Wednesday, August 19, 2026

Bengaluru

ಪುನೀತ್ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ..!

www.karnatakatv.net: ಬೆಳಗಾವಿ: ಪುನೀತ್ ರಾಜಕುಮಾರ್ ಅವರು ಅತ್ಯುತ್ತಮ ನಟರಾಗಿದ್ದು, ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದರು. ಅವರ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ರಾಜಕುಮಾರ್ ಕುಟುಂಬದೊoದಿಗೆ ಮೊದಲಿನಿಂದಲೂ ನಮ್ಮ ಕುಟುಂಬಕ್ಕೆ ಉತ್ತಮ ಒಡನಾಟವಿದೆ. ಉತ್ತರ ಕರ್ನಾಟಕದ ಜನರ ಬಗ್ಗೆ ರಾಜಕುಮಾರ್ ಅವರಿಗೆ ವಿಶೇಷ ಒಲವು ಇತ್ತು. ಪುನೀತ್...

ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಪುನೀತ್ ರಾಜಕುಮಾರ್ ರವರಿಗೆ ಸಂತಾಪ ಸೂಚಿಸಿದರು..!

www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...

ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ..!

www.karnatakatv.net: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಈಗಾಗಲೇ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಇಡೀ ದಿನ ಅಭಿಮಾನಿಗಳು ಹಾಗೂ ಆತ್ಮೀಯರು, ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿತ್ತು ಹಾಗೇ ಇಂದು ಕೂಡಾ ಸಂಜೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ....

ತಂದೆ-ತಾಯಿಯ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಾಯಾಘಾತಕ್ಕೊಳಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಚಿಕಿತ್ಸೆ ಫಲಕಾರಿಯಾಗದೆ ಇಹ ಲೋಕ ತ್ಯಜಿಸಿದ್ದಾರೆ. ಸುದ್ದಿ ತಿಳಿದ ಅಪ್ಪು ಅಭಿಮಾನಿಗಳು ಆಸ್ಪತ್ರೆಯತ್ತ ರಂಪಾಟ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಪತ್ನಿ....

ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಚಿಂತಾಜನಕ…!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿರೋ ಹಿನ್ನೆಲೆಯಲ್ಲಿ ಅವರ ಅಪಾರ ಅಭಿಮಾನಿಗಳ ಬಳಗ ತೀವ್ರ ಆತಂಕ್ಕೀಡಾಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಾಣಲು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಬಳಿ ಜಮಾಯಿಸುತ್ತಿದ್ದಾರೆ. ಕೆಲವರು ಸುದ್ದಿ ಕೇಳಿ ಕಣ್ಣೀರಿಡುತ್ತಿದ್ರೆ ಇನ್ನು ಕೆಲವರು ಒಮ್ಮೆಯಾದ್ರೂ ಪುನೀತ್ ರನ್ನು ನೋಡಬೇಕು ಅಂತ ಆಸ್ಪತ್ರೆಯೆದುರು ದುಂಬಾಲು ಬೀಳುತ್ತಿದ್ದಾರೆ....

ನಟ ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತ..!

www.karnatakatv.net : ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಳಗಿನ ಜಾವ ಪುನೀತ್ ಜಿಮ್ ಗೆ ಹೋದಾಗ ಸ್ವಲ್ಪ ಆರೋಗ್ಯದಲ್ಲಿ ಏರುಪೆರಾಗಿ ಕುಸಿದು ಬಿದ್ದಿದ್ದಾರೆ, ನಂತರ ಅವರನ್ನು ರಮಣಿಯ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಅಲ್ಲಿಂದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದೆ. ಇಂದು...

ರಾಜ್ಯಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ..!

www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...

ರಾಜ್ಯದಲ್ಲಿ ಇಂದಿನಿOದ 4 ದಿನಗಳವರೆಗೆ ಭಾರಿ ಮಳೆ..!

www.karnatakatv.net: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.30-31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಕರ್ನಾಟಕಕ್ಕೆ ಅ. 29ರಂದು ಹಿಂಗಾರು ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ...

ರಾಜ್ಯಕ್ಕೆ ಮತ್ತೆ ಮಳೆ ಕಂಟಕ..!

www.karnatakatv.net: ರಾಜ್ಯದಲ್ಲಿ ಈಶಾನ್ಯ ಮಾರುತಬಂದಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದು ಹಿಂಗಾರು ಮಳೆ ಆರಂಭವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿoದ ಹಿಂಗಾರು ಮಳೆ ಆರಂಭ...
- Advertisement -spot_img

Latest News

Special Podcast: ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಕಾಂಗ್ರೆಸ್ ನಾಯಕಿ ಕುಸುಮಾ ಉತ್ತರಿಸಿದ್ದು ಹೀಗೆ..

Special Podcast: ಕಾಂಗ್ರೆಸ್ ನಾಯಕಿ ಕುಸುಮಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವಿಜಯೇಂದ್ರ, ಮುನಿರತ್ನ,...
- Advertisement -spot_img