Wednesday, August 19, 2026

Bengaluru

ಈಗಲ್ಟನ್ ರೆಸಾರ್ಟ್ ಒತ್ತುವರಿ ಜಾಗದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಮನವಿ

www.karnatakatv.net: ಬೆಂಗಳೂರು: ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಕೋರ್ಟ್‍ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಶಾಲವಾಗಿರುವ ಈ ನಿವೇಶನ ಕ್ರೀಡಾ ಚಟುವಟಿಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಸ್ಥಳವನ್ನು ಕ್ರೀಡಾ ಸಮುಚ್ಚಯ ನಿರ್ಮಾಣಕ್ಕಾಗಿ ನೀಡಿ ಅಂತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ...

ಸಿಎಂ ಜೊತೆಗೆ ಸ್ಟೂಡೆಂಟ್ ಫೋಟೋ ಪೋಸ್..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ರೋಟರಿ ಸ್ಕೂಲ್ ವಿದ್ಯಾರ್ಥಿನಿಯರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಳಿಕ ಸಿಎಂ ಜೊತೆಗೆ ಪೋಟೋ ಪೋಸ್ ನೀಡಿದರು. ಹೌದು.. ಸಿಎಂ ಜೊತೆಗೆ ಪೋಟೊಗೆ ಪೋಸ್ ನೀಡಿದ ಶಾಲಾ ವಿಧ್ಯಾರ್ಥಿನಿಯರು, ಹುಬ್ಬಳ್ಳಿಯ ರೋಟರಿ ಶಾಲಾಯಿಂದ ಸಿಎಂ ಭೇಟಿಗಾಗಿಯೇ ಆಗಮಿಸಿದ್ದರು. ಅಲ್ಲದೇ ಗಂಟೆಗಟ್ಟಲೆ ಕಾದು ಸಿಎಂ...

ಇನ್ಮುಂದೆ ಎಲ್ಲರಿಗೂ ಸಿಗುತ್ತೆ ಹೆಲ್ತ್ ಕಾರ್ಡ್..!

www.karnatakatv.net : ದೇಶದ  ಪ್ರತಿಯೊಬ್ಬ ನಾಗರಿಕನಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆ ನೀಡಿದೆ. ಆಧಾರ್ ಕಾರ್ಡ್ ಮುಖಾಂತರ ವ್ಯಕ್ತಿಯ ಗುರುತು, ದೃಢೀಕರಣ, ವಿವಿಧ ಸಹಾಯಧನಗಳು ಸೇರಿದಂತೆ ಸರ್ಕಾರದ ಯೋಜನಗಳು ಜನರಿಗೆ ನೇರವಾಗಿ ತಲುಪುವಂತೆ ಮಾಡುತ್ತೆ. ಸದ್ಯ ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ದೇಶದ ಜನರಿಗೆ ಸಮರ್ಪಕ ಆರೋಗ್ಯ ಸೇವೆ...

ಸಾಹಿತ್ಯ ಭಂಡಾರದ ವತಿಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ…!

www.karnatakatv.net :ಹುಬ್ಬಳ್ಳಿ: ಸಾಹಿತ್ಯ ಭಂಡಾರದ ಮ.ಅನಂತಮೂರ್ತಿ ಅವರ 23 ನೇ ಪುಣ್ಯತಿಥಿ ಅಂಗವಾಗಿ ಡಾ.ಡಿ.ಎಸ್.ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಮತ್ತು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಜಂಟಿಯಾಗಿ ಸೆ.17 ರಂದು ಸಂಜೆ 5.30 ಕ್ಕೆ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಏಂಟು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ಕಿ ವೇದಿಕೆಯ ಕಾರ್ಯದರ್ಶಿ ಎಮ್.ಎ.ಸುಬ್ರಹ್ಮಣ್ಯ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿಯಲ್ಲಿ...

USA ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ..!

www.karnatakatv.net :ಸೆ.24 ರಂದು ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಜೋ ಬೈಡನ್ ಆಯೋಜಿಸಿದ್ದ ಈ ಸಭೆಯಲ್ಲಿ  ಭಾರತದ ಪ್ರಧಾನಿ ಜೋತೆಗೆ  ಆಸ್ಟ್ರೇಲಿಯಾದ ಸ್ಕಾಟ್ ಮಾರಿಸನ್ , ಜಪಾನ್ ಪ್ರಧಾನಿ ಯೋಶಿ ಹಿಡೆ ಸುಗಾರನ್ನು ಆಹ್ವಾನಿಸಲಾಗಿದೆ.  ಮುಕ್ತ ಇಂಡೋ ಪೆಸಿಫಿಕ್ ನ್ನು ಉತ್ತೇಜಿಸುವುದು, ಮತ್ತು ಅನೇಕ ಕ್ಷೇತ್ರಗಲ್ಲಿ ಪ್ರಾಯೋಗಿಕ ಸಹಕಾರವನ್ನು ಮುಂದುವರೆಸುವುದರ...

ಬಂಡೆ ಮೇಲೆ ಮೊಸಳೆ ಪ್ರತ್ಯಕ್ಷ..!

www.karnatakatv.net: ರಾಯಚೂರು: ಕೃಷ್ಣ ನದಿ ಹಿನ್ನೀರು ಪ್ರದೇಶದ ಬಳಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಿಗೆ ಮೊಸಳೆಯೊಂದು ಕಾಣಿಸಿಕೊಂಡಿದೆ. ರಾಯಚೂರು ತಾಲೂರಿನ ನಾರದಗುಡ್ಡೆ ದೇವಾಲಯಕ್ಕೆ ತೆರಳುತ್ತಿದ್ದ ಭಕ್ತರು ಹಿನ್ನೀರಿನ ಮಧ್ಯೆಯಿದ್ದ ಬಂಡೆಯೊಂದರ ಮೇಲೆ ಏಕಾಂತವಾಗಿ ವಿಹಾರ ಮಾಡ್ತಿದ್ದ ಮೊಸಳೆಯನ್ನು ಕಂಡು ಹೌಹಾರಿದ್ರು. ಯಾರಿಗೂ ತೊಂದರೆ ಕೊಡದೆ ಶಾಂತವಾಗಿ ಬಿಸಿಲು ಕಾಯುತ್ತಿದ್ದ  ಬೃಹದಾಕಾರದ ಈ ಮೊಸಳೆಯ ವಿಡಿಯೋವನ್ನು ಪ್ರವಾಸಿಗರೊಬ್ಬರು ತಮ್ಮ...

ನಿಗೂಢ ಸೋಂಕಿಗೆ ಒಣಗುತ್ತಿವೆ ಸಾವಿರಾರು ಮರಗಳು..!

www.karnatakatv.net: ರಾಯಚೂರು: ಬೇವಿನ ಮರಗಳಿಗೆ ವಿಚಿತ್ರ ರೋಗ ತಗುಲುತ್ತಿದ್ದು ರಾಯಚೂರಲ್ಲಿ ನೂರಾರು ಬೇವಿನ ಮರಗಳು ಒಣಗುತ್ತಿವೆ. ಸಿಂಧನೂರು ತಾಲೂಕಿನಾದ್ಯಂತ ಸಾವಿರಾರು ಬೇವಿನ ಮರಗಳು ಏಕಾಏಕಿ ಒಣಗತೊಡಗಿವೆ. ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಬೇವಿನ ಮರಗಳು ಇದೀಗ ಒಣಗುತ್ತಿದ್ದು ಎಲೆಗಳಲೆಲ್ಲಾ ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇನ್ನು ರಸ್ತೆ ಬದಿಗಳಲ್ಲಿ ಒಣಗಿ ನಿಂತ ಮರಗಳು ಯಾವುದೇ ಸಮಯದಲ್ಲಾದ್ರೂ ಬಿದ್ದುಹೋಗಬಹುದು...

ಗುಂಡಿಗಳನ್ನು ಮುಚ್ಚಲು ಗ್ರಾಮಸ್ಥರಿಂದ ಒತ್ತಾಯ..!

www.karnatakatv.net: ಲಕ್ಷ್ಮೇಶ್ವರ: ಮಳೆ ಬಂದಾಗ ಗುಂಡಿಯಲ್ಲಿ ನೀರು ನಿಂತು ಜನರಿಗೆ ಓಡಾಡಲು ತೊಂದರೆಯಾಗಿದ್ದು, ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಲು ಅಗ್ರಹಿಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಿಂದ ಶಿಗ್ಲಿವರೆಗಿನ ರಸ್ತೆಯೂ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿವೆ. ಈ ರಸ್ತೆಯಲ್ಲಿ ಗೋನಾಳ ಗ್ರಾಮದಿಂದ ಶಿಗ್ಲಿ ಗ್ರಾಮಕ್ಕೆ ರೈತರು ಜಾನುವಾರುಗಳನ್ನು ಚಿಕಿತ್ಸೆ ಕೊಡಿಸಲು ಹೋಗುತ್ತಾರೆ ಇನ್ನೂ ಈ ರಸ್ತೆಯೂ...

ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ ಮುಖ್ಯ..!

www.karnatakatv.net :ತುಮಕೂರು : ಸಾಕ್ಷರತೆ ಅನ್ನೋದು ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅಗತ್ಯ. ನಮ್ಮನಾಳುವ ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ  ಮುಖ್ಯ. ಆದ್ರೆ ಹಲವು ಅಕ್ಷರಸ್ಥರಲ್ಲದವರೂ ಕೂಡ ಜನಪ್ರನಿಧಿಗಳಾಗಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕು ಗ್ರಾಮ ಪಂಚಾಯ್ತಿಯಲ್ಲಿ ಆಯ್ಕೆಯಾದ ಬಹುತೇಕರು ಅನಕ್ಷರಸ್ಥರಾಗಿದ್ದಾರೆ. ಇಂದೇ ಪಂಚಾಯ್ತಿಯಲ್ಲಿ 17 ಮಂದಿ ಅನಕ್ಷರಸ್ಥರನ್ನ ಗುರುತಿಸಲಾಗಿದೆ. ಈ ವಿಚಾರ ಬಲಿಗೆ ಬಂದಿದೆ. ಪಟ್ಟಣದ ಲಯನ್ಸ್ ಕ್ಲಬ್...

ಗುಬ್ಬಿ ಠಾಣೆಯ ಪಿಎಸ್ಐ ಅಮಾನತು..!

www.karnatakatv.net :ತುಮಕೂರು:  ಜಿಲ್ಲೆಯ ಗುಬ್ಬಿ ಠಾಣೆಯ ಪಿಎಸ್ಐ ಜ್ಞಾನಮೂರ್ತಿಅವರನ್ನು ಅಮಾನತುಗೊಳಿಸಲಾಗಿದೆ.   ಶವ ಸಾಗಿಸದ ಚಾಲಕನಿಂದ ಫೋನ್ ಪೇ ಮೂಲಕ ಹಣ ಪಡೆದ ಕಾರಣ ಅವರನ್ನು  ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವಾರ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಎಂ ಎಚ್ ಪಟ್ಟಣದ ಬಳಿ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಬೆಂಗಳೂರು...
- Advertisement -spot_img

Latest News

Health Tips: ನೀವು ಆರೋಗ್ಯಕರ ಎಂದು ತಿಳಿದಿರುವ ಈ ಆಹಾರವನೇ ನಿಮ್ಮ ತೂಕ ಹೆಚ್ಚಿಸುತ್ತಿದೆ..!

Health Tips: ನಾವು ಆರೋಗ್ಯಕರವಾದ ಆಹಾರ ಅಂತಾ ಅದೆಷ್ಟೋ ಬಾರಿ ಅನಾರೋಗ್ಯಕರ ಆಹಾರವನ್ನೇ ಹಲವು ದಿನಗಳ ಕಾಲ ತಿಂದಿರುತ್ತೇವೆ. ಆದರೆ ಆ ಆಹಾರ ನಮ್ಮ ದೇಹಕ್ಕೆ...
- Advertisement -spot_img