Tuesday, August 18, 2026

Bengaluru

Malaysia: ಮಹಿಳೆಯರಿಗೂ ಸಮಾನ ಅವಕಾಶಗಳು ದೊರೆತಾಗ ದೇಶದ ಪ್ರಗತಿ ಸಾಧ್ಯ

Malaysia: ಮಹಿಳಾ ಉದ್ಯಮಿಗಳಿಗೂ ವೇದಿಕೆ ಸಿಗಬೇಕು. ಅದಕ್ಕಾಗಿ ಸೂಕ್ತ ತರಬೇತಿ, ಮಾರ್ಗದರ್ಶನ ಮತ್ತು ಬೆಂಬಲ ದೊರಕಿದರೆ ದೇಶದ ಅಭಿವೃದ್ಧಿಗಾಗಿ ಅವರು ಕೂಡ ಸಮಾನವಾಗಿ ಪಾಲ್ಗೊಳ್ಳಲು ಸಾಧ್ಯ ಎಂದು ಉಬುಂಟು ಒಕ್ಕೂಟದ ಸಂಸ್ಥಾಪಕರು ಹಾಗೂ ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹೇಳಿದರು. ಮಲೇಷ್ಯಾದಲ್ಲಿ ನಡೆದ 2025ರ ಯುನೈಟೆಡ್ ಎಕನಾಮಿಕ್ ಶೃಂಗಸಭೆಯಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಂಡಿದ್ದ...

ಬೆಂಗಳೂರು ಮಕ್ಕಳಿಗೆ ಅತಿ ಅಪಾಯ : ಅಪರಾಧ ಪ್ರಮಾಣ 8 ಪಟ್ಟು ಹೆಚ್ಚು

ಬೆಂಗಳೂರು ನಗರ ಜಿಲ್ಲೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ ಎಂಬುದನ್ನು ಕರ್ನಾಟಕ ಮಕ್ಕಳ ಹಕ್ಕುಗಳ ಸೂಚ್ಯಂಕ ವರದಿ ಬಹಿರಂಗಪಡಿಸಿದೆ. ಜೀವನಕ್ಕೆ ಅನುಕೂಲಕರ ಪರಿಸ್ಥಿತಿ, ಪೋಷಣೆಯ ಹಕ್ಕು, ರಕ್ಷಣೆ, ಶಿಕ್ಷಣ ಮತ್ತು ಭಾಗವಹಿಸುವ ಹಕ್ಕುಗಳ ಆಧಾರದ ಮೇಲೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ವರದಿಯನ್ನು ಸಿದ್ಧಪಡಿಸಿದೆ. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರು...

BBM ವಿದ್ಯಾರ್ಥಿನಿ ನಿಗೂಢ ಸಾವು : ಗೆಳತಿಯ ರೂಮ್‌ನಲ್ಲಿ ಏನಾಯ್ತು?

ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯೊಬ್ಬಳು ಹತ್ಯೆಯಾಗಿರುವ ಭೀಕರ ಘಟನೆ ನಡೆದಿದೆ. ಸ್ನೇಹಿತೆಯ ರೂಂಗೆ ಕರೆದುಕೊಂಡು ಹೋದ ಯುವಕನೇ ಕೊಲೆಗೈದಿದ್ದಾನೆ ಎನ್ನಲಾಗಿದೆ. ಮೃತ ಯುವತಿ 21 ವರ್ಷದ ದೇವಿಶ್ರೀ, ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿ. ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನೊಂದಿಗೆ ಸ್ನೇಹಿತೆಯ...

ಬೆಂಗಳೂರಲ್ಲಿ 4 ಶತ್ರು ಆಸ್ತಿಗಳು ಪತ್ತೆ! 200 ಕೋಟಿ ರೂ. ಮೀರಿದೆ ಈ ಆಸ್ತಿ

ಕೇಂದ್ರ ಸರ್ಕಾರದಿಂದ ಶತ್ರು ಆಸ್ತಿಯ ಉಪ ಕಸ್ಟೋಡಿಯನ್ ಆಗಿ ನೇಮಕಗೊಂಡಿರುವ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ನೇತೃತ್ವದಲ್ಲಿ ನಗರದಲ್ಲಿನ ನಾಲ್ಕು ಶತ್ರು ಆಸ್ತಿಗಳ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಆಸ್ತಿಗಳು ರಾಜಭವನ ರಸ್ತೆ, ವಿಕ್ಟೋರಿಯಾ ರಸ್ತೆ, ಕಲಾಸಿಪಾಳ್ಯ ಹಾಗೂ ಗ್ರಾಂಟ್ ರಸ್ತೆಯಲ್ಲಿ ಗುರುತಿಸಲ್ಪಟ್ಟಿವೆ. ವಿಕ್ಟೋರಿಯಾ ರಸ್ತೆಯ ಸಂಖ್ಯೆ 2 ಮತ್ತು 8ರಲ್ಲಿ...

ಚಿನ್ನದ ಬೆಲೆ ಮತ್ತೊಮ್ಮೆ ಏರಿಕೆ, ಬೆಳ್ಳಿ ದರದಲ್ಲಿ ಹೊಸ ರೆಕಾರ್ಡ್!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಮತ್ತೆ ಏರಿಕೆಯ ಹಾದಿ ಹಿಡಿದಿವೆ. ವಿಶೇಷವಾಗಿ ಬೆಳ್ಳಿ ಬೆಲೆಗಳಲ್ಲಿ ಒಂದೇ ದಿನದಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ 11,505 ರೂಪಾಯಿಯಿಂದ 11,715 ರೂಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ 12,780 ರೂ ಆಗಿದೆ. ಬೆಳ್ಳಿ ಬೆಲೆಯಂತೂ ಒಂದೇ ದಿನಕ್ಕೆ ಪ್ರತಿ ಗ್ರಾಂಗೆ...

ಬೆಚ್ಚಿಬಿದ್ದ ಬೆಂಗಳೂರು, 60 ದಿನದಲ್ಲಿ 5,664 ಜನರಲ್ಲಿ ಮಾರಕ ಕ್ಯಾನ್ಸರ್ ಪತ್ತೆ!

ಕೇವಲ 2 ತಿಂಗಳಲ್ಲಿ ಒಟ್ಟು 5,664 ಕ್ಯಾನ್ಸರ್‌ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ‘ಗೃಹ ಆರೋಗ್ಯ’ ಸ್ಕ್ರೀನಿಂಗ್‌ ವೇಳೆ ಇಂತಹ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಈ ಯೋಜನೆಯಡಿ ವಿವಿಧ ಕಾಯಿಲೆಗಳ ತಪಾಸಣೆ ನಡೆಯುತ್ತಿದ್ದು, ಅದರಲ್ಲೇ ಕ್ಯಾನ್ಸರ್‌ ಪತ್ತೆಯ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ. ಗೃಹ ಆರೋಗ್ಯ ಯೋಜನೆಯಡಿ ರಾಜ್ಯದಾದ್ಯಂತ 22 ಲಕ್ಷಕ್ಕೂ ಹೆಚ್ಚು...

ಮದುವೆಯಾಗಿ 8 ತಿಂಗಳಷ್ಟೆ : ಪತ್ನಿ ಕಿರುಕುಳಕ್ಕೆ ಪತಿ ಆತ್ಮ*ಹತ್ಯೆ!

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಮೃತನನ್ನು ಗಗನ್ ರಾವ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಗಗನ್ ರಾವ್ ಅವರು ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು. ಸುಮಾರು ಎಂಟು ತಿಂಗಳ ಹಿಂದೆ ಮೇಘನ ಜಾದವ್ ಅವರೊಂದಿಗೆ ಮದುವೆಯಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ದಾಂಪತ್ಯ ಜೀವನದಲ್ಲಿ ಕಲಹ...

ಮೆಟ್ರೋ ಪ್ರಯಾಣಿಕರೇ ಗಮನಿಸಿ! ಮತ್ತೆ ದುಬಾರಿಯಾಗಲಿದೆ ಟಿಕೆಟ್

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಲಿದೆ. ಇನ್ನೂ ಮೂರೇ ತಿಂಗಳಲ್ಲೇ, ಅಂದರೆ 2026ರ ಫೆಬ್ರವರಿಯಲ್ಲಿ, ಮತ್ತೆ ಮೆಟ್ರೋ ಟಿಕೆಟ್ ದರ 5% ರಷ್ಟು ಏರಿಕೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಫೆಬ್ರವರಿಯಲ್ಲಿ 5% ರಷ್ಟು ದರ ಏರಿಕೆ ಮಾಡುವ ಯೋಜನೆಗೆ ಬಿಎಂಆರ್‌ಸಿಎಲ್ ದರ ನಿಗದಿ ಸಮಿತಿ ಶಿಫಾರಸು ನೀಡಿದೆ. ಈ...

Bengaluru News: ಸುದಯ ಫೌಂಡೇಶನ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Bengaluru: ಬೆಂಗಳೂರು, ನ.4: ಸುದಯ ಫೌಂಡೇಶನ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು, ಬಿಸ್ಕೆಟ್‌ ವಿತರಣೆ ಮಾಡಲಾಯಿತು. ನಗರದ ಆಶಾ ಕಿರಣ್ ಡಯಾಲಿಸಿಸ್ ಸೆಂಟರ್ ನಲ್ಲಿ ಸುದಯ ಫೌಂಡೇಶನ್ ಅಧ್ಯಕ್ಷರಾದ ಸುಶೀಲ. ಸಿ ಅವರು ರೋಗಿಗಳಿಗೆ ಹಣ್ಣು, ಬಿಸ್ಕೆಟ್ ವಿತರಿಸಿ ರೋಗಿಗಳೊಂದಿಗೆ ಕೆಲವು ಸಮಯ ಕಳೆದು ಯೋಗ ಕ್ಷೇಮ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ...

ಕಸ ಎಸೆಯುವವರನ್ನಾ ಕ್ಯಾಮೆರಾದಲ್ಲಿ ಹಿಡಿಯಿರಿ ಬಹುಮಾನ ಗೆಲ್ಲಿ !

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆಗೆ ಕಡಿವಾಣ ಹಾಕಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‌ (BSWML) ಮತ್ತೊಂದು ಮಾಸ್ಟರ್‌ ಪ್ಲ್ಯಾನ್‌ ರೂಪಿಸಿದೆ. ರಸ್ತೆ ಬದಿಯಲ್ಲಿ ಕಸ ಎಸೆದು ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲು ಹೊಸ ರೀತಿಯ ಅಭಿಯಾನ ಆರಂಭವಾಗಿದೆ. ಬೀದಿ ಬದಿಯಲ್ಲಿ ಕಸ ಸುರಿಯುವವರ ವಿಡಿಯೋವನ್ನು ಹಂಚಿಕೊಂಡರೆ ಜನರಿಗೆ ₹250 ಬಹುಮಾನ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img