Friday, April 18, 2025

Bengaluru

ರಾಜ್ಯದಲ್ಲಿ ಒಂದೇ ದಿನ 9,860 ಕೊರೊನಾ ಕೇಸ್, 113 ಮಂದಿ ಸಾವು, 6,287 ಜನ ಗುಣಮುಖ..!

ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 9860 ಕೊರೊನಾ ಪ್ರಕರಣಗಳು ವರದಿಯಾಗಿದೆ. ಅಲ್ಲದೇ, 6287 ಸೋಂಕಿತರು ಗುಣಮುಖರಾಗಿದ್ದಾರೆ. 113 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. https://youtu.be/bHf-68hF0nc ಇನ್ನು ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಮೂರು ಲಕ್ಷದ ಆರವತ್ತು ಸಾವಿರಕ್ಕೇರಿಕೆಯಾಗಿದೆ. ಅಲ್ಲದೇ, 2ವರೆ ಲಕ್ಷಕ್ಕೂ ಅಧಿಕ ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ ಒಟ್ಟು 94,459...

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್, 2819 ಮಂದಿ ಡಿಸ್ಚಾರ್ಜ್..!

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್ ಕಂಡುಬಂದಿದ್ದು, ಬೆಂಗಳೂರಿನಲ್ಲಿ 1898 ಕೇಸ್ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿಕೆಯಾಗಿದೆ. ಅಲ್ಲದೇ, 2819 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. https://youtu.be/u62jIBbRibU ರಾಜ್ಯದಲ್ಲಿ ಮಹಾಮಾರಿಗೆ ಇಂದು 102 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2055ಕ್ಕೆ ಏರಿಕೆಯಾಗಿದೆ. https://youtu.be/00nyXdfYbYg ಇಂದು...

ಬಕ್ರೀದ್ ಆಚರಣೆ ವೇಳೆ ಪ್ರಾಣಿವಧೆ ಮಾಡುವಂತಿಲ್ಲ: ಬಿಬಿಎಂಪಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವ ಬಗ್ಗೆ ಬಿಬಿಎಂಪಿ ನೋಟೀಸ್ ಹೊರಡಿಸಿದೆ. https://youtu.be/u62jIBbRibU ಬಕ್ರೀದ್ ಹಬ್ಬ ಆಚರಣೆ / ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿ-ದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಕೆಳಕಂಡ ಸ್ಥಳಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು...

ರಾಜ್ಯದಲ್ಲಿ 4,764 ಮಂದಿಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ 2050 ಕೇಸ್..!

ರಾಜ್ಯದಲ್ಲಿಂದು 4,764 ಮಂದಿಗೆ ಕೊರೊನಾ ಸೋಂಕುತಗುಲಿದ್ದು, ಬೆಂಗಳೂರಿನಲ್ಲಿ 2050 ಕೊರೊನಾ ಪಾಸಿಟಿವ್ ಕೇಸ್ ಕಾಣಿಸಿಕೊಂಡಿದೆ. ಅಲ್ಲದೇ, 55 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. https://youtu.be/JOi1Qvy64zs ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೇರಿದೆ. ಅಲ್ಲದೇ ರಾಜ್ಯದಲ್ಲಿ 75, 833 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಷ್ಟೇ ಅಲ್ಲದೇ, ಬೆಂಗಳೂರಿನಲ್ಲಿ 1,780 ಗುಣಮುಖರಾಗಿದ್ದಾರೆ. https://youtu.be/HTdVTm_hrQg ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್,...

ಬೆಂಗಳೂರಿನಲ್ಲಿ ಎಲ್ಲಿ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್ ಇದೆ ಗೊತ್ತಾ..?

ಇಡೀ ಕರ್ನಾಟಕದಲ್ಲಿ ಇರುವ ಕೊರೋನಾ ಪಾಸಿಟಿವ್ ಕೇಸ್‌ಗೆ ಸಮವಾಗಿ ಬರೀ ಬೆಂಗಳೂರಿನಲ್ಲಿ ಕೊರೊನಾ ಕೇಸ್‌ಗಳು ಹೆಚ್ಚುತ್ತಿದೆ. ಈ ಕಾರಣಕ್ಕೆ ಅರ್ಧಕ್ಕರ್ಧ ಬೆಂಗಳೂರನ್ನೇ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಕೆಲ ಏರಿಯಾಗಳನ್ನ ಕಂಟೈನ್‌ಮೆಂಟ್ ಝೋನ್ ಅಂತಾ ಘೋಷಿಸಲಾಗಿದೆ. ಅದರಲ್ಲೂ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಹೆಚ್ಚು ಕಂಟೈನ್‌ಮೆಂಟ್ ಝೋನ್‌ಗಳಿದೆ. https://youtu.be/0XhlkpKn4tc ಬೆಂಗಳೂರು ದಕ್ಷಿಣ ವಲಯದಲ್ಲಿ ಇದೆ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್...

ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಪ್ರತಿಭಟನೆ ಮಾಡಲು ಮುಂದಾದ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು..!

ಬೆಂಗಳೂರು: ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ಜೊತೆಗೆ ಮತ್ತೆ ಹಲವು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ನಡುವೆ ಬಿಬಿಎಂಪಿ ಸಂಪರ್ಕ ಕಾರ್ಯಕರ್ತೆಯರು ಬೀದಿಗಿಳಿದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. https://youtu.be/-d9JUm6X-EQ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು ನಾಳೆ ಬಿಬಿಎಂಪಿ ಮುಂದೆ ಪ್ರತಿಭಟನೆ...

ಸಿಎಂ, ಡಿಸಿಎಂ ನಿವಾಸದ ಬಳಿಯೇ ಬೀದಿ ರಂಪಾಟ..!

ಬೆಂಗಳೂರು: ಇಡೀ ಕರ್ನಾಟಕದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರನ್ನ ಹೊಂದಿದ ಊರು ಅಂದ್ರೆ ಬೆಂಗಳೂರು. ಬೆಂಗಳೂರಿನಿಂದ ಕರ್ನಾಟಕದ ಬೇರೆ ಜಿಲ್ಲೆಗೆ ಹೋದವರನ್ನ ಕ್ವಾರಂಟೈನ್‌ಗೆ ಹಾಕಲಾಗುತ್ತಿದೆ. ಅಷ್ಟು ಹದಗೆಟ್ಟಿದೆ ಸಿಲಿಕಾನ್ ಸಿಟಿ ಪರಿಸ್ಥಿತಿ. ಇಂಥಹುದರಲ್ಲಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳಿದ್ರೂ ನಮ್ಮ ಜನ ಕೇಳೋಕ್ಕೆ ತಯಾರಿಲ್ಲ. ಇಂತಹ ವೇಳೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಡೆದಾಟ...

200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು..!

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ. ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...

ಕೊರೊನಾ ಟೈಮ್‌ನಲ್ಲಿ ಆಶಾ ಕಾರ್ಯಕರ್ತೆಯರನ್ನ ಕಡೆಗಣಿಸುತ್ತಿದೆಯಾ ರಾಜ್ಯ ಸರ್ಕಾರ..?!

ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜುಲೈ10ರಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಲಿದ್ದು, ಸರ್ಕಾರ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ. ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರೂ ಸರ್ಕಾರ ಇವರ ಮನವಿಗೆ ಸ್ಪಂದಿಸಲೇ ಇಲ್ಲ. ಹೀಗಾಗಿ ಮಾಸಿಕ ಗೌರವ ಧನ 12 ಸಾವಿರ...

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಡಂಗುರ- ಸುತ್ತಮುತ್ತ ಸ್ವಚ್ಛತೆಯಿರಲಿ ಎಚ್ಚರ..!!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img