ಕಾರ್ಖಾನೆಯಲ್ಲಿರುವ ತನ್ನ 6 ಕಾರ್ಮಿಕರನ್ನು ನವೆಂಬರ್ 5ರಿಂದ ಸೇವೆಯಿಂದ ತೆಗೆದಿದೆ. ಕಂಪನಿಯಲ್ಲಿ ಕೆಲೆಸ ಮಾಡುತ್ತಿದ್ದ ಕೆಲಸಗಾರರಿಗೆ ...

ಚೆನ್ನೈ – ಮೈಸೂರು ನಡುವಿನ ಪ್ರಾಯೋಗಿಕ ‘ವಂದೇ ಭಾರತ್’ ರೈಲಿನ ಸಂಚಾರ ಪ್ರಾರಂಭ

ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು  ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...

ಕೆಎಸ್ಆರ್​​ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು : ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಮತ್ತು ಬೈಕ್​ ನಡುವೆ ಭೀಕರ ರಸ್ತೆ ಅಪಘಾವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಘಟನೆ ನಡೆದಿದೆ. ಬಿಬಿಎಂಪಿ ನೌಕರ ವಿ.ಶ್ರೀಧರ್ ಎಂಬುವವರು ಮೃತವ್ಯಕ್ತಿ. ಸದ್ಯ ಘಟನಾ ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದ ಮೈಸೂರು ಬ್ಯಾಂಕ್​ ಸರ್ಕಲ್ ಹತ್ತಿರ...

ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿಯವರು ವನೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅನೇಕ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿರುವ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಅತಿ ಎತ್ತರದ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ. ಪ್ರಧಾನಿ ಮೋದಿಯವರ ಕಾರ್ಯಕ್ರಮದ ವಿವರ ಹೀಗಿದೆ ನವೆಂಬರ್ 11...

ಬೆಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್; ರಿಷಬ್ ಶೆಟ್ಟಿ ಮತ್ತು ಮಿಸ್ಟರ್ 360 ಡಿಗ್ರಿ ಬಾಯಲ್ಲಿ ‘ಕಾಂತಾರ’ದ ಕೂಗು

Movie ಕಾಂತಾರ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು, ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೆ ಬೆಂಗಳೂರಿಗೆ ಆಗಮಿಸಿದ್ದು, ಅವರ ಎಂಟ್ರಿ ಎಲ್ಲರಿಗೂ ಕುತೂಹಲ ಹೆಚ್ಚಿಸಿದೆ. ಇನ್ನೊಂದು ಅಚ್ಚರಿ ವಿಷಯವೆಂದರೆ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಂತೆಯೆ...

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ

Rain ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ 3 ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ...

‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Movie ಬೆಂಗಳೂರಿನಲ್ಲಿ 'ಕಾಂತಾರ' ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img