www.karnatakatv.net: ಬೆಂಗಳೂರು: ಸಿಎಂ ಬೊಮ್ಮಾಯಿ 3 ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಹೌದು,ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆಗೆ ಕ್ರಮಕ್ಕೆ ಒತ್ತಾಯ, ಸಕ್ಕರೆ ಆಯುಕ್ತಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಲು ಆಗ್ರಹ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತರು ಧರಣಿ ನಡೆಸಲಿದ್ದಾರೆ. ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಸುಮಾರು...
www.karnatakatv.net: ಬೆಂಗಳೂರು :ಸಂಕಷ್ಟದಲ್ಲಿರುವ ಸ್ಯಾಂಡಲ್ ವುಡ್ ಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಇಂದು ವಿಧಾನಸೌಧದಲ್ಲಿ ಕೋವಿಡ್ ಎಕ್ಸ್ ಪರ್ಟ್ ಕಮಿಟಿ ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ಪಾಸಿಟಿವಿಟಿ ದರ ಶೇಕಡಾ 1ಕ್ಕಿಂತ ಕಡಿಮೆ...
www.karnatakatv.net: ಬೆಂಗಳೂರು: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಅಂತ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಿಸಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಇಂದು ವಿಧಾನಮಂಡಲ ಜಂಟಿ ಅಧಿವೇಶನ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಈ ಪ್ರಶಸ್ತಿ ಘೋಷಿಸಲಾಗಿದೆ.
ಇನ್ನು ಲೋಕಸಭೆ...
www.karnatakatv.net: ಬೆಂಗಳೂರು :ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಹೊಸ ಮಾರ್ಗಸೂಚಿ ರಚಿಸೋ ಮೂಲಕ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ.
ಸಾಲು ಸಾಲು ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಜನರ ಗುಂಪುಗೂಡದಂತೆ ನಿಯಂತ್ರಣ ವಹಿಸೋದು ಅತ್ಯವಶ್ಯಕ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಕಡ್ಡಾಯವಾಗಿ ಜನರು ಗುಂಪುಗೂಡುವುದನ್ನು ಸಂಪೂರ್ಣ...
www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...
ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...
ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...
www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ದಿಂದ ಗುಣಮುಖರಾಗಿದ್ದ ಕೂಡಲೇ ಬ್ಲ್ಯಾಕ್ ಫಂಗಸ್ ಸೋಂಕಿಗೆ ಜನರು ಬಲಿಯಾಗುತ್ತಿದ್ದಾರೆ. ಈ ಸೋಂಕಿಗೆ ರಾಜ್ಯದಲ್ಲಿ 3900 ಮಂದಿ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಸೋಂಕು ಹೇಚ್ಚಾಗಿ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲೇ ಕಾಣಿಸಿಕೊಳ್ಳುತ್ತದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಧಾಕರ್...
www.karnatakatv.net :ಬೆಂಗಳೂರು: ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ ಸಮಾರಂಭವನ್ನು ವಿವಿಯ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಿತು.
2019-20 ನೇ ಸಾಲಿನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 55ನೇ ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರಧಾನ ಮಾಡಲಾಯಿತು. ಘಟಿಕೋತ್ಸವದಲ್ಲಿ 5 ವಿದ್ಯಾರ್ಥಿನಿಯರು ಹಾಗೂ 7 ವಿದ್ಯಾರ್ಥಿಗಳು ಕೃಷಿ ವಿಶ್ವ...
www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ಮೂರನೇ ಅಲೆಯ ಭೀತಿ ಶುರುವಾಗಿದ್ದು, ಮಕ್ಕಳ ಭವಿಷ್ಯದ ಕುರಿತಾಗಿ 2021-22 ರ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿ ಮೂರು ಮಾದರಿಯ ಪರೀಕ್ಷೆ ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
2020-21 ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಎಸ್ ಎಸ್ ಎಲ್...