Friday, July 11, 2025

Bengaluru

ಗಣೇಶೋತ್ಸವ ಆಚರಿಸ್ತೀವಿ, ತಾಕತ್ತಿದ್ರೆ ತಡೀರಿ- ಸರ್ಕಾರಕ್ಕೇ ಸವಾಲ್…!

www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...

ಶಾಲೆಗಳ ಆರಂಭಕ್ಕೆ ಸಿದ್ಧತೆ

www.karnatakatv.net : ಬೆಂಗಳೂರು : ಆಗಸ್ಟ್ 23 ರಿಂದ 9, 10, 11 ಮತ್ತು 12ನೇ ತರಗತಿಗಳ ಶಾಲೆಗಳು ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಗಳ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಆ ಮಾರ್ಗಸೂಚಿ ಕ್ರಮ ಅನುಸರಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಹಿನ್ನಲೆಯಲ್ಲಿ ಶಾಲೆಗಳ ಆರಂಭಕ್ಕೆ ಎಲ್ಲಾ ಸಿದ್ಧತೆ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಮಕ್ಕಳು...

‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರೀಕರಣ ಆರಂಭ

www.karnatakatv.net : ಬೆಂಗಳೂರು : ಕಿರಿಕ್ ಪಾರ್ಟಿಯಿಂದ ಭಾರಿ ಹೆಸರನ್ನು ಮಾಡಿದ ನಟ  ರಕ್ಷಿತ್ ಶೆಟ್ಟಿ  ಅವರು ಅಭಿನಯಿಸಿದ ‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಇದೀಗ ಸುಮಾರು 35 ದಿನಗಳ ಕಾಲ ಎರಡನೇ ಅಂತದ ಚಿತ್ರಿಕರಣ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.  ಹಾಗೇ 21 ದಿನಗಳ ಕಾಲ ಮೊದಲನೆ...

ಸಂಸದೆ ಸುಮಲತಾ ಅವರ ಮೇಲೆ ಶಾಸಕ ರವೀಂದ್ರ ಶ್ರೀಕಂಠಯ್ಯ ದೂರು ನೀಡಿದ್ದಾರೆ.

www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು  ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ...

ಪೂರ್ಣಗೊಂಡ 5ಡಿ ಚಿತ್ರದ ಚಿತ್ರೀಕರಣ

www.karnatakatv.net : ಬೆಂಗಳೂರು : 5ಡಿ ಚಿತ್ರದ ಚಿತ್ರೀಕರಣವು ಆಗಸ್ಟ್ 4ಕ್ಕೆ ಪೂರ್ಣಗೊಂಡಿದ್ದು , ಎಸ್ ನಾರಾಯಣ್  ಅವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರೀಕರಣ ಮುಗಿದ ಬಳಿಕ ಮಾಧ್ಯಮದ ಮುಂದೆ ಚಿತ್ರತಂಡವು ಮಾತನಾಡಿ ಆ ಚಿತ್ರದ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಗೇ  ಈ ಚಿತ್ರದಲ್ಲಿ ನಾಯಕನಾಗಿ ಆದಿತ್ಯ, ನಾಯಕಿಯಾಗಿ ಆದಿತಿ ಅವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡಿದ...

ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ; ಬಸನಗೌಡ ಪಾಟೀಲ್ ಯತ್ನಾಳ

www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ.  ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...

ಇಂದು ಚಾತುರ್ಮಾಸದ ಸಂಕಲ್ಪ ಮಾಡುವ ದಿನವಾಗಿದೆ

www.karnatakatv.net : ಬೆಂಗಳೂರು : ಈ ದಿನವನ್ನು ಯಥಿಪಂಚಮಿ ಎಂದು ಕರೆಯುತ್ತಾರೆ ಇದೇ ದಿನದಂದು ಭಾರತದಲ್ಲಿ ಎಲ್ಲಾ ಸನ್ಯಾಸಿಗಳು ಚಾತುರ್ಮಾಸದ ಸಂಕಲ್ಪ ಮಾಡಲಾಗುವ ದಿನ ಇದಾಗಿದ್ದು ಇಂದು ನಮ್ಮಆತ್ಮಿಯ ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕಾರ  ಮಾಡಿದರು. ನಮ್ಮ ದೇಶದ ಪ್ರಧಾನ ಮಂತ್ರಿಯವರಾದ ಮೋದಿ ಅವರು ಗೃಹ...

ಬಿಎಸ್ಪಿ ಶಾಸಕ ಎನ್ ಮಹೇಶ್ ಶೀಘ್ರ ಬಿಜೆಪಿ ಸೇರ್ಪಡೆ

www.karnatakatv.net : ಬೆಂಗಳೂರು : ಬಿಜೆಪಿ ಶಾಸಕರು ಮುಂದಿನ ಸಿಎಂ ಆಯ್ಕೆ ಮಾಡುವಲ್ಲಿ ಬ್ಯುಸಿಯಾಗಿದ್ರೆ  ಬಿಸ್ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ.. ಈ ಕುರಿತು ಯಡಿಯೂರಪ್ಪ ನಿವಾಸ ಕಾವೇರಿ ಬಳಿ ಮಾತನಾಡಿದ ಕೊಳ್ಳೆಗಾಲ ಶಾಸಕ ಕಾರ್ಯಕರ್ತರ  ಅಭಿಪ್ರಾಯ ಸಂಗ್ರಹ ಮಾಡ್ತಿದ್ದು, ಬಹುತೇಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೆ ಒಲವು ತೋರಿಸಿದ್ದಾರೆ. ಹೀಗಾಗಿ...

ನನ್ನ ಕೈಯಲ್ಲಿ ಏನು ಇಲ್ಲ.. ಬಿಎಸ್ ವೈ

ಬೆಂಗಳೂರು : ಸಿಎಂ ಬದಲಾವಣೆಯ ಹಿನ್ನೆಲೆಯಲ್ಲಿ ತುಂಬಾ ವದಂತಿಗಳು ಬರುತ್ತಲೇ ಇವೆ, ನನ್ನ ಕೈಯಲ್ಲಿ ಏನು ಇಲ್ಲ ಎಲ್ಲಾ ಹೈಕಮಾಂಡ್ ನಿರ್ದಾರ ಮಾಡಬೇಕು ಎಂದು ಬಿಎಸ್ ವೈ ಅವರು ತಿಳಿಸಿದ್ದಾರೆ, ಹಾಗೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಾಲೇಹೊಸೂರಿನ ದಿಂಗಾಲೆಶ್ವರ ಶ್ರೀ ನೇತೃತ್ವದಲ್ಲಿ...

‘ದೀನ-ದಲಿತರು, ಬಡವರು ಶೋಷಿತರ ಧ್ವನಿಯಾಗಿ ಈ ಸಂಸ್ಥೆ ಕಾರ್ಯನಿರ್ವಹಿಸಲಿದೆ’

ಬೆಂಗಳೂರು: ಸಾರ್ವಜನಿಕರು ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕವೆಂದು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಎನ್.ಸಿ ಸುರೇಶ್ ಹೇಳಿದರು. https://youtu.be/g079HzNIztY ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯನಿರ್ವಹಿಸಿದ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು, ಬಿಬಿಎಂಪಿ ಸಿಬ್ಬಂದಿ, ವೈದ್ಯರು ಹಾಗೂ ಪತ್ರಕರ್ತರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ ಕರ್ನಾಟಕ ಟಿವಿ...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img