Thursday, October 16, 2025

Bengaluru

ಬೆಂಗಳೂರಿಗರಿಗೆ ವೀಕೆಂಡ್‌ಗೆ ಡಬಲ್ ಶಾಕ್ ನೀರು ಇಲ್ಲ, ಕರೆಂಟೂ ಇಲ್ಲ!

ವಿಕೇಂಡ್‌ನಲ್ಲಿ ಸಿಲಿಕಾನ್ ಸಿಟಿ ಜನತೆಗೆ ಡಬಲ್ ಶಾಕ್ ಎದುರಾಗಲಿದೆ. ಕಾವೇರಿ ನೀರಿನ ಸರಬರಾಜು ಸ್ಥಗಿತ ಮತ್ತು ವಿದ್ಯುತ್ ವ್ಯತ್ಯಯದಿಂದ ನಾಗರಿಕರು ತೊಂದರೆ ಅನುಭವಿಸಬೇಕಿದೆ. ಬೆಸ್ಕಾಂ ಮತ್ತು ಕರ್ನಾಟಕ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯ ಕಾರಣವಾಗಿ ಸೆಪ್ಟೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. 220/66/11 ಕೆವಿ...

ಶಿವಲಿಂಗ ಸ್ಪರ್ಶಿಸದ ಸೂರ್ಯರಶ್ಮಿ ಬೆಂಗಳೂರಿಗೆ ಗಂಡಾಂತರ!

ಈ ಬಾರಿ ಜನವರಿ 14ರ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ನಡೆಯುವ ವಿಶಿಷ್ಟ ದೃಶ್ಯ, ಶಿವಲಿಂಗದ ಮೇಲೆ ನೇರವಾಗಿ ಬೀಳುವ ಸೂರ್ಯಕಿರಣ ಕಾಣಿಸಲಿಲ್ಲ. ಸಾಮಾನ್ಯವಾಗಿ ಈ ದಿನದಂದು ಸೂರ್ಯನ ಕಿರಣಗಳು ಶಿವಲಿಂಗವನ್ನು ಬೆಳಗುತ್ತವೆ ಎಂಬುದು ಪರಂಪರೆ. ಆದರೆ ಈ ಬಾರಿ ಅದು ಸಾಧ್ಯವಾಗದ ಕಾರಣ, ಗ್ರಹಣದ ಪ್ರಭಾವ ಹೆಚ್ಚು ಎಂದು ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ...

ಬೆಂಗಳೂರಿಗರೇ ಗಮನಿಸಿ! ಈ 2 ದಿನ ಮದ್ಯ ನಿಷೇಧ…

ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನೆ ಹಿನ್ನೆಲೆಯಲ್ಲಿ, ಆಗಸ್ಟ್‌ 30 ಮತ್ತು 31ರಂದು ಬೆಂಗಳೂರಿನ ಹಲವೆಡೆ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ನಗರ ಪೊಲೀಸ್‌ ಆಯುಕ್ತರಿಂದ ಈ ಆದೇಶ ಹೊರಬಿದ್ದಿದೆ. ಬೆಂಗಳೂರು ನಾಗರಿಕರಿಗೆ ಆ.30 ಮತ್ತು 31ರಂದು ಹಲವು ಠಾಣಾ ವ್ಯಾಪ್ತಿಯಲ್ಲಿ ಬಾರ್‌, ಪಬ್‌, ವೈನ್‌ ಶಾಪ್‌ಗಳು ಮುಚ್ಚಲಿವೆ. ಆಹಾರ ಸೇವೆಗೆ ಮಾತ್ರ ಹೋಟೆಲ್‌ಗಳಿಗೆ ವಿನಾಯಿತಿ ಕೊಡಲಾಗಿದೆ. ಆಗಸ್ಟ್‌.30...

BBMP ವಿಭಜನೆಯಿಂದ ಕನ್ನಡಿಗರಿಗೆ ಅನ್ಯಾಯ!?

ಸಿಲಿಕಾನ್‌ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...

ಬೆಂಗಳೂರಿಗರೇ ಹುಷಾರ್‌.. 100ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್‌ ಕಟ್‌

ಸಿಲಿಕಾನ್‌ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ. ವಿದ್ಯುತ್‌ ಸ್ಟೇಷನ್‌ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್‌ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್‌...

ಡಿಕೆಶಿ ಫುಲ್ ಜಾಲಿ ರೈಡ್‌! : ಇದು ಯಾರ ಬೈಕ್‌? DK ಬೈಕ್ ಸೀಕ್ರೆಟ್‌

ಬಹಳ ದಿನಗಳಿಂದ ಬೆಂಗಳೂರಿಗರು ಕಾದು ಕುಳಿತಿದ್ದ ಹೆಬ್ಬಾಳ ಮೇಲ್ಸೇತುವೆಗೆ ಇವತ್ತು ಗ್ರೀನ್‌ ಸಿಗ್ನಲ್ ಸಿಕ್ಕಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಈ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಉದ್ಘಾಟನೆ ಮಾಡಿದರು. ವಿಶೇಷವಾಗಿ ಡಿಕೆ ಶಿವಕುಮಾರ್‌ ಅವರು ತಮ್ಮ ಕಾಲೇಜಿನ ರೋಡ್ ಕಿಂಗ್‌ ಯೆಜ್ಡಿ ಬೈಕಿನಲ್ಲಿ ಹೆಬ್ಬಾಳ...

ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.‌ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...

Bengaluru: ವಿಲ್ಸನ್ ಗಾರ್ಡನ್ ಸ್ಪೋಟ ಕೇಸ್: 5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Bengaluru: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸ್ಪೋಟವಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು, 8ರಿಂದ 10 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತ 10 ವರ್ಷದ ಬಾಲಕ ಮುಬಾರಕ್ ಮನೆಯವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ...

ರಾಜಧಾನಿಯಲ್ಲಿ ವರುಣನ ಆರ್ಭಟ! : ಎಷ್ಟು ದಿನಗಳ ಮಳೆಯ ಅಬ್ಬರ?

ರಾಜ್ಯದಲ್ಲಿ ಮುಂದಿನ ಒಂದು ವಾರ ನೈರುತ್ಯ ಮಾನ್ಸೂನ್‌ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಆಗಸ್ಟ್‌ 15 ರಿಂದ ಮೂರು ದಿನಗಳು ಜೋರು ಮಳೆಯಾಗಲಿದೆ. ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ, ದಕ್ಷಿಣ ಭಾರತದ ವಿವಿಧ...

New Delhi: ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

New Delhi: ನವದೆಹಲಿ: ಕೇಂದ್ರ ಸರ್ಕಾರ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ(SEZ) ಘೋಷಣೆಯ ವಿಶಿಷ್ಠ ಕೊಡುಗೆ ನೀಡಿದೆ. ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿತ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ. ಉತ್ತರ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img