Wednesday, August 19, 2026

Bengaluru

ಬೆಂಗಳೂರಿಗೆ ಬಂದಿಳಿದ ಟೀಮ್ ಇಂಡಿಯಾ

https://www.youtube.com/watch?v=GmO-cmySK-k ಬೆಂಗಳೂರು: ದ,ಆಫ್ರಿಕಾ ವಿರುದ್ಧ ಅಂತಿಮ ಪಂದ್ಯವನ್ನಾಡಲು ಟೀಮ್ ಇಂಡಿಯಾ ಬೆಂಗಳೂರಿಗೆ ಬಂದಿಳಿದಿದೆ. ರಿಷಬ್ ಪಂತ್ ನೇತೃಥ್ವದ ಭಾರತ ತಂಡ ದ.ಆಫ್ರಿಕಾ ವಿರುದ್ಧ 2-2 ಅಂಕಗಳಿಂದ ಸರಣಿ ಸಮಗೊಳಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ಜಿದ್ದಾಜಿದ್ದಿನ ಕದನ ನಿರೀಕ್ಷಿಸಲಾಗಿದ್ದು ಈ ಪಂದ್ಯ ನಾಯಕ ರಿಷಭ್ ಪಂತ್ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತ ತಂಡ ಯುವ ಆಟಗಾರರಿಂದ ಕೂಡಿದ್ದರೂಅನುಭವಿ ಆಟಗಾರರನ್ನು ನೆಚ್ಚಿಕೊಂಡಿದೆ. ಇನ್ನು ದ.ಆಫ್ರಿಕಾ...

ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಘೋಷಣೆ: ಶಿವರಾಮ್ ಹೆಬ್ಬಾರ್

https://www.youtube.com/watch?v=izfyNfiD17g ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಹಾಗೂ ಎಸ್ಎಸ್ ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿರುವ 2500 ವಿದ್ಯಾರ್ಥಿಗಳಿಗೆ 10 ಸಾವಿರ ವಿಶೇಷ ಪ್ರೋತ್ಸಾಹ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಘೋಷಿಸಿದ್ದಾರೆ. ಕಾರ್ಮಿಕ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಟ್ಟಡ ಕಾರ್ಮಿಕರು ಹಾಗೂ ರಾಜ್ಯದ ಇತರೆ ಕಾರ್ಮಿಕರ...

ಜೂನ್ 19 ರಂದು ಕಾಮೆಡ್ ಕೆ ಪರೀಕ್ಷೆ!

https://www.youtube.com/watch?v=VVKM1LQ09xE ಬೆಂಗಳೂರು: ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ದೇಶದ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕೆ ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ ( ಕಾಮೆಡ್- ಕೆ) ಜೂನ್ 19 ಕ್ಕೆ ಯುಜಿಇಟಿ -2022 ಪರೀಕ್ಷೆ ನಡೆಸಲಿದೆ. ದೇಶಾದ್ಯಂತ 154 ನಗರಗಳ 230 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜೂನ್ 19 ರಂದು ಬೆಳಗ್ಗೆ 9...

ಡಿಕೆಶಿ, ಸಿದ್ಧರಾಮಯ್ಯ ಪೊಲೀಸ್ ವಶಕ್ಕೆ..!

https://www.youtube.com/watch?v=-rUMhjIG-HI ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ...

ಬೈಕ್, ಟೆಂಪೋ ಕದ್ದಿದ್ದ ಆರೋಪಿ ಅಂದರ್..!

https://www.youtube.com/watch?v=pCeN2Uyz530 ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ...

5 ಜಿ ಸ್ಪೆಕ್ಟ್ರಮ್ ಹರಾಜಿಗೆ ಕೇಂದ್ರ ಸಂಪುಟ ಒಪ್ಪಿಗೆ!

https://www.youtube.com/watch?v=tDKIf8lCo-k ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ. ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...

ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ; ಆರೋಪಿ ಬಂಧನ!

https://www.youtube.com/watch?v=EN8IQ5REOzE ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಗಾಂಧಿನಗರದ ಮಾಡಿ ಮಿಂಚು ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ನಡೆದಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾರ್ ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಭಕ್ಷಿಗಾರ್ಡನ್ ನಿವಾಸಿ ಎಂ.ಸುಂದರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ತನ್ನ ಸ್ನೇಹಿತರ ಜೊತೆ ಮದ್ಯ ಸೇವನೆಗೆ ಬಂದಿದ್ದ. ಅದೇ...

ಜಾಗತಿಕ ಸ್ಟಾರ್ಟ್ ಅಪ್ ರಾಂಕಿಂಗ್: ಒಂದು ಸ್ಥಾನ ಮೇಲಕ್ಕೇರಿದ ಬೆಂಗಳೂರು

https://www.youtube.com/watch?v=IXjG4mkm_XU ಬೆಂಗಳೂರು: ಜಾಗತಿಕ ನವೋದ್ಯಮ ಕಾರ್ಯಪರಿಸರ ವರದಿ (ಜಿ.ಎಸ್.ಇ.ಆರ್. 2022) ಸಮೀಕ್ಷಾ ವರದಿ ಪ್ರಕಾರ ಬೆಂಗಳೂರು ಸ್ಟಾರ್ಟ್ ಅಪ್ ಕಾರ್ಯಪರಿಸರವು 22ನೇ ಸ್ಥಾನ ಪಡೆದಿದ್ದು, ಕಳೆದ ಸಾಲಿಗಿಂತ ಒಂದು ರಾಂಕ್ ಮೇಲಕ್ಕೇರಿದೆ. ಜೀನೋಮ್ ಸ್ಟಾರ್ಟ್ ಅಪ್ ಪ್ರಕಟಿಸಿರುವ ಈ ವರದಿಯಲ್ಲಿ ಬೆಂಗಳೂರು ನಗರವು ನಿಧಿ ಹೂಡಿಕೆ, ಸಂಪರ್ಕ, ಮಾರುಕಟ್ಟೆ ತಲುಪುವಿಕೆ, ಪ್ರತಿಭೆ ಮೇಳೈಸಿದ ಅನುಭವ ಹಾಗೂ ಜ್ಞಾನಾರ್ಜನೆ...

ಕಾಂಗ್ರೆಸ್ 2023ರ ಚುನಾವಣೆಯಲ್ಲಿ 140 ರಿಂದ 150 ಸೀಟ್ ಗೆಲ್ಲುತ್ತೆ – ಎಂ.ಬಿ ಪಾಟೀಲ್ ವಿಶ್ವಾಸ

https://www.youtube.com/watch?v=d9WG-Yxpe5M ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ....

BREAKING NEWS: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕ

https://www.youtube.com/watch?v=-0K2AS7s79Q&t=88s ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಉಪ ಲೋಕಾಯುಕ್ತರಾಗಿದ್ದಂತ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು, ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಯನ್ನಾಗಿದೆ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದ ಮೇರೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img