Monday, June 8, 2026

Bengaluru

RCB ಫ್ಯಾನ್ಸ್ ಗೆ ಬಿಗ್ ‘ಗುಡ್​​ ನ್ಯೂಸ್’

19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಜೂನ್ 4 ರಂದು ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಆಚರಿಸಲು ದೊಡ್ಡ ಜನಸಮೂಹ ಜಮಾಯಿಸಿದಾಗ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ...

Bengaluru News: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಯಶಸ್ವಿ ‘ಮೆಗಾ ಫ್ಲಾಟ್ ಮೇಳ’

Bengaluru: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಉತ್ತಮ ಗುಣಮಟ್ಟದ ಪ್ರೀಮಿಯಂ ಫ್ಲಾಟ್ ಹಾಗೂ ವಿಲ್ಲಾಗಳನ್ನು ಮಾರಾಟ ಮಾಡಲು ಹಮ್ಮಿಕೊಂಡಿದ್ದ ಬೃಹತ್ ಫ್ಲಾಟ್ ಮೇಳದ ಮೊದಲನೆಯ ದಿನವಾದ ಇಂದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅತ್ಯಂತ ಸರಳವಾಗಿ, ಪಾರದರ್ಶಕವಾಗಿ ಹಮ್ಮಿಕೊಂಡಿದ್ದ ಆಯ್ಕೆ ಯೋಜನೆಗೆ ಮೇಳದಲ್ಲಿ ಭಾಗವಹಿಸಿದ ಎಲ್ಲ ಗ್ರಾಹ್ಯಕರೂ ತೃಪ್ತಿ ವ್ಯಕ್ತಪಡಿಸಿದರು. ಫ್ಲಾಟ್ ಆಯ್ಕೆ ಮಾಡಿದ...

ದಂಪತಿ–ಪಾಲಿಕೆ ಅಧಿಕಾರಿಗಳ ಕಿರುಕುಳ : ವೈಟ್‌ಫೀಲ್ಡ್‌ನಲ್ಲಿ ಟೆಕ್ಕಿಯ ಆತ್ಮ*ಹತ್ಯೆ

ವೈಟ್‌ಫೀಲ್ಡ್ ಪ್ರದೇಶದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ 45 ವರ್ಷದ ಮುರುಳಿ ಗೋವಿಂದರಾಜು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಮುರುಳಿ ಅವರ ತಾಯಿ ಲಕ್ಷ್ಮಿ ಅವರ ದೂರು ಆಧರಿಸಿ ಪೊಲೀಸರು ಶಶಿ ನಂಬಿಯಾರ್ (64) ಮತ್ತು ಉಷಾ ನಂಬಿಯಾರ್ (57) ದಂಪತಿಯನ್ನು ಬಂಧಿಸಿದ್ದಾರೆ. ಮತ್ತೊಬ್ಬ...

ಬಿಡಿಎ ಮನೆಗಳನ್ನು ಖರೀದಿಸುವ ಆಸೆ ನಿಮಗಿದೆಯೇ..? ಹಾಗಾದ್ರೆ ನಿಮಗಿದೋ ಉತ್ತಮ ಅವಕಾಶ

Bengaluru News: ಬಿಡಿಎ ಮನೆಗಳನ್ನು ಖರೀದಿಸಬೇಕು ಎನ್ನುವವರಿಗೆ 1 ಸದಾವಕಾಶವಿದ್ದು, ಇದೇ ಡಿಸೆಂಬರ್ 6 ಮತ್ತು 7ಕ್ಕೆ ಬಿಡಿಎ ಫ್ಲಾಟ್ ಮೇಳ ನಡೆಯಲಿದೆ. ಈ ಮೇಳದಲ್ಲಿ ನೀವು ಬಿಡಿಎ ಯೋಜನೆಯಲ್ಲಿ ಲಭ್ಯವಿರುವ ಫ್ಲಾಟ್‌ಗಳನ್ನು ಖರೀದಿಸಬಹುದು. ಅಲ್ಲದೇ ಬ್ಯಾಂಕ್‌ಗಳಿಂದಲೇ ನಿಮಗೆ ಸಾಲ ಸೌಲಭ್ಯ ಕೂಡ ಮಾಡಿಕ``ಡಲಾಗುತ್ತದೆ. ಹುಣ್ಣಿಗೆರೆ, ಕೊಮ್ಮಘಟ್ಟ, ಕಣಿಮಿಣಿಕೆ ಇಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಸೇಲ್ ಮಾಡಲಾಗುತ್ತಿದ್ದು,...

ಬೈಕ್‌ ಟ್ಯಾಕ್ಸಿಗೆ NO ಎನ್ನುತ್ತಿದೆ ವರದಿ : ನಿಜ ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಿ!

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಯನ್ನು ಕಾನೂನುಬದ್ಧಗೊಳಿಸಬಾರದು ಎಂದು ಸರ್ಕಾರ ರಚಿಸಿದ ಉನ್ನತಾಧಿಕಾರಿಗಳ ಸಮಿತಿ ಶಿಫಾರಸು ಮಾಡಿದೆ. ಬೈಕ್‌ ಟ್ಯಾಕ್ಸಿ ಸೇವೆ ಅನುಮತಿಸಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತಗಳು ಮತ್ತು ಮಹಿಳಾ ಸುರಕ್ಷತೆ ಸಂಬಂಧಿಸಿದ ಸವಾಲುಗಳು ಹೆಚ್ಚುವ ಸಾಧ್ಯತೆ ಇದೆ ಎಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ...

ಭ್ರಷ್ಟರ ಬೆವರಿಳಿಸಿದ ಲೋಕಾಯುಕ್ತ ಕೋಟಿ ಕೋಟಿ ಆಸ್ತಿ, ಚಿನ್ನ ಪತ್ತೆ!

ರಾಜ್ಯದ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಅಧಿಕಾರಿಗಳ ಮನೆ–ಕಚೇರಿಗಳ ಮೇಲೆ ದಾಳಿ ನಡೆದಿದೆ. ಹಲವು ಅಧಿಕಾರಿಗಳ ವಸತಿ ಮತ್ತು ಕಚೇರಿಗಳಲ್ಲಿ ಬೃಹತ್ ಪ್ರಮಾಣದ ನಗದು, ಚಿನ್ನ–ಬೆಳ್ಳಿ ಹಾಗೂ ಆಸ್ತಿ ದಾಖಲೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ದಾಳಿಯ...

Malaysia: ಮಹಿಳೆಯರಿಗೂ ಸಮಾನ ಅವಕಾಶಗಳು ದೊರೆತಾಗ ದೇಶದ ಪ್ರಗತಿ ಸಾಧ್ಯ

Malaysia: ಮಹಿಳಾ ಉದ್ಯಮಿಗಳಿಗೂ ವೇದಿಕೆ ಸಿಗಬೇಕು. ಅದಕ್ಕಾಗಿ ಸೂಕ್ತ ತರಬೇತಿ, ಮಾರ್ಗದರ್ಶನ ಮತ್ತು ಬೆಂಬಲ ದೊರಕಿದರೆ ದೇಶದ ಅಭಿವೃದ್ಧಿಗಾಗಿ ಅವರು ಕೂಡ ಸಮಾನವಾಗಿ ಪಾಲ್ಗೊಳ್ಳಲು ಸಾಧ್ಯ ಎಂದು ಉಬುಂಟು ಒಕ್ಕೂಟದ ಸಂಸ್ಥಾಪಕರು ಹಾಗೂ ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹೇಳಿದರು. ಮಲೇಷ್ಯಾದಲ್ಲಿ ನಡೆದ 2025ರ ಯುನೈಟೆಡ್ ಎಕನಾಮಿಕ್ ಶೃಂಗಸಭೆಯಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಂಡಿದ್ದ...

ಬೆಂಗಳೂರು ಮಕ್ಕಳಿಗೆ ಅತಿ ಅಪಾಯ : ಅಪರಾಧ ಪ್ರಮಾಣ 8 ಪಟ್ಟು ಹೆಚ್ಚು

ಬೆಂಗಳೂರು ನಗರ ಜಿಲ್ಲೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ ಎಂಬುದನ್ನು ಕರ್ನಾಟಕ ಮಕ್ಕಳ ಹಕ್ಕುಗಳ ಸೂಚ್ಯಂಕ ವರದಿ ಬಹಿರಂಗಪಡಿಸಿದೆ. ಜೀವನಕ್ಕೆ ಅನುಕೂಲಕರ ಪರಿಸ್ಥಿತಿ, ಪೋಷಣೆಯ ಹಕ್ಕು, ರಕ್ಷಣೆ, ಶಿಕ್ಷಣ ಮತ್ತು ಭಾಗವಹಿಸುವ ಹಕ್ಕುಗಳ ಆಧಾರದ ಮೇಲೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ವರದಿಯನ್ನು ಸಿದ್ಧಪಡಿಸಿದೆ. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರು...

BBM ವಿದ್ಯಾರ್ಥಿನಿ ನಿಗೂಢ ಸಾವು : ಗೆಳತಿಯ ರೂಮ್‌ನಲ್ಲಿ ಏನಾಯ್ತು?

ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯೊಬ್ಬಳು ಹತ್ಯೆಯಾಗಿರುವ ಭೀಕರ ಘಟನೆ ನಡೆದಿದೆ. ಸ್ನೇಹಿತೆಯ ರೂಂಗೆ ಕರೆದುಕೊಂಡು ಹೋದ ಯುವಕನೇ ಕೊಲೆಗೈದಿದ್ದಾನೆ ಎನ್ನಲಾಗಿದೆ. ಮೃತ ಯುವತಿ 21 ವರ್ಷದ ದೇವಿಶ್ರೀ, ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿ. ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನೊಂದಿಗೆ ಸ್ನೇಹಿತೆಯ...

ಬೆಂಗಳೂರಲ್ಲಿ 4 ಶತ್ರು ಆಸ್ತಿಗಳು ಪತ್ತೆ! 200 ಕೋಟಿ ರೂ. ಮೀರಿದೆ ಈ ಆಸ್ತಿ

ಕೇಂದ್ರ ಸರ್ಕಾರದಿಂದ ಶತ್ರು ಆಸ್ತಿಯ ಉಪ ಕಸ್ಟೋಡಿಯನ್ ಆಗಿ ನೇಮಕಗೊಂಡಿರುವ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ನೇತೃತ್ವದಲ್ಲಿ ನಗರದಲ್ಲಿನ ನಾಲ್ಕು ಶತ್ರು ಆಸ್ತಿಗಳ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಆಸ್ತಿಗಳು ರಾಜಭವನ ರಸ್ತೆ, ವಿಕ್ಟೋರಿಯಾ ರಸ್ತೆ, ಕಲಾಸಿಪಾಳ್ಯ ಹಾಗೂ ಗ್ರಾಂಟ್ ರಸ್ತೆಯಲ್ಲಿ ಗುರುತಿಸಲ್ಪಟ್ಟಿವೆ. ವಿಕ್ಟೋರಿಯಾ ರಸ್ತೆಯ ಸಂಖ್ಯೆ 2 ಮತ್ತು 8ರಲ್ಲಿ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img