Wednesday, August 19, 2026

Bengaluru

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ- ಇಂಡಿಯನ್ ಆಯಿಲ್ ನಲ್ಲಿ 469 ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಕೇಂದ್ರ ಸರ್ಕಾರ ಅಧೀನದ ಇಂಧನ ಸಂಸ್ಥೆ  ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ 469 ಕಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಹೌದು, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ ಡಾಟಾ ಎಂಟ್ರಿ ಆಪರೇಟರ್ಸ್, ಕಿರಿಯ ಇಂಜಿನಿಯರ್,  ಸಹಾಯಕರು,  ಜ್ಯೂನಿಯರ್ ಕಂಟ್ರೋಲ್ ಆಸಿಸ್ಟೆಂಟ್ ಮತ್ತು ಜ್ಯೂನಿಯರ್ ಆಸಿಸ್ಟೆಂಟ್, ನರ್ಸಿಂಗ್ ಹುದ್ದೆಗಳ ಭರ್ತಿಗೆ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಇದಕ್ಕೆ...

ಚಂದ್ರಯಾನದಲ್ಲಿ ಮನೆ ಕಟ್ಟಿಸುವ ಕನಸು ಕಂಡ ಮಹಿಳೆಗೆ ಮೋಸ..!

www.karnatakatv.net : ಚಂದ್ರಯಾನದಲ್ಲಿ ಮನೆ ಕೊಡಿಸುವದಾಗಿ ಆಸೆ ತೋರಿಸಿ ಮಹಿಳೆಯೊಬ್ಬಳಿಗೆ ಟೋಪಿ ಹಾಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು.. ಬೇಗ ಬೇಗ ನಿಮ್ಮ ಸೈಟ್ ಬುಕ್ ಮಾಡಿಕೊಳ್ಳಿ, ಚಂದ್ರಯಾನದಲ್ಲಿ ಸೈಟ್ ಸಿಗುವುದು ತುಂಬಾ ಕಷ್ಟ, 50 ಸಾವಿರಕ್ಕೆ ಮೊದಲು ಬುಕ್ ಮಾಡಿ ಉಳಿದ ಹಣವನ್ನು ನಿಧಾನಕ್ಕೆ ಕೊಟ್ಟರಾಯ್ತು ಎಂದು. ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದುಬರುತ್ತಿವೆ....

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ..!

www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ  ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ. ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ  10...

ರಾಷ್ಟ್ರಪತಿಗಳ ಆಗಮನ ಹಿನ್ನೆಲೆ –ಯಳಂದೂರು ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ..!

www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು. ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ...

ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ..!

www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು  ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ. ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...

ಶೀಘ್ರವೇ ಜಕ್ಕೂರಿನಲ್ಲಿ ಸರ್ಕಾರಿ ವೈಮಾನಿಕ ಶಾಲೆ..!

www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು. ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಚಾಲನೆ..!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ  ಎಲೆಕ್ಟ್ರಿಕ್ ಬಸ್ ಗಳಿಗೆ  ಚಾಲನೆ ಸಿಕ್ಕಿದೆ. ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ...

ಚಾಮರಾಜನಗರಕ್ಕೆ ಬರ್ತಾರಾ ಸಿಎಂ ಬಸವರಾಜ ಬೊಮ್ಮಾಯಿ..?

www.karnatakatv.net : ಚಾಮರಾಜನಗರ: ಅ.7 ರಂದು ಯಳಂದೂರು‌ ತಾಲೂಕಿನ ಇತಿಹಾಸ ಪ್ರಸಿದ್ದ ಬಿಳಿಗಿರಿರಂಗನ ಬೆಟ್ಟಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು ಬಳಿಕ ದೇವರ ದರ್ಶನ ಪಡೆದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣವಾದ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ರಾಜ್ಯದ ಸಿಎಂ ಬರ್ತಾರಾ ಎಂಬುದು ಜಿಲ್ಲೆಯಾದ್ಯಂತ ಚರ್ಚೆ ಜೋರಾಗಿದೆ. ಆದರೆ ಸಿಎಂ ಬರುವದಾಗಿ ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ. ಆದರೆ ಚಾಮರಾಜನಗರ...

ಶಾಲೆಗಳ ಆರಂಭಕ್ಕೆ ತಿರ್ಮಾನ..!

www.karnatakatv.net :ಬೆಂಗಳೂರು : ದಸರಾ ರಜೆಯ ಬಳಿಕ ಶಾಲೆಗಳನ್ನು ಪ್ರಾರಂಭಿಸಲು ಸುಳಿವು ಕೊಟ್ಟಿದ್ದರು ಆದರೆ ಈಗ ಇದರ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು   ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ...

ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ..!

www.karnatakatv.net: ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಗುಲಾಬ್ ಚಂಡಮಾರುತವು ಕೊಂಚ ಕಡಿಮೆಯಾಗುತ್ತಿದೆ. ಅದರ ಪರಿಣಾಮ ಮಾತ್ರ ಇನ್ನೂ ಎರಡು ದಿನಗಳು ರಾಜ್ಯದಲ್ಲಿ ಇರಲಿದೆ.   ಗುಲಾಬ್ ಚಂಡಮಾರುತ ಬೆನ್ನಲ್ಲೇ ಶಾಹಿನ್ ಚಂಡ ಮಾರುತವು ರಾಜ್ಯದಲ್ಲಿ  ಅಪ್ಪಳಿಸುವ ನಿರೀಕ್ಷೆಯಲ್ಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ  ಭಾರಿ ಮಳೆಯಾಗಲಿದೆ ಎಂದು ಹವಾಮಾನ...
- Advertisement -spot_img

Latest News

Health Tips: ನೀವು ಆರೋಗ್ಯಕರ ಎಂದು ತಿಳಿದಿರುವ ಈ ಆಹಾರವನೇ ನಿಮ್ಮ ತೂಕ ಹೆಚ್ಚಿಸುತ್ತಿದೆ..!

Health Tips: ನಾವು ಆರೋಗ್ಯಕರವಾದ ಆಹಾರ ಅಂತಾ ಅದೆಷ್ಟೋ ಬಾರಿ ಅನಾರೋಗ್ಯಕರ ಆಹಾರವನ್ನೇ ಹಲವು ದಿನಗಳ ಕಾಲ ತಿಂದಿರುತ್ತೇವೆ. ಆದರೆ ಆ ಆಹಾರ ನಮ್ಮ ದೇಹಕ್ಕೆ...
- Advertisement -spot_img