Sunday, April 12, 2026

Bengaluru

ನಟ ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತ..!

www.karnatakatv.net : ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಳಗಿನ ಜಾವ ಪುನೀತ್ ಜಿಮ್ ಗೆ ಹೋದಾಗ ಸ್ವಲ್ಪ ಆರೋಗ್ಯದಲ್ಲಿ ಏರುಪೆರಾಗಿ ಕುಸಿದು ಬಿದ್ದಿದ್ದಾರೆ, ನಂತರ ಅವರನ್ನು ರಮಣಿಯ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಅಲ್ಲಿಂದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದೆ. ಇಂದು...

ರಾಜ್ಯಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ..!

www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...

ರಾಜ್ಯದಲ್ಲಿ ಇಂದಿನಿOದ 4 ದಿನಗಳವರೆಗೆ ಭಾರಿ ಮಳೆ..!

www.karnatakatv.net: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.30-31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಕರ್ನಾಟಕಕ್ಕೆ ಅ. 29ರಂದು ಹಿಂಗಾರು ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ...

ರಾಜ್ಯಕ್ಕೆ ಮತ್ತೆ ಮಳೆ ಕಂಟಕ..!

www.karnatakatv.net: ರಾಜ್ಯದಲ್ಲಿ ಈಶಾನ್ಯ ಮಾರುತಬಂದಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದು ಹಿಂಗಾರು ಮಳೆ ಆರಂಭವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿoದ ಹಿಂಗಾರು ಮಳೆ ಆರಂಭ...

ನಮ್ಮ ಮೆಟ್ರೋ 3ನೇ ಹಂತದ ಯೋಜನೆ ಅಂತಿಮ..!

www.karnatakatv.net: ನಮ್ಮ ಮೆಟ್ರೋದ 3ನೇ ಹಂತದ ಯೋಜನೆಯನ್ನು ಅಂತಿಮಗೊಳಿಸಲಾಗಿದೆ. 42 ಕಿ.ಮೀ ಉದ್ದದ ಯೋಜನೆ ಇದಾಗಿದ್ದು, ಈ ಯೋಜನೆಯಲ್ಲಿ ಉಪನಗರ ರೈಲು, ಬಸ್ ಡಿಪೋಗಳು ಸೇರಿದಂತೆ 9 ಕಡೆಗಳಲ್ಲಿ ಸಂಪರ್ಕ ಕಲ್ಪಿಸುತ್ತದೆ. ಈ ಯೋಜನೆಯು 2027-28ಕ್ಕೆ ಕಾರ್ಯಾರಂಭಗೊಳ್ಳಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಸಿದ್ಧಪಡಿಸಿರುವ ವರದಿ ಪ್ರಕಾರ, ಹಂತ-3 ಎರಡು ಮೆಟ್ರೋ ಕಾರಿಡಾರ್‌ಗಳನ್ನು ಹೊಂದಿರುತ್ತದೆ....

ಬೆಂಗಳೂರಿನಲ್ಲಿ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್..!

www.karnatakatv.net: ಬೆಂಗಳೂರು : ನಗರದಲ್ಲಿರುವ ಅಕ್ರಮ ಕಟ್ಟಡಗಳು, ಪ್ಲ್ಯಾನ್ ವೈಲೇಷನ್ ಮಾಡಿರುವ ಕಟ್ಟಡಗಳ ಬಗ್ಗೆ ಮಾಹಿತಿ ಪಡೆಯಲು ಬಿಬಿಎಂಪಿ ಮುಂದಾಗಿದ್ದು, ಎಲ್ಲಾ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ಬೆಂಗಳೂರಿನಲ್ಲಿ ಒಟ್ಟು 23 ಲಕ್ಷ ಕಟ್ಟಡಗಳಿವೆ. ಇದರಲ್ಲಿ ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಕಟ್ಟಡಗಳಿಗೂ ಬಿಬಿಎಂಪಿ ನೋಟಿಸ್ ನೀಡಿದೆ. ನೋಟೀಸ್ ಕೊಟ್ಟ ಏಳು ದಿನದೊಳಗೆ ಕಟ್ಟಡ ನಿರ್ಮಾಣಕ್ಕೆ...

ಪುರಾತನ ವಿಗ್ರಹ ವಿದೇಶಕ್ಕೆ ಸಾಗಾಣಿಕೆಗೆ ಯತ್ನ- 1 ಕೆಜಿ ಚಿನ್ನ ವಶ..!

www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...

ಶಾಲೆಗಳಲ್ಲಿ ಬಿಸಿ ಊಟ ಆರಂಭ..!

www.karnatakatv.net: ಮಹಾಮಾರಿ ಕೊರೊನಾ ಹಿನ್ನಲೇ ದೇಶಾದ್ಯಂತ ಶಾಲಾ ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು, ಆದರೆ ಈಗ ಕೊರೊನಾ ತನ್ನ ಅಟ್ಟಹಾಸವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿರುವದಕ್ಕೆ ಮರಳಿ ಶಾಲಾ ಕಾಲೇಜುಗಳನ್ನ ಓಪೆನ್ ಮಾಡಲಾಗಿದೆ. ಶಾಲೆಗಳು ಮುಚ್ಚಿದ್ದರಿಂದ ಕಲಿಕೆ ಜೊತೆಗೆ ಪೌಷ್ಟಿಕ ಆಹಾರದ ಕೊರತೆಯನ್ನು ಅನೇಕ ಮಕ್ಕಳು ಎದುರಿಸಿದ್ದಾರೆ. ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮವನ್ನು ಮತ್ತೆ ಆರಂಭಿಸಲು...

ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ..!

www.karnatakatv.net: ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...

ರಾಜ್ಯದಲ್ಲಿ ಗಲ್ಫ್ ರಾಷ್ಟ್ರಗಳಿಂದ ಬಂಡವಾಳ ಹೂಡಿಕೆಗೆ ಒಪ್ಪಂದ..!

www.karnatakatv.net : ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಜಿಸಿಸಿ ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೌದಿ ಅರಬೀಯಾ, ಒಮನ್ ಮತ್ತು ಯುಎಇ ರಾಷ್ಟ್ರಗಳ ಹೂಡಿಕೆದಾರರು ಬೆಂಗಳೂರು ಹೊರವಲಯದಲ್ಲಿ ವಿಶ್ವದರ್ಜೆ ಮಟ್ಟದ ಡಿಸೈನ್ ಡಿಸ್ಟ್ರಿಕ್ಟ್ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಹೂಡಿಕೆ ಪ್ರಸ್ತಾಪಗಳಿಗೆ ಒಲವು ತೋರಿವೆ ಎಂದು ಐಟಿ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img