Tuesday, June 30, 2026

Bengaluru

ರಾಜ್ಯದಲ್ಲಿ ಗಲ್ಫ್ ರಾಷ್ಟ್ರಗಳಿಂದ ಬಂಡವಾಳ ಹೂಡಿಕೆಗೆ ಒಪ್ಪಂದ..!

www.karnatakatv.net : ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಜಿಸಿಸಿ ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೌದಿ ಅರಬೀಯಾ, ಒಮನ್ ಮತ್ತು ಯುಎಇ ರಾಷ್ಟ್ರಗಳ ಹೂಡಿಕೆದಾರರು ಬೆಂಗಳೂರು ಹೊರವಲಯದಲ್ಲಿ ವಿಶ್ವದರ್ಜೆ ಮಟ್ಟದ ಡಿಸೈನ್ ಡಿಸ್ಟ್ರಿಕ್ಟ್ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಹೂಡಿಕೆ ಪ್ರಸ್ತಾಪಗಳಿಗೆ ಒಲವು ತೋರಿವೆ ಎಂದು ಐಟಿ...

ಕೊರೊನಾ ಸೋಂಕಿಗೆ 9 ಮಂದಿ ಸಾವು..!

www.karnatakatv.net: ಮಹಾಮಾರಿ ಕೊರೊನಾಗೆ ಇಂದು ರಾಜ್ಯದಲ್ಲಿ 9 ಮಂದಿ ಸೋಂಕಿತರು ಮೃತಪಟ್ಟಿದ್ದು, 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದೆ ಅದ್ರಲ್ಲೂ 6 ಜನ ಮೃತಪಟ್ಟಿದ್ದಾರೆ 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ...

ನಮ್ಮ ಮೆಟ್ರೋಗೆ 10 ವರ್ಷ ಪೂರೈಕೆ..!

www.karnatakatv.net: ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ್ದಕ್ಕೆ ಪ್ರಯಾಣಿಕರಿಗೆ ಮತ್ತು ಮೆಟ್ರೋಗೆ ಭೂಮಿ ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ನಮ್ಮ ಮೆಟ್ರೋ ಸಂಚಾರಕ್ಕೆ 10 ವರ್ಷ ಪೂರ್ಣಗೊಂಡಿದೆ. 2011 ಅ.20 ರಂದು ಹಳಿಗೆ ಇಳಿದಿದ್ದ ನಮ್ಮ ಮೇಟ್ರೋ ರೈಲು ಇವತ್ತಿಗೆ 10 ವರ್ಷ ಪೂರ್ಣಗೊಂಡಿದೆ, ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನ ಹಳ್ಳಿವರೆಗೆ ಮೊದಲಿಗೆ...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...

IAS ಮಾಡುವ ಗುರಿ ಇದ್ದವರಿಗೆ ಕಠಿಣ ತರಬೇತಿ. ಆಸಕ್ತರಿಗೆ ಸುವರ್ಣ ಅವಕಾಶ

www.karnatakatv.net: ರಾಜ್ಯದ ಮೊಟ್ಟ ಮೊದಲ `ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು ಇದೀಗ PUC ನಂತರ ನೇರವಾಗಿ ಪದವಿ ಯೊಂದಿಗೆ IAS, IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ' ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು. ಹೌದು ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ...

ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ; ಹೆಚ್.ಡಿ.ಕೆ

www.karnatakatv.net: ಹೆಚ್. ಡಿ. ಕುಮಾರಸ್ವಾಮಿ ಮೇಲೆ ಬಿಜೆಪಿ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಯುತ್ತರವನ್ನು ನೀಡಿದ್ದಾರೆ. ಬಿಜೆಪಿಯ ವೈಯಕ್ತಿಕ ದಾಳಿಗೆ ಹೆಚ್ ಡಿ ಕೆ, ನನ್ನ ಜೀವನವು ತೆರೆದ ಪುಸ್ತವಿದ್ದಂತೆ ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ಇದೆಲ್ಲ ಅವರಿಗೆ ಅನ್ವಯಿಸುತ್ತದೆ ಎಂದು ಹೇಳಿಕೊಂಡಿದ್ದಾರೆ. ಸಿಂದಗಿ ಉಪ ಚುನಾವಣೆ ಕಾರ್ಯಕ್ರಮದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ಪಕ್ಷವು ಇತ್ತಿಚ್ಚೆಗೆ...

ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳ; ಡಾ. ಕೆ. ಸುಧಾಕರ್ ಟ್ವೀಟ್

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸಾವಿನಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಮತ್ತೆ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದು, 24 ಗಂಟೆಗಳಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ ಹಾಗೇ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ....

ಪೈರಸಿ ಸಮಸ್ಯೆ ನಿವಾರಿಸುವುದಾಗಿ ಅರಗ ಜ್ಞಾನೇಂದ್ರ ಭರವಸೆ..!

www.karnatakatv.net: ಬೆಂಗಳೂರು : ಮುಂಜಾಗೃತ ಕ್ರಮಕೈಗೊಂಡು ಶೂಟಿಂಗ್ ಮಾಡುವುದುಮತ್ತು ಚಿತ್ರರಂಗಕ್ಕೆ ಆಗುತ್ತಿರುವ ಪೈರಸಿ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆಯನ್ನು ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ನಮಗೆ ಪರದೆಯ ಹಿಂದಿನ ಸಮಸ್ಯೆ ಕಾಣುವುದಿಲ್ಲ....

ಎಎಪಿ ಸಂಪಂಗಿರಾಮನಗರ ಕಚೇರಿ ಉದ್ಘಾಟನೆ..!

www.karnatakatv.net: ಬೆಂಗಳೂರಿನ ನಗರದೆಲ್ಲೆಡೆ ಬೇರೂರುತ್ತಿರುವ ಆಮ್ ಆದ್ಮಿ ಪಾರ್ಟಿಯು ಸಂಪoಗಿರಾಮನಗರದಲ್ಲಿ ಕಚೇರಿಯನ್ನು ಇಂದು ಉದ್ಘಾಟನೆಗೊಳಿಸಿದೆ. ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿಯವರು, `ಮುಂಬರುವ ಬಿಬಿಎಂಪಿ ಚುನಾವಣೆಗೆ ಎಎಪಿಯು ಸರ್ವಸನ್ನದ್ಧವಾಗಿದೆ. ಬೆಂಗಳೂರು ನಗರದ ಎಲ್ಲ ಹಳೆಯ 198 ವಾರ್ಡ್ಗಳಲ್ಲಿ ಪ್ರಥಮ ಹಂತದ ಬೂತ್ ಮಟ್ಟದ ಕಾರ್ಯಾಗಾರಗಳು ನಡೆದಿವೆ. ಚುನಾವಣೆಯಲ್ಲಿ ಪಕ್ಷ...

ಮಾಲ್ ಗಳಲ್ಲಿ ಮಣ್ಣಿನ ಹಣತೆ ಮಾರಾಟಕ್ಕೆ ಚಿಂತನೆ..!

www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img