Wednesday, August 19, 2026

Bengaluru

ಹೊಸ ಪ್ರಯೋಗದಲ್ಲಿ ಯಶಸ್ವಿಯಾಗ ನೌಕರರ ಪ್ರೋತ್ಸಾಹಕ್ಕೆ KSRTC ಸಜ್ಜು: ಮಾಹಿತಿ ಕಳುಹಿಸುವಂತೆ ಕೋರಿಕೆ

https://www.youtube.com/watch?v=MpU5KG_-LFs ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...

BREAKING NEWS: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

https://www.youtube.com/watch?v=q__aIu3T9Es ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದಂತ ಶಂಕಿತ ತಾಲಿಬಾನ್ ಉಗ್ರ ತಾಲಿಬ್ ಹುಸೇನ್ ಬಂಧಿಸುವಲ್ಲಿ, ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು, ನಗರದ ಶ್ರೀರಾಂಪುರದಲ್ಲಿ ವಾಸವಾಗಿ, ಓಕಳಿಪುರಂ ನಲ್ಲಿನ ಮಸೀದಿಯೊಂದರಲ್ಲಿ ಪಾಠ-ಪ್ರವಚನ ನೀಡುತ್ತಿದ್ದಂತ ತಾಲಿಬಾನ್ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರ ತಾಲಿಬ್ ಹುಸೇನ್, ನಗರದಲ್ಲಿ ತಾಲಿಕ್ ಎಂಬುದಾಗಿ ಹೆಸರು ಬದಲಾವಣೆ ಮಾಡಿಕೊಂಡು, ಕಾಶ್ಮೀರದಿಂದ...

ರಾಜ್ಯಾಧ್ಯಂತ 3 ದಿನ ಭಾರೀ ಮಳೆ: IMDಯಿಂದ ಬೆಂಗಳೂರು, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

https://www.youtube.com/watch?v=hmEoXilyleI ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....

ಒಂದ್ ಸಲ ಈ ಪುಲಾವ್ ಟೇಸ್ಟ್ ಮಾಡಿ..! ಯಾವಾಗ್ಲೂ ಇಲ್ಲಿಗೇ ಹೋಗ್ತೀರಾ..!

ಈ ಹೋಟೆಲ್‌ಗೆ ಯಾವ್ದೇ ನೇಮ್ ಬೋರ್ಡೇ ಇಲ್ಲ, ಆದ್ರೂ ಜನ ಪ್ರೀತಿಯಿಂದ "ಮುದ್ದಣ್ಣ ಹೋಟೆಲ್" ಅಂತ ಕರೀತಾರೆ. ಸುಮಾರು ಕಡೆ ದುಡ್ಡು ಜಾಸ್ತಿ ತಗೊಂಡು ಕಡಿಮೆ ಊಟ ಕೊಡೋ ಹೋಟೆಲ್‌ಗಳಿವೆ, ಜೊತೇಲಿ ಟೇಸ್ಟೂ ಕೂಡ ಅಷ್ಟಕ್ಕಷ್ಟೇನೇ ಇರುತ್ತೆ. ಈ ಮಧ್ಯೆ ನಿಮಗೆ ಅತೀ ಕಡಿಮೆ ಬೆಲೆಗೆ ಮನೆಯಲ್ಲೇ ತಯಾರಿಸಿ, ಮನೆಯೂಟದ ರುಚಿಯೇ ಕೊಡೋ ಹೋಟೆಲ್...

ಕೆ.ಆರ್.ಎಸ್. ಪಕ್ಷದಿಂದ “ಬೆಂಗಳೂರು ಪುನಶ್ಚೇತನಾ ಯಾತ್ರೆ”

    ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...

ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದು ಯಾಕೆ ಗೊತ್ತಾ..?

ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್​ಕ್ಲಬ್​​ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ. ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...

ಡಿ ಬಾಸ್ ಸ್ಯಾಂಡಲ್‌ವುಡ್ ಎಂಟ್ರಿಗೆ 20ರ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...

Job : ರಾಜ್ಯ ವಿಮಾ ನಿಗಮದಿಂದ ಅರ್ಜಿ ಆಹ್ವಾನ..!

 ಸ್ಪೆಷಲಿಸ್ಟ್ ಗ್ರೇಡ್ - II (Special Grade) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) ಅರ್ಜಿಗಳನ್ನು ಆಹ್ವಾನಿಸಿದೆ. ತ್ರಿಶೂರ್ ಮತ್ತು ಬೆಂಗಳೂರಿನಲ್ಲಿ (Bengaluru) ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 07 ರ ಒಳಗೆ ಅರ್ಜಿ ಸಲ್ಲಿಸಬೇಕು.ಈ ಹುದ್ದೆಯ ಬಗ್ಗೆ ಹೆಚ್ಚಿನ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img