Wednesday, August 19, 2026

Bengaluru

ಸಾಲುಸಾಲು ಹಬ್ಬಗಳ ಹಿನ್ನೆಲೆ- ರಾಜ್ಯಗಳಿಗೆ ಕೇಂದ್ರ ಹೊಸ ಮಾರ್ಗಸೂಚಿ..!

www.karnatakatv.net: ಬೆಂಗಳೂರು :ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಹೊಸ ಮಾರ್ಗಸೂಚಿ ರಚಿಸೋ ಮೂಲಕ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ. ಸಾಲು ಸಾಲು ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಜನರ ಗುಂಪುಗೂಡದಂತೆ ನಿಯಂತ್ರಣ ವಹಿಸೋದು ಅತ್ಯವಶ್ಯಕ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಕಡ್ಡಾಯವಾಗಿ ಜನರು ಗುಂಪುಗೂಡುವುದನ್ನು ಸಂಪೂರ್ಣ...

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ- ಟಾಂಗಾ ಏರಿದ ಕಾಂಗ್ರೆಸ್ ನಾಯಕರು..!

www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...

ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ಗಡಿಪಾರಿಗೆ ಆಗ್ರಹ- 12ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...

ರಾಜ್ಯದಲ್ಲಿ ಕಪ್ಪು ಸೋಂಕಿನ ಸಂಖ್ಯೆ 3900..!

www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ದಿಂದ ಗುಣಮುಖರಾಗಿದ್ದ ಕೂಡಲೇ ಬ್ಲ್ಯಾಕ್ ಫಂಗಸ್ ಸೋಂಕಿಗೆ  ಜನರು ಬಲಿಯಾಗುತ್ತಿದ್ದಾರೆ. ಈ ಸೋಂಕಿಗೆ ರಾಜ್ಯದಲ್ಲಿ 3900 ಮಂದಿ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ. ಈ ಸೋಂಕು ಹೇಚ್ಚಾಗಿ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲೇ ಕಾಣಿಸಿಕೊಳ್ಳುತ್ತದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಧಾಕರ್...

ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ..!

www.karnatakatv.net :ಬೆಂಗಳೂರು: ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ ಸಮಾರಂಭವನ್ನು ವಿವಿಯ  ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಿತು. 2019-20 ನೇ ಸಾಲಿನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ  55ನೇ ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರಧಾನ ಮಾಡಲಾಯಿತು.  ಘಟಿಕೋತ್ಸವದಲ್ಲಿ  5 ವಿದ್ಯಾರ್ಥಿನಿಯರು ಹಾಗೂ 7 ವಿದ್ಯಾರ್ಥಿಗಳು ಕೃಷಿ ವಿಶ್ವ...

ಮುಂದಿನ SSLC ಪರೀಕ್ಷೆ ಮಾದರಿ ಹೇಗಿರಲಿದೆ..?

www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ಮೂರನೇ ಅಲೆಯ ಭೀತಿ ಶುರುವಾಗಿದ್ದು, ಮಕ್ಕಳ ಭವಿಷ್ಯದ ಕುರಿತಾಗಿ 2021-22 ರ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿ ಮೂರು ಮಾದರಿಯ  ಪರೀಕ್ಷೆ ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.   2020-21 ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಎಸ್ ಎಸ್ ಎಲ್...

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್..!

www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...

ಕುಶಲಕರ್ಮಿಗಳ ಉತ್ತೇನಕ್ಕಾಗಿ ವಿಶೇಷ ಸ್ಟುಡಿಯೋ..!

www.karnatakatv.net :ಬೆಂಗಳೂರು: ಫ್ಯಾಶನ್ ಲೋಕದಲ್ಲಿ ಸಾಕಷ್ಟು ಹೆಸರು ಮಾಡುತ್ತಲೇ, ಆ ಜಗತ್ತಿಗೆ ಪ್ರತಿಭಾವಂತರನ್ನು ಕೊಡಮಾಡಿರುವ ಅಪರೂಪದ ಸಂಸ್ಥೆ ಕ್ರೀಮ್ ಕಲರ್ಸ್ ಸ್ಟುಡಿಯೋಸ್ ಸಂಸ್ಥೆಯೀಗ ಮತ್ತೊಂದು ಸಾಹಸದ ಮೈಲಿಗಲ್ಲು ಸ್ಥಾಪಿಸುವಲ್ಲಿ ಮೊದಲ ಹೆಜ್ಜೆಯಿರಿಸಿದೆ. ಈ ನೆಲದ ನೈಜ ಘಮವನ್ನು ಫ್ಯಾಶನ್ ಜಗತ್ತಿಗೆ ಪರಿಚಯಿಸುವ ಚೆಂದದ ಯಾನವೊಂದಕ್ಕೆ  ಇದೀಗ ಚಾಲನೆ ಸಿಕ್ಕಿದೆ.  ದೇಸೀ ಸೊಗಡಿನ ಕಾಸ್ಟ್ಯೂಮ್‌ಗಳ ಮೂಲಕ,...

ಕರ್ನಾಟಕದಲ್ಲಿ ಜೂಜು-ಬೆಟ್ಟಿಂಗ್ ಆಡಿದ್ರೆ ಜೈಲು ಗ್ಯಾರೆಂಟಿ..!

www.karnatakatv.net : ಬೆಂಗಳೂರು: ಕರ್ನಾಟಕದಲ್ಲಿ ಆನ್ ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡನೆಯಾಗಿತ್ತು. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ , ಬೆಟ್ಟಿಂಗ್ ನಲ್ಲಿ ತೊಡಗಿದ್ರೆ ಒಂದರಿಂದ 3 ವರ್ಷಗಳ ವರೆಗೂ ಜೈಲು ಶಿಕ್ಷೆ ಜೊತೆಗೆ  ಲಕ್ಷ ದಂಡ ವಿಧಿಸಲಾಗುತ್ತೆ.  ಕರ್ನಾಟಕ ಪೊಲೀಸ್ ಕಾಯ್ದೆ-1963 ಕ್ಕೆ...
- Advertisement -spot_img

Latest News

Health Tips: ನೀವು ಆರೋಗ್ಯಕರ ಎಂದು ತಿಳಿದಿರುವ ಈ ಆಹಾರವನೇ ನಿಮ್ಮ ತೂಕ ಹೆಚ್ಚಿಸುತ್ತಿದೆ..!

Health Tips: ನಾವು ಆರೋಗ್ಯಕರವಾದ ಆಹಾರ ಅಂತಾ ಅದೆಷ್ಟೋ ಬಾರಿ ಅನಾರೋಗ್ಯಕರ ಆಹಾರವನ್ನೇ ಹಲವು ದಿನಗಳ ಕಾಲ ತಿಂದಿರುತ್ತೇವೆ. ಆದರೆ ಆ ಆಹಾರ ನಮ್ಮ ದೇಹಕ್ಕೆ...
- Advertisement -spot_img