Wednesday, August 19, 2026

Bengaluru

ಬೈಕ್ ಸ್ಟಂಟ್ ಸಿಕ್ಕಿ ಬಿದ್ದವರಲ್ಲಿ ಶೇ.20 ಅಪ್ರಾಪ್ತರು..!

https://www.youtube.com/watch?v=G4bmMAc__YE ಬೆಂಗಳೂರು: ನಗರದಲ್ಲಿ ಬೈಕ್ ಸ್ಪಂಟ್ ಮಾಡಿ ಕೇಸ್ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ 1 ರಿಂದ ಮೇ 31 ರ ನಡುವೆ ಬೈಕ್ ಸ್ಟಂಟ್ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ. 2020 ರಲ್ಲಿ ಶೇ.9 ರಷ್ಟು,2021 ರಲ್ಲಿ ಶೇ. 13...

ಬೇಕಾಬಿಟ್ಟಿ ಫ್ಲೆಕ್ಸ್ ಗೆ ಬಿತ್ತು ಕಡಿವಾಣ..!

https://www.youtube.com/watch?v=YC7SRombsjw ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ...

ಡ್ರಗ್ಸ್ ಪಾರ್ಟಿಯಲ್ಲಿ ಖ್ಯಾತ ನಟಿ ಸಹೋದರ ಬಂಧನ..!

https://www.youtube.com/watch?v=KkMZPfLd5eo&t=70s ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದು, ಹಲಸೂರು ಪೋಲಿಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಾಲಿವುಡ್ ಖ್ಯಾತ ನಟಿ ಶ್ರದ್ದಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನ ಪೊಲೀಸರು ಬಂದಿಸಿದ್ದಾರೆ. ಡ್ರಗ್ ಸೇವಿಸಿ ಮತ್ತಿನಲ್ಲಿದ್ದ ಸಿದ್ದಾಂತ್ ಕಪೂರ್ ಸೇರಿದಂತೆ ಒಟ್ಟು ಆರು ಜನರನ್ನ ಪೊಲೀಸರು ಬಂದಿಸಿದ್ದು, ಆರು ಜನರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ...

ಕೊರೊನಾ ಸೋಂಕು ನಡುವೆ ಡೆಂಗ್ಯೂ ಹೆಚ್ಚಳ..!

https://www.youtube.com/watch?v=I_8fjn0Sr0A ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡೆಂಗ್ಯೂ ಪ್ರಕರಣಗಳು ಕೂಡ ಏರಿಕೆಯಾಗುತ್ತಿವೆ. ಈ ವರ್ಷದ ಆರಂಭದಿಂದ ಜೂನ್ 10 ರವರೆಗೆ ರಾಜ್ಯದಲ್ಲಿ1,838 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಶೇ.50 ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಆದರೆ ಯಾವುದೇ ಸಾವು ಘಟಿಸಿಲ್ಲ. ಡೆಂಗ್ಯೂ...

ಕೊವಿಡ್ ಸೋಂಕು, ವಾರದಲ್ಲಿ 2,623 ಪ್ರಕರಣ!

https://www.youtube.com/watch?v=3lJIf5JEDpU ಬೆಂಗಳೂರು: ನಗರದಲ್ಲಿ ಒಂದು ವಾರದಲ್ಲಿ 2,623 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,496 ಕ್ಕೆ ಏರಿಕೆಯಾಗಿದೆ. ದೈನಂದಿನ ಸೋಂಕಿತರ ಸಂಖ್ಯೆ ಏಪ್ರಿಲ್, ಮೇ ತಿಂಗಳಲ್ಲಿ 50ರ ಆಸು ಪಾಸಿನಲ್ಲಿತ್ತು. ಈ ತಿಂಗಳ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿ ಪಡೆದಿದೆ. ವಾರದಲ್ಲಿ 1,455 ಮಂದಿ ಚೇತರಿಸಿಕೊಂಡಿದ್ದು, ಮರಣ ಪ್ರಕರಣ ಹೊಸದಾಗಿ ವರದಿಯಾಗಿಲ್ಲ....

ಸ್ನೇಹಿತರ ಜೊತೆ ಈಜಲು ಹೋದ ಯುವಕ, ಶವವಾಗಿ ಪತ್ತೆ..!

https://www.youtube.com/watch?v=C0ZA-Nkw9vg&t=33s ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ, ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ತಾತನ ಮನೆಗೆ ಬಂದಿದ್ದ ಯುವಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಎರಡು ದಿನಗಳ ಬಳಿಕ ಕಾರ್ಯಚರಣೆ ನಡೆಸಿ ಯುವಕನ ಶವವನ್ನು ಪತ್ತೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶರತ್...

ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪತ್ನಿ ಸವಿತಾ ಕೋವಿಂದ್ ಆಗಮನ

https://www.youtube.com/watch?v=gmM_6O8Sx2o ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಶ್ರೀಮತಿ ಸವಿತಾ ಕೋವಿಂದ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬೆಂಗಳೂರಿನಲ್ಲಿ ದಿನಾಂಕ 13-06-2022 ಮತ್ತು 14-06-2022 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (...

ಬಿಎಂಟಿಸಿಯಲ್ಲೂ ಸಮವಸ್ತ್ರ ವಿವಾದ..!

https://www.youtube.com/watch?v=etJwo-hm7MA ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...

ಎಂಬಿಬಿಎಸ್ ಅಂತಿಮ ವರ್ಷಕ್ಕೆ ಹೊಸ ಪ್ರಾಯೋಗಿಕ ಪರೀಕ್ಷೆ!

https://www.youtube.com/watch?v=etJwo-hm7MA ಬೆಂಗಳೂರು: ಎಂಬಿಬಿಎಸ್ ಪದವಿಯ ಅಂತಿಮ ವರ್ಷದ 41 ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲವು ಹೊಸದಾಗಿ ಪ್ರಾಯೋಗಿಕ ಕ್ಲಿನಿಕಲ್ ಪರೀಕ್ಷೆಯನ್ನು ನಡೆಸಲಿದೆ. ಈ ವಿಷಯವನ್ನು ಆರ್‌ಜಿಯುಹೆಚ್ಎಸ್, ಹೈಕೋರ್ಟ್ ಗೆ ತಿಳಿಸಿರುವ ಹಿನ್ನೆಲೆಯಲ್ಲಿ ಸಂಯೋಜಿತ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಈ ಹಿಂದೆ ನಡೆಸಲಾಗಿದ್ದ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಶ್ವವಿದ್ಯಾಲಯ ನಡೆಸಿರುವ ಪ್ರಾಯೋಗಿಕ ಪರೀಕ್ಷೆಯು ವಿಶ್ವವಿದ್ಯಾಲಯ ಮಾರ್ಗಸೂಚಿಗಳಿಗೆ ವಿರುದ್ದವಾಗಿದೆ...

BREAKING NEWS: ಬೆಂಗಳೂರಿನಲ್ಲಿ ಮತ್ತೊಬ್ಬ ಮಹಿಳೆಯ ಮೇಲೆ ಆಸಿಡ್ ದಾಳಿ

https://www.youtube.com/watch?v=z52YSu8nK_s ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ. ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img