Friday, July 11, 2025

Bengaluru

ಉಚ್ಚಾಟನೆ ಮಾಡಿದ್ದವರೇ ಕರೆದು ಸ್ಥಾನ ಕೊಟ್ಟರು..!

www.karnatakatv.net :ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಹಿಡಿಯಲಿದೆ. ಆದರೆ ಉಪ ಮೇಯರ್ ಸ್ಥಾನವನ್ನು ಬಿಜೆಪಿ ಪಕ್ಷೇತರ ಅಭ್ಯರ್ಥಿಗೆ ಬಿಟ್ಟುಕೊಟ್ಟಿದೆ. ಕಳೆದ ಸೋಮವಾರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿತ್ತು. 82 ವಾರ್ಡ್ ಗಳ ಪೈಕಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 1 ಜೆಡಿಎಸ್...

ಬೊಮ್ಮಾಯಿ ನೇತೃತ್ವದಲ್ಲಿ ಆರಂಭವಾದ ಹೋರಾಟಕ್ಕೆ ಸಿಗಲಿದೆಯಾ ಜಯ..!

www.karnatakatv.net :ಹುಬ್ಬಳ್ಳಿ: ಮಲಪ್ರಭೆಗೆ ಮಹದಾಯಿ ನೀರು ಹರಿಸುವ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಪುನಃ ಆರಂಭಿಸುವ ಕುರಿತು ವಿಧಾನಸಭೆ ಅಧಿವೇಶನದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಆಗ್ರಹಿಸಿದೆ. ನ್ಯಾಯಾಧಿಕರಣ ತೀರ್ಪು ನೀಡಿ 13.5 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ, ಈ ಹಿಂದಿನ ಸರ್ಕಾರಗಳು ಮುಂದುವರಿದ...

ಪ್ರಾಂಶುಪಾಲರು ಹೇಳಿದಷ್ಟು ಶುಲ್ಕ ಕೊಟ್ಟರೆ ಮಾತ್ರ ಈ ಕಾಲೇಜುನಲ್ಲಿ ಅಡ್ಮಿಷನ್..!

www.karnatakatv.net :ರಾಯಚೂರು: ನಗರದ ಹೃದಯ ಭಾಗದಲ್ಲಿ ಇರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಶುಲ್ಕ ಜಾಸ್ತಿಯಾಗಿದ್ದು, ಕಾಲೇಜಿನ  ಅವ್ಯವಸ್ಥೆ ಕಂಡುಬರುತ್ತಿದೆ. ಈ ಕಾಲೇಜಿಲ್ಲಿ ಖಾಸಗಿ ಕಾಲೇಜಗಿಂತ ಸರ್ಕಾರಿ ಕಾಲೇಜು ಗಳಲ್ಲಿ ಶುಲ್ಕ ಜಾಸ್ತಿ ಇದೆ. ಪ್ರಥಮ ವರ್ಷದ ವಿದ್ಯಾರ್ಥಿನಿಯರು 2021 ನೇ ಸಾಲಿನಲ್ಲಿ ಕಲಾ ವಿಭಾಗಕ್ಕೆ 500 , ವಾಣಿಜ್ಯ ವಿಭಾಗ ಕ್ಕೆ 119,...

ವಿರೋಧಿಗಳಿಗೆ ಅನುಶ್ರೀ ಖಡಕ್ ಎಚ್ಚರಿಕೆ…!!

www.karnatakatv.net :ಬೆಂಗಳೂರು : ಮಂಗಳೂರು ಡ್ರಗ್ಸ್ ಪ್ರಕರಣ ಕುರಿತಂತೆ ಚಾರ್ಜ್ ಶೀಟ್ ನಲ್ಲಿ  ನಟಿ, ನಿರೂಪಕಿ ಅನುಶ್ರೀ ಹೆಸರಿದೆ ಅನ್ನೋ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಎಲ್ಲೆಲ್ಲೂ ಇದೇ ಸುದ್ದಿ. ಇನ್ನು ಈ ವಿಚಾರ ತಿಳಿದು ಹೆದರಿ ಅನುಶ್ರೀ ಮುಂಬೈಗೆ ಹಾರಿದ್ದಾರೆ ಎನ್ನೋ ಕುರಿತು ಇವತ್ತು ಖುದ್ದು ಅನುಶ್ರೀ ಮಾಧ್ಯಮದ ಮುಂದೆ ಬಂದು ಸ್ಪಷ್ಟನೆ ನೀಡಿದ್ರು. ಹೌದು, ನಿನ್ನೆ...

ಆಲ್ಟಿಯಸ್ ನ ನೂತನ ಆಸ್ಪತ್ರೆ ಉದ್ಘಾಟನೆ

www.karnatakatv.net :ಬೆಂಗಳೂರು: ನಗರದ ಸುಪ್ರಸಿದ್ಧ ಮೆಟರ್ನಿಟಿ ಮತ್ತು ಐವಿಎಫ್ ಸೆಂಟರ್ ಆಲ್ಟಿಯಸ್ ತನ್ನ ನೂತನ ಶಾಖೆಯನ್ನು ಬೆಂಗಳೂರಿನ ಎಚ್ ಬಿಆರ್ ಲೇಔಟ್ ನಲ್ಲಿ ತೆರೆದಿದೆ. ಇಂದು ನಡೆದ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಸಂಸದ, ಪಿ,ಸಿ ಮೋಹನ್, ನಟಿ ಐಂದ್ರಿತಾ ರೇ, ಗಾಯಕ ಅಲೋಕ್ ಬಾಬು...

ಬೆಂಗಳೂರು ಗಣೇಶನಿಗೆ ಹೊಸ ರೂಲ್ಸ್…!

www.karnatakatv.net: ಬೆಂಗಳೂರು: ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೀ 3 ದಿನ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೋನಾ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿಯೂ ಗಣೇಶೋತ್ಸವವನ್ನು ಸರಳವಾಗಿ ಆಚರಿಸೋ ಬಗ್ಗೆ ಸಾರ್ವಜನಿಕರಲ್ಲಿ...

ಕಳ್ಳರ ಹಿಡಿಯೋಕೆ ರಾಜ್ಯಕ್ಕೆ ಬಂತು ಹೊಸ ಟೆಕ್ನಾಲಜಿ…!

www.karnatakatv.net :ಬೆಂಗಳೂರು: ಪೊಲೀಸರ ಕಾರ್ಯದಕ್ಷತೆ ಹೆಚ್ಚಿಸಲು ಇನ್ಮುಂದೆ ಫೇಶಿಯಲ್  ರೆಕಗ್ನಿಷನ್ ಸಿಸ್ಟಮ್ ಗೆ ಚಾಲನೆ ಸಿಕ್ಕಿದ್ದು, ಇದರಿಂದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರನ್ನ ಪತ್ತೆ ಹಚ್ಚಲು ಪೊಲೀಸರಿಗೆ ಮತ್ತಷ್ಟು ಸುಲಭವಾಗಲಿದೆ. ಬೆಂಗಳೂರಲ್ಲಿ ಇಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ ನಡೆಯಿತು. ಈ ವೇಳೆ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿಸುವ ವ್ಯವಸ್ಥೆಗೆ...

ಜ್ಯೂ. ಚಿರು ನಾಮಕರಣ

www.karnatakatv.net :ಬೆಂಗಳೂರು : ದಿವಂಗತ ನಟ ಚಿರು ಸರ್ಜಾ ಕುಡಿಗೆ ಇವತ್ತು ನಾಮಕರಣ ಮಾಡಲಾಯ್ತು. ಇಷ್ಟು ದಿನ ಜ್ಯೂನಿಯರ್ ಚಿರು ಅಂತಾನೇ ಕರೆಸಿಕೊಳ್ತಿದ್ದ ಮುದ್ದು ಕಂದನಿಗೆ ಮೇಘನಾ ರಾಜ್ ಮತ್ತು ಸರ್ಜಾ ಕುಟುಂಬದವ್ರು ಬ್ಯೂಟಿಫುಲ್ ಹೆಸ್ರಿಟ್ಟಿದ್ದಾರೆ. ಇವತ್ತು ಬೆಂಗಳೂರಲ್ಲಿ ಚಿರು ಹಾಗೂ ಮೇಘನಾ ಕುಟುಂಬದವ್ರು ಹೋಟೆಲ್ ವೊಂದರಲ್ಲಿ ನಾಮಕರಣ ಮಾಡಿ, ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ನಾಮಕರಣ ನಡೆಯಿತು....

ಸೆ.5-6 ರಂದು ರಾಜ್ಯದಲ್ಲಿ ಮಳೆಯೋ ಮಳೆ…!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗ್ತಿದೆ. ಆದ್ರೆ ಸೆ.5 ಮತ್ತು 6 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ,...

ಎಲೆಕ್ಷನ್ ಗೆ ಅವಳಿನಗರ ರೆಡಿ

www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಕಲ‌ ಸಿದ್ಧತೆ ಮಾಡಲಾಗಿದ್ದು, ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲಾ ಆವರಣದಲ್ಲಿ‌ ಮಾಸ್ಟರಿಂಗ್ ಪರಿಶೀಲನೆ ನಡೆಸಿ ಮಾತನಾಡಿ, ಅವಳಿ ನಗರದಾದ್ಯಂತ 842 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ 8 ಜನರಂತೆ 8...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img