Monday, June 29, 2026

Bengaluru

ಚಿನ್ನದ ಬೆಲೆ ಮತ್ತೊಮ್ಮೆ ಏರಿಕೆ, ಬೆಳ್ಳಿ ದರದಲ್ಲಿ ಹೊಸ ರೆಕಾರ್ಡ್!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಮತ್ತೆ ಏರಿಕೆಯ ಹಾದಿ ಹಿಡಿದಿವೆ. ವಿಶೇಷವಾಗಿ ಬೆಳ್ಳಿ ಬೆಲೆಗಳಲ್ಲಿ ಒಂದೇ ದಿನದಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ 11,505 ರೂಪಾಯಿಯಿಂದ 11,715 ರೂಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ 12,780 ರೂ ಆಗಿದೆ. ಬೆಳ್ಳಿ ಬೆಲೆಯಂತೂ ಒಂದೇ ದಿನಕ್ಕೆ ಪ್ರತಿ ಗ್ರಾಂಗೆ...

ಬೆಚ್ಚಿಬಿದ್ದ ಬೆಂಗಳೂರು, 60 ದಿನದಲ್ಲಿ 5,664 ಜನರಲ್ಲಿ ಮಾರಕ ಕ್ಯಾನ್ಸರ್ ಪತ್ತೆ!

ಕೇವಲ 2 ತಿಂಗಳಲ್ಲಿ ಒಟ್ಟು 5,664 ಕ್ಯಾನ್ಸರ್‌ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ‘ಗೃಹ ಆರೋಗ್ಯ’ ಸ್ಕ್ರೀನಿಂಗ್‌ ವೇಳೆ ಇಂತಹ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಈ ಯೋಜನೆಯಡಿ ವಿವಿಧ ಕಾಯಿಲೆಗಳ ತಪಾಸಣೆ ನಡೆಯುತ್ತಿದ್ದು, ಅದರಲ್ಲೇ ಕ್ಯಾನ್ಸರ್‌ ಪತ್ತೆಯ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ. ಗೃಹ ಆರೋಗ್ಯ ಯೋಜನೆಯಡಿ ರಾಜ್ಯದಾದ್ಯಂತ 22 ಲಕ್ಷಕ್ಕೂ ಹೆಚ್ಚು...

ಮದುವೆಯಾಗಿ 8 ತಿಂಗಳಷ್ಟೆ : ಪತ್ನಿ ಕಿರುಕುಳಕ್ಕೆ ಪತಿ ಆತ್ಮ*ಹತ್ಯೆ!

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಮೃತನನ್ನು ಗಗನ್ ರಾವ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಗಗನ್ ರಾವ್ ಅವರು ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು. ಸುಮಾರು ಎಂಟು ತಿಂಗಳ ಹಿಂದೆ ಮೇಘನ ಜಾದವ್ ಅವರೊಂದಿಗೆ ಮದುವೆಯಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ದಾಂಪತ್ಯ ಜೀವನದಲ್ಲಿ ಕಲಹ...

ಮೆಟ್ರೋ ಪ್ರಯಾಣಿಕರೇ ಗಮನಿಸಿ! ಮತ್ತೆ ದುಬಾರಿಯಾಗಲಿದೆ ಟಿಕೆಟ್

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಲಿದೆ. ಇನ್ನೂ ಮೂರೇ ತಿಂಗಳಲ್ಲೇ, ಅಂದರೆ 2026ರ ಫೆಬ್ರವರಿಯಲ್ಲಿ, ಮತ್ತೆ ಮೆಟ್ರೋ ಟಿಕೆಟ್ ದರ 5% ರಷ್ಟು ಏರಿಕೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಫೆಬ್ರವರಿಯಲ್ಲಿ 5% ರಷ್ಟು ದರ ಏರಿಕೆ ಮಾಡುವ ಯೋಜನೆಗೆ ಬಿಎಂಆರ್‌ಸಿಎಲ್ ದರ ನಿಗದಿ ಸಮಿತಿ ಶಿಫಾರಸು ನೀಡಿದೆ. ಈ...

Bengaluru News: ಸುದಯ ಫೌಂಡೇಶನ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Bengaluru: ಬೆಂಗಳೂರು, ನ.4: ಸುದಯ ಫೌಂಡೇಶನ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು, ಬಿಸ್ಕೆಟ್‌ ವಿತರಣೆ ಮಾಡಲಾಯಿತು. ನಗರದ ಆಶಾ ಕಿರಣ್ ಡಯಾಲಿಸಿಸ್ ಸೆಂಟರ್ ನಲ್ಲಿ ಸುದಯ ಫೌಂಡೇಶನ್ ಅಧ್ಯಕ್ಷರಾದ ಸುಶೀಲ. ಸಿ ಅವರು ರೋಗಿಗಳಿಗೆ ಹಣ್ಣು, ಬಿಸ್ಕೆಟ್ ವಿತರಿಸಿ ರೋಗಿಗಳೊಂದಿಗೆ ಕೆಲವು ಸಮಯ ಕಳೆದು ಯೋಗ ಕ್ಷೇಮ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ...

ಕಸ ಎಸೆಯುವವರನ್ನಾ ಕ್ಯಾಮೆರಾದಲ್ಲಿ ಹಿಡಿಯಿರಿ ಬಹುಮಾನ ಗೆಲ್ಲಿ !

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆಗೆ ಕಡಿವಾಣ ಹಾಕಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‌ (BSWML) ಮತ್ತೊಂದು ಮಾಸ್ಟರ್‌ ಪ್ಲ್ಯಾನ್‌ ರೂಪಿಸಿದೆ. ರಸ್ತೆ ಬದಿಯಲ್ಲಿ ಕಸ ಎಸೆದು ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲು ಹೊಸ ರೀತಿಯ ಅಭಿಯಾನ ಆರಂಭವಾಗಿದೆ. ಬೀದಿ ಬದಿಯಲ್ಲಿ ಕಸ ಸುರಿಯುವವರ ವಿಡಿಯೋವನ್ನು ಹಂಚಿಕೊಂಡರೆ ಜನರಿಗೆ ₹250 ಬಹುಮಾನ...

ಅಪ್ಪಿತಪ್ಪಿ ರೋಡ್ ಅಲ್ಲಿ ಕಸ ಎಸೆದ್ರೆ ಮನೆ ಮುಂದೆ ಸರ್ಪ್ರೈಸ್! ಹುಷಾರ್‌

ಬೆಂಗಳೂರು ನಗರದ ಬನಶಂಕರಿ ಸೆಕೆಂಡ್ ಸ್ಟೇಜ್‌ನ ದತ್ತಾತ್ರೇಯ ದೇವಸ್ಥಾನ ರಸ್ತೆ ಬಳಿ, ರಸ್ತೆಗೇ ಕಸ ಎಸೆದವರಿಗೆ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಪಾಠ ಕಲಿಸಿದ ಘಟನೆ ನಡೆದಿದೆ. ಮನೆ ಮುಂದೆ ಕಸ ಸಂಗ್ರಹಣೆಗಾಗಿ ಆಟೋಗಳು ಬಂದರೂ, ಕೆಲವರು ಕಸವನ್ನು ನೇರವಾಗಿ ರಸ್ತೆಗೆ ಎಸೆಯುತ್ತಿದ್ದರು. ಈ ಅಸಭ್ಯ ಕ್ರಮದಿಂದ ಪ್ರದೇಶದ ಸ್ವಚ್ಛತೆ ಹಾಳಾಗುತ್ತಿದ್ದುದನ್ನು ಗಮನಿಸಿದ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಕ್ರಮ...

Bengaluru News: ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

Bengaluru: ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 29 (ಕರ್ನಾಟಕ ವಾರ್ತೆ) : ಕಾರ್ಯದರ್ಶಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಜಯನಗರ ಬೆಂಗಳೂರು (ದಕ್ಷಿಣ), ಕೆಎ-05 ಕಛೇರಿಯು ಸರ್ವೇ ನಂ. 64/1, ಅಂಜನಾಪುರ, ಉತ್ತರಹಳ್ಳಿ, ಹೋಬಳಿಯ, ಜೆ.ಪಿ.ನಗರ, 9ನೇ ಹಂತ, ಬೆಂಗಳೂರು-560108 ಇಲ್ಲಿ ನಿರ್ಮಿಸಲಾಗಿರುವ ನೂತನ...

ಕನ್ನಡಿಗರಿಗೆ ರಾಜ್ಯೋತ್ಸವ ಗಿಫ್ಟ್ : ಪ್ರತಿ 15 ನಿಮಿಷಕ್ಕೊಮ್ಮೆ ಮೆಟ್ರೋ !

ಆರ್.ವಿ. ರಸ್ತೆ – ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಐದನೇ ರೈಲು ನವೆಂಬರ್ 1ರಿಂದ ಸಂಚಾರ ಆರಂಭಿಸಲಿದೆ. ಪ್ರಸ್ತುತ ನಾಲ್ಕು ರೈಲುಗಳೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಪ್ರತಿ ರೈಲು ಸಂಚಾರದ ನಡುವೆ ಸುಮಾರು 19 ನಿಮಿಷಗಳ ಅಂತರವಿದೆ. ಐದನೇ ರೈಲು ಸೇರ್ಪಡೆಯಾದ ಬಳಿಕ ಈ ಅಂತರ 15 ನಿಮಿಷಕ್ಕಿಂತ ಕಡಿಮೆಯಾಗಲಿದ್ದು, ಪ್ರಯಾಣಿಕರ ನಿರೀಕ್ಷೆಯ ಸಮಯ ಇನ್ನಷ್ಟು...

ಟ್ರಾಫಿಕ್‌ ಪರಿಹಾರಕ್ಕೆ ಡಿಕೆಶಿಗೆ ತೇಜಸ್ವಿ ಕೊಟ್ರು 5 ಸಲಹೆಗಳು !

ರಾಜಕೀಯ ವಾಗ್ವಾದ ಮತ್ತು ಪರಿಸರ ಪ್ರೇಮಿಗಳ ವಿರೋಧಕ್ಕೆ ಕಾರಣವಾಗಿರುವ ಟನಲ್ ರಸ್ತೆ ಯೋಜನೆ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಐದು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮೊದಲನೆಯದಾಗಿ, ತೇಜಸ್ವಿ ಸೂರ್ಯ ಅವರ ಪ್ರಕಾರ ಟನಲ್ ರಸ್ತೆ ಯೋಜನೆ ಟ್ರಾಫಿಕ್ ಸಮಸ್ಯೆ ಪರಿಹಾರವಲ್ಲ....
- Advertisement -spot_img

Latest News

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಹ*ತ್ಯೆ

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....
- Advertisement -spot_img