ಪ್ರೊ ಕಬಡ್ಡಿ(Pro Kabaddi) ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 94 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ಒಟ್ಟು 3 ಪಂದ್ಯಗಳು (3 matches) ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಯು ಮುಂಬಾ ಮತ್ತು ತಮಿಳ್ ತಲೈವಾಸ್ (U Mumba and Tamil Talaivas) ತಂಡಗಳು ಸೆಣಸಾಟ ನಡೆಸಿಲಿವೆ. ದ್ವಿತೀಯ ಪಂದ್ಯದಲ್ಲಿ...
ಬೆಂಗಳೂರು: ನಕಲಿ ಚಿನ್ನದ ನಾಣ್ಯಗಳನ್ನು ಮಾರಾಟಮಾಡಿ ಇಬ್ಬರು ರೈತರಿಗೆ 11 ಲಕ್ಷ ರೂ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮೆಜೆಸ್ಟಿಕ್ನಲ್ಲಿ ನಿಂತಿದ್ದಾಗ ದಿನಗೂಲಿ ಕಾರ್ಮಿಕರ ಸೋಗಿನಲ್ಲಿ ಬಂದ ಮೂವರು ನಾವು ಕೆಲಸ ಮಾಡುತ್ತಿದ್ದ ಜಾಗದಲ್ಲಿ 4 ಕೆಜಿ ಚಿನ್ನದ ನಾಣ್ಯಗಳು ದೊರೆತಿವೆ ಅದರಲ್ಲಿ...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಿಡಿಯ ಮಾಸ್ಟರ್ ಮುಖ್ಯಸ್ಥರಾದ ಎಂ ಎಸ್ ರಾಘವೇಂದ್ರ ಅವರು ಆಯ್ಕೆಯಾಗಿದ್ದಾರೆ. ಈ ನಂತರ ಮಾತನಾಡಿದ ಅವರು ಬದಲಾವಣೆ ಜಗದ ನಿಯಮ ಪ್ರತಿ ಹತ್ತು ವರ್ಷಕ್ಕೆ ಒಂದು ಸಾರಿ ಬದಲಾವಣೆಯಾಗುತ್ತಿರುತ್ತದೆ. ಆರಂಭದಲ್ಲಿನ ಪ್ರಿಂಟ್...
ಬೆಂಗಳೂರು: ಕೆಂಪೇಗೌಡ ನಗರದ ಯೋಗ ಸಂಸ್ಥಾನದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ದಂತಹ ಯತೀಶ್ ಎಂಬುವರು ಮಹಿಳೆಯನ್ನು ಚುಡಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಂಪೇಗೌಡ ನಗರದ ಯೋಗ ಸಂಸ್ಥಾನದಲ್ಲಿ ಕಳೆದ ತಿಂಗಳ 15ರಂದು ಯತೀಶ್ ಎಂಬುವರು ಒಬ್ಬ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪ ಕೇಳಿಬಂದಿದ್ದು ಮಹಿಳೆ ತನ್ನ ಗಂಡನಿಗೆ ತಿಳಿಸಿದ್ದಾಳೆ ಆನಂತರ ಗಂಡ ವಾಸು ಹಾಗೂ...
ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...
ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...
ಬೆಂಗಳೂರು: ಹಿರಿಯ ನಟ ಶಿವರಾಂ ಮನೆಯಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ ಮನೆಯಲ್ಲಿ 3 ದಿನಗಳ ಹಿಂದೆ ಅಯ್ಯಪ್ಪ ಸ್ವಾಮಿಗೆ ಪೂಜೆ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದು ಮೆದುಳಿಗೆ ಪೆಟ್ಟು ಬಿದ್ದಿದೆ. ಇದರಿಂದ ಸೀತಾ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿದ್ದು ಮೂರು ದಿನದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ವೈದ್ಯರು ಸರ್ಜರಿ ಮಾಡಬೇಕೆಂದು...
ಡಿಸೆಂಬರ್ 1 ರಿಂದ ಡಿಸೆಂಬರ್ 4 ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ..ಹೀಗಾಗಿ ಡಿಸೆಂಬರ್ 1 ರಿಂದ ಡಿಸೆಂಬರ್ 4ರವರೆಗೆ ನೀವು ವಿದ್ಯುತ್ ಬಳಸಿಕೊಂಡು ಯಾವುದೇ ಕೆಲಸ ಮಾಡಬೇಕು ಅಂದುಕೊಂಡ್ರು ಬೆಳಗ್ಗೆ ಹತ್ತು...
ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಯಲಹಂಕ ಬಳಿ ಇರುವ ಸಿಂಗಾಪುರದ 66 ಎಕರೆ ವಿಸ್ತೀರ್ಣದ ಕೆರೆ ಕೋಡಿ ಹರಿದು ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಾಲ್ಕು ದಿನದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು ಇದರಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಅದೇ ರೀತಿ...
www.karnatakatv.net: ಇಂದು ಬಸವರಾಜ್ ಬೊಮ್ಮಾಯಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬoಧಿಸಿದoತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಇನ್ನು ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮನಾಗಿ ಸ್ವಿಕರಿಸಬೇಕು ಎಂದು ಮತ್ತು ಅಂತಹ ಗುಣವು ನಮ್ಮದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಂದಗಿಯಲ್ಲಿ ಗೆಲುವನ್ನು...