https://www.youtube.com/watch?v=X86TqpZQitY
ಹೊಸದಿಲ್ಲಿ: ಒಂಬತ್ತನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಅ.7ರಿಂದ ಆರಂಭವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಆ.5 ಹಾಗೂ 6ರಂದು ಮುಂಬೈನ ಮಾರ್ಷಲ್ ಸ್ಪೋಟ್ಸ್ನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿತ್ತು.
ಪ್ರೊ ಕಬಡ್ಡಿ ಲೀಗ್ ಸಂಘಟಕರಾದ ಮಾರ್ಷಲ್ ಸೋಟ್ರ್ಸ್ 9ನೇ ಆವೃತ್ತಿಯ ದಿನಾಂಕವನ್ನು ಪ್ರಕಟಿಸಿದೆ. ಅ.7ರಿಂದ ಆರಂಭವಾಗಿ ಡಿಸೆಂಬರ್ ಮಧ್ಯಾಹ್ನದವರೆಗೆ ನಡೆಯಲಿದೆ.
ಲೀಗ್ ಪಂದ್ಯಗಳು ಬೆಂಗಳೂರು, ಪುಣೆ ಮತ್ತು ಹೈದ್ರಾಬಾದ್ನಲ್ಲಿ...
https://www.youtube.com/watch?v=6KgmM8Mi8Dg
ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ 44 ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಯನ್ನು(ಕ್ರೀಡಾ ಜ್ಯೋತಿ) ಸ್ವಾಗತಿಸಿದರು.
ಕೇಂದ್ರ ಹಾಗೂ ರಾಜ್ಯ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಎನ್ ಎಸ್ ಎಸ್ ಸಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಎನ್ ಎಸ್ ಎಸ್ ಜಂಟಿಯಾಗಿ...
ಬೆಂಗಳೂರಿನ ಚಾಮರಾಜಪೇಟೆ ರಾಮಮಂದಿರ ಸ್ಕೂಲ್ನ ಇಬ್ಬರು ವಿಧ್ಯಾರ್ಥಿಗಳಿಗೆ ಅಭಿನಯ ಚಕ್ರವರ್ತಿ ಸಹಾಯ ಮಾಡುತ್ತಿದ್ದಾರೆ.
ಸುದೀಪ್ ಅವರು ತರುಣ್ ಮತ್ತು ಸುದೀಪ್ ಅನ್ನೋ ಇಬ್ಬರು ಮಕ್ಕಳ ಸ್ಕೂಲ್ ಫೀಸ್ ಕಟ್ಟಿದ್ದಾರೆ. ಮಕ್ಕಳು ಸ್ಕೂಲ್ ಫೀಜ್ ಕಟ್ಟಲು ಆಗದೆ ಶಾಲೆಗೆ ಹೋಗುತ್ತಿರಲಿಲ್ಲ. ಶಾಲೆಯ ಆಡಳಿತ ಮಂಡಳಿಯು ಸ್ಕೂಲ್ ಫೀಜ್ ಕಟ್ಟದ ಕಾರಣ ಅಡ್ಮೀಷನ್ ಮಾಡಿಕೊಂಡಿರಲಿಲ್ಲ.
ತರುಣ್ ಮತ್ತು ಸುದೀಪ್ ಚಾಮರಾಜನಗರದಲ್ಲಿರುವ...
ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
ಬೆಂಗಳೂರು: ವಿಧಾನಪರಿಷತ್ನ ನಾಲ್ವರು ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವು ವಿಧಾನಸೌಧದಲ್ಲಿಂದು ಜರುಗಿತು.
ವಿಧಾನ ಪರಿಷತ್ಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಹನುಮಂತ ನಿರಾಣಿ, ಮಧು ಜಿ. ಮಾದೇಗೌಡ, ಪ್ರಕಾಶ್ ಹುಕ್ಕೇರಿ ಹಾಗೂ ಬಸವರಾಜ ಹೊರಟ್ಟಿ ಅವರು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ.
ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ...
ಬೆಂಗಳೂರು: ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಅವರು ಇಂದು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ...
ಬೆಂಗಳೂರು: ರಾಜ್ಯದಲ್ಲಿ ನಡೆದ ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿಎಸ್ಐ ಅಕ್ರಮ ಇದೇ ಮೊದಲೇನಲ್ಲ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಹಲವು ಅಕ್ರಮ ಜರುಗಿವೆ. ಆ ಸಂಧರ್ಭದಲ್ಲಿ ಹಿರಿಯ ಅಧಿಕಾರಿಯ ಒಬ್ಬರ ಬಂಧನವಾಗಿತ್ತು....
ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಒಡೆತನದ ಮನೆ, ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದೆ.
ಜಮೀರ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ...
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ.
ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು.
https://www.youtube.com/watch?v=RPtke0tAn40
ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....