https://www.youtube.com/watch?v=MpU5KG_-LFs
ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...
https://www.youtube.com/watch?v=LLTdfow15Ps
ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...
https://www.youtube.com/watch?v=hmEoXilyleI
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....
ಈ ಹೋಟೆಲ್ಗೆ ಯಾವ್ದೇ ನೇಮ್ ಬೋರ್ಡೇ ಇಲ್ಲ, ಆದ್ರೂ ಜನ ಪ್ರೀತಿಯಿಂದ "ಮುದ್ದಣ್ಣ ಹೋಟೆಲ್" ಅಂತ ಕರೀತಾರೆ. ಸುಮಾರು ಕಡೆ ದುಡ್ಡು ಜಾಸ್ತಿ ತಗೊಂಡು ಕಡಿಮೆ ಊಟ ಕೊಡೋ ಹೋಟೆಲ್ಗಳಿವೆ, ಜೊತೇಲಿ ಟೇಸ್ಟೂ ಕೂಡ ಅಷ್ಟಕ್ಕಷ್ಟೇನೇ ಇರುತ್ತೆ. ಈ ಮಧ್ಯೆ ನಿಮಗೆ ಅತೀ ಕಡಿಮೆ ಬೆಲೆಗೆ ಮನೆಯಲ್ಲೇ ತಯಾರಿಸಿ, ಮನೆಯೂಟದ ರುಚಿಯೇ ಕೊಡೋ ಹೋಟೆಲ್...
ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...
ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ.
ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು.
ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...
ಸ್ಪೆಷಲಿಸ್ಟ್ ಗ್ರೇಡ್ - II (Special Grade) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) ಅರ್ಜಿಗಳನ್ನು ಆಹ್ವಾನಿಸಿದೆ. ತ್ರಿಶೂರ್ ಮತ್ತು ಬೆಂಗಳೂರಿನಲ್ಲಿ (Bengaluru) ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 07 ರ ಒಳಗೆ ಅರ್ಜಿ ಸಲ್ಲಿಸಬೇಕು.ಈ ಹುದ್ದೆಯ ಬಗ್ಗೆ ಹೆಚ್ಚಿನ...