Friday, April 18, 2025

Bengaluru

Madduru News: ಒಕ್ಕಲಿಗ ಸ್ವಾಮೀಜಿ ಮೇಲೆ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

Madduru News: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ಇದನ್ನು ಖಂಡಿಸಿ, ಇಂದು ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಯಿತು. ಶ್ರೀ ನಾಡಪ್ರಭು ಕೆಂಪೇಗೌಡರ ಒಕ್ಕಲಿಗ ಸಂಘ, ಚುಂಚಶ್ರೀ ಗೆಳೆಯರ ಬಳಗದಿಂದ ಪ್ರತಿಭಟನೆ ನಡೆದಿದ್ದು, ಸ್ವಾಮೀಜಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಿಂದೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ವೇಳೆ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು...

ಮಗನಿಗೆ ಹೆಣ್ಣು ಹುಡುಕಲು ಹೋಗಿ ಮ್ಯಾರೇಜ್ ಆ್ಯಪ್‌ನಲ್ಲಿ 18 ಲಕ್ಷ ಹಣ ಕಳೆದುಕೊಂಡ ವೃದ್ಧ

Bengaluru News: ಮಕ್ಕಳ ಮದುವೆ ಮಾಡುವುದೆಂದರೆ, ಅಪ್ಪ ಅಮ್ಮನಿಗೆ ಅದೆಷ್ಟರ ಮಟ್ಟಿನ ಜವಾಬ್ದಾರಿ ಎಂದು ಅನುಭವಿಸಿದವರಿಗಷ್ಟೇ ಗೊತ್ತಿರುತ್ತದೆ. ಅದರಲ್ಲೂ ಆ್ಯಪ್‌ ಮೂಲಕ ಹೆಣ್ಣು- ಗಂಡು ಹುಡುಕಿ ಮಕ್ಕಳಿಗೆ ಮದುವೆ ಮಾಡುವುದು ಚಾಲೆಂಜೇ ಸರಿ. ಆದರೆ ಇಲ್ಲೋರ್ವ ವೃದ್ಧ ತನ್ನ ಮಗನಿಗೆ ವಧು ಹುಡುಕಲು ಹೋಗಿ, 18 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. https://youtu.be/WjmKvfwrivQ 61 ವರ್ಷದ ಬೆಂಗಳೂರಿನ ಶಂಕರ್...

ಲಾಲ್‌ಬಾಗ್ ಮೇಲೂ ವಕ್ಫ್ ಕರಿನೆರಳು: ಸುತ್ತಮುತ್ತಲಿನ ಪ್ರದೇಶ ತನ್ನದು ಎನ್ನುತ್ತಿದೆ ವಕ್ಫ್

Bengaluru: ವಿಜಯನಗರದಲ್ಲಿ ರೈತರ ಭೂಮಿ ತಮ್ಮದು ಎಂದು ಹಲವು ರೈತರಿಗೆ ವಕ್ಫ್ ನೋಟೀಸ್ ನೀಡಿತ್ತು. ಆದಾದ ಬಳಿಕ, ಹುಬ್ಬಳ್ಳಿ, ಧಾರವಾಡ ಸೇರಿ ಹಲವು ಜಿಲ್ಲೆಯ ರೈತರುಗಳಿಗೆ ವಕ್ಫ್ ನೋಟೀಸ್ ಕಳಿಸಿದ್ದು, ಪಹಣಿಯಲ್ಲಿ ಈ ಜಾಗ ವಕ್ಫ್‌ಗೆ ಸೇರಿದ್ದು ಅಂತ ಇದೆ ಎಂದು ವಾದಿಸಿತ್ತು. https://youtu.be/a6ED65PZMSM ಬಳಿಕ ಮಠ, ದೇವಸ್ಥಾನ, ಶಾಲೆ, ಸಾರ್ವಜನಿಕ ಮೈದಾನ ಎಲ್ಲವೂ ತನ್ನದೇ ಅಂತಾ...

ಜಯನಗರ ಹೊರತುಪಡಿಸಿ ಬೆಂಗಳೂರು ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ. ಮಂಜೂರು: ವಿವಾದ ಹುಟ್ಟುಹಾಕಿದ ಡಿಸಿಎಂ ಆದೇಶ

Political News: ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಿಧಾನಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿ ಹಣ ಬಿಡುಗಡೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆದೇಶ ನೀಡಿದ್ದು, ಜಯನಗರ ಹೊರತುಪಡಿಸಿ, ಬೆಂಗಳೂರು ರಸ್ತೆ ಅಭಿವುೃದ್ಧಿಗೆ 10 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದಿದ್ದಾರೆ. ಈ ಆದೇಶ ಈಗ ವಿವಾದ ಹುಟ್ಟು ಹಾಕಿದೆ. https://youtu.be/TEK9Ch_ajR0 ಜಯನಗರ...

ಬೆಂಗಳೂರಲ್ಲಿ ಮಳೆ ಆರ್ಭಟ; ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ

ಬೆಂಗಳೂರಿನಲ್ಲಿ ಸತತ ನಾಲ್ಕು ದಿನಗಳಿಂದ ಮಳೆ ಆರ್ಭಟ ಮುಂದುವರಿದಿದೆ, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ...

ಭಜನಾ ಮಂದಿರದಲ್ಲಿ ಭಜನೆ ಮಾಡುವಾಗಲೇ ಮಹಿಳೆಯ ಸರ ಕದ್ದೊಯ್ದ ಕಳ್ಳ: Viral Video

Bengaluru News: ಬೆಂಗಳೂರಿನ ಭಜನಾ ಮಂದಿರದಲ್ಲಿ ಭಜನೆ ಮಾಡುವಾಗ, ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಸರ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. https://youtu.be/OVgITousLqU ಬೆಂಗಳೂರಿನ ನಂದಿನಿ ಲೇಔಟ್‌ನ ಶಂಕರಪುರದ ವಿನಾಯಕ ಮಂದಿರದಲ್ಲಿ ಮಹಿಳೆಯರೆಲ್ಲ ಸೇರಿ, ಭಜನೆ ಮಾಡುವಾಗ ಈ ಘಟನೆ ನಡೆದಿದೆ. ಭಜನೆ ಮಾಡುವ ವೇಳೆ, ಯಾರೋ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಭಜನೆಯನ್ನು ರೆಕಾರ್ಡ್ ಮಾಡುತ್ತಿದ್ದರು....

ಆದಿಚುಚಂನಗಿರಿಯಲ್ಲಿ ಸಂಭ್ರಮದ ನವರಾತ್ರಿ: ಶ್ರೀಗಳಿಂದ ಆಯುಧ ಪೂಜೆ, ಗೋ ಪೂಜೆ

ಆದಿಚುಂಚನಗಿರಿ: ದಿನಾಂಕ 11.10.2024 ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಆದಿಚುಂಚನಗಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಬಿಂದು ಸರೋವರದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ...

ದಾಖಲೆ ಇಲ್ಲದೇ 2 ಕೋಟಿ ಬೆಲೆ ಬಾಳುವ ಚಿನ್ನ- ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Dharwad News: ಧಾರವಾಡ: ದಾಖಲೆ ಇಲ್ಲದೇ, ಚಿನ್ನ ಮತ್ತು ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. https://youtu.be/bmMUoBsF3bk ವ್ಯಕ್ತಿಯೋರ್ವ ಮುಂಬೈನಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಚಿನ್ನ ಬೆಳ್ಳಿ ಸಾಗಾಟ ಮಾಡುತ್ತಿದ್ದು, ವಿ.ಆರ್.ಎಲ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಆದರೆ ಖಚಿತ ಮಾಹಿತಿ ಮೇರೆಗೆ ಧಾರವಾಡ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, 2...

ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ: ಆರಂಭಗೊಂಡಿತು ಜಾಗೃತಿ ಜಾಥಾ ಎವಿಬಿಬಿ

Political news: ಮುಡಾ ಹಗರಣದಲ್ಲಿ ಸಿಕ್ಕು ಆತಂಕದಲ್ಲಿರುವ ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ಅಹಿಂದ ಸಂಘಟನೆ ನಿಂತುಕೊಂಡಿದ್ದು ಹುಬ್ಬಳ್ಳಿಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಆರಂಭ ಮಾಡಲಾಗಿದೆ. https://youtu.be/bmMUoBsF3bk ಹೌದು.. ಯಾವುದೇ ಒತ್ತಡಕ್ಕೆ ಮಣಿದು ರಾಜಿನಾಮೆ ನೀಡಬಾರದು ಅವರು ಬೆಂಬಲ ಯಾವಾಗಲೂ ಇದೆ ಎನ್ನುವ ಸಂದೇಶ ನೀಡುವ ಉದ್ದೇಶದಿಂದ ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಈ ಒಂದು ಬೆಂಗಳೂರು ಚಲೋ ಆರಂಭಗೊಂಡಿದೆ. https://youtu.be/NpOJxMHHyn4 ರಾಷ್ಟ್ರೀಯ...

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನವಾಗಿದೆ. ಅನೆಕಲ್ ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ಅಸ್ಸಾಂ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. https://youtu.be/SBlXDmyatBs ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿಯಾಗಿದ್ದು, ಉಲ್ಫಾ ಸಂಘಟನೆಗೆ ಸೇರಿದ ಉಗ್ರ ಅಂತಾ ಅಂದಾಜಿಸಲಾಗಿದೆ. ಗುವಾಹಟಿಯಲ್ಲಿ 5 ಐಇಡಿ ಬಾಂಬ್ ಇಟ್ಟು, ಕುಟುಂಬ ಸಮೇತನಾಗಿ ಬೆಂಗಳೂರಿಗೆ ಬಂದು, ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ. https://youtu.be/kn-iwdQutS8 ಗುವಾಹಟಿಯಲ್ಲಿ ಈತ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img