Saturday, April 11, 2026

Bengaluru

ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ; ಬಸನಗೌಡ ಪಾಟೀಲ್ ಯತ್ನಾಳ

www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ.  ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...

ಇಂದು ಚಾತುರ್ಮಾಸದ ಸಂಕಲ್ಪ ಮಾಡುವ ದಿನವಾಗಿದೆ

www.karnatakatv.net : ಬೆಂಗಳೂರು : ಈ ದಿನವನ್ನು ಯಥಿಪಂಚಮಿ ಎಂದು ಕರೆಯುತ್ತಾರೆ ಇದೇ ದಿನದಂದು ಭಾರತದಲ್ಲಿ ಎಲ್ಲಾ ಸನ್ಯಾಸಿಗಳು ಚಾತುರ್ಮಾಸದ ಸಂಕಲ್ಪ ಮಾಡಲಾಗುವ ದಿನ ಇದಾಗಿದ್ದು ಇಂದು ನಮ್ಮಆತ್ಮಿಯ ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕಾರ  ಮಾಡಿದರು. ನಮ್ಮ ದೇಶದ ಪ್ರಧಾನ ಮಂತ್ರಿಯವರಾದ ಮೋದಿ ಅವರು ಗೃಹ...

ಬಿಎಸ್ಪಿ ಶಾಸಕ ಎನ್ ಮಹೇಶ್ ಶೀಘ್ರ ಬಿಜೆಪಿ ಸೇರ್ಪಡೆ

www.karnatakatv.net : ಬೆಂಗಳೂರು : ಬಿಜೆಪಿ ಶಾಸಕರು ಮುಂದಿನ ಸಿಎಂ ಆಯ್ಕೆ ಮಾಡುವಲ್ಲಿ ಬ್ಯುಸಿಯಾಗಿದ್ರೆ  ಬಿಸ್ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ.. ಈ ಕುರಿತು ಯಡಿಯೂರಪ್ಪ ನಿವಾಸ ಕಾವೇರಿ ಬಳಿ ಮಾತನಾಡಿದ ಕೊಳ್ಳೆಗಾಲ ಶಾಸಕ ಕಾರ್ಯಕರ್ತರ  ಅಭಿಪ್ರಾಯ ಸಂಗ್ರಹ ಮಾಡ್ತಿದ್ದು, ಬಹುತೇಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೆ ಒಲವು ತೋರಿಸಿದ್ದಾರೆ. ಹೀಗಾಗಿ...

ನನ್ನ ಕೈಯಲ್ಲಿ ಏನು ಇಲ್ಲ.. ಬಿಎಸ್ ವೈ

ಬೆಂಗಳೂರು : ಸಿಎಂ ಬದಲಾವಣೆಯ ಹಿನ್ನೆಲೆಯಲ್ಲಿ ತುಂಬಾ ವದಂತಿಗಳು ಬರುತ್ತಲೇ ಇವೆ, ನನ್ನ ಕೈಯಲ್ಲಿ ಏನು ಇಲ್ಲ ಎಲ್ಲಾ ಹೈಕಮಾಂಡ್ ನಿರ್ದಾರ ಮಾಡಬೇಕು ಎಂದು ಬಿಎಸ್ ವೈ ಅವರು ತಿಳಿಸಿದ್ದಾರೆ, ಹಾಗೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಾಲೇಹೊಸೂರಿನ ದಿಂಗಾಲೆಶ್ವರ ಶ್ರೀ ನೇತೃತ್ವದಲ್ಲಿ...

‘ದೀನ-ದಲಿತರು, ಬಡವರು ಶೋಷಿತರ ಧ್ವನಿಯಾಗಿ ಈ ಸಂಸ್ಥೆ ಕಾರ್ಯನಿರ್ವಹಿಸಲಿದೆ’

ಬೆಂಗಳೂರು: ಸಾರ್ವಜನಿಕರು ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕವೆಂದು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಎನ್.ಸಿ ಸುರೇಶ್ ಹೇಳಿದರು. https://youtu.be/g079HzNIztY ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯನಿರ್ವಹಿಸಿದ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು, ಬಿಬಿಎಂಪಿ ಸಿಬ್ಬಂದಿ, ವೈದ್ಯರು ಹಾಗೂ ಪತ್ರಕರ್ತರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ ಕರ್ನಾಟಕ ಟಿವಿ...

ರಾಜ್ಯದಲ್ಲಿ 10 ಸಾವಿರದ ಹತ್ತಿರಕ್ಕೆ ಬರುತ್ತಿರುವ ಕೊರೊನಾ ಕೇಸ್..!

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಸದ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 9ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. https://youtu.be/vsgvG0tD27A ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಇಂದು ಒಂದೇ ದಿನ 9,280 ಮಂದಿಗೆ ಕೊರೊನಾ ಸೋಂಕು ತಗುಲಿದೆ. 116 ಮಂದಿ ಸಾವನ್ನಪ್ಪಿದ್ದಾರೆ....

ರಾಜ್ಯದಲ್ಲಿ ಒಂದೇ ದಿನ 9,860 ಕೊರೊನಾ ಕೇಸ್, 113 ಮಂದಿ ಸಾವು, 6,287 ಜನ ಗುಣಮುಖ..!

ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 9860 ಕೊರೊನಾ ಪ್ರಕರಣಗಳು ವರದಿಯಾಗಿದೆ. ಅಲ್ಲದೇ, 6287 ಸೋಂಕಿತರು ಗುಣಮುಖರಾಗಿದ್ದಾರೆ. 113 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. https://youtu.be/bHf-68hF0nc ಇನ್ನು ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಮೂರು ಲಕ್ಷದ ಆರವತ್ತು ಸಾವಿರಕ್ಕೇರಿಕೆಯಾಗಿದೆ. ಅಲ್ಲದೇ, 2ವರೆ ಲಕ್ಷಕ್ಕೂ ಅಧಿಕ ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ ಒಟ್ಟು 94,459...

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್, 2819 ಮಂದಿ ಡಿಸ್ಚಾರ್ಜ್..!

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್ ಕಂಡುಬಂದಿದ್ದು, ಬೆಂಗಳೂರಿನಲ್ಲಿ 1898 ಕೇಸ್ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿಕೆಯಾಗಿದೆ. ಅಲ್ಲದೇ, 2819 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. https://youtu.be/u62jIBbRibU ರಾಜ್ಯದಲ್ಲಿ ಮಹಾಮಾರಿಗೆ ಇಂದು 102 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2055ಕ್ಕೆ ಏರಿಕೆಯಾಗಿದೆ. https://youtu.be/00nyXdfYbYg ಇಂದು...

ಬಕ್ರೀದ್ ಆಚರಣೆ ವೇಳೆ ಪ್ರಾಣಿವಧೆ ಮಾಡುವಂತಿಲ್ಲ: ಬಿಬಿಎಂಪಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವ ಬಗ್ಗೆ ಬಿಬಿಎಂಪಿ ನೋಟೀಸ್ ಹೊರಡಿಸಿದೆ. https://youtu.be/u62jIBbRibU ಬಕ್ರೀದ್ ಹಬ್ಬ ಆಚರಣೆ / ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿ-ದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಕೆಳಕಂಡ ಸ್ಥಳಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು...

ರಾಜ್ಯದಲ್ಲಿ 4,764 ಮಂದಿಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ 2050 ಕೇಸ್..!

ರಾಜ್ಯದಲ್ಲಿಂದು 4,764 ಮಂದಿಗೆ ಕೊರೊನಾ ಸೋಂಕುತಗುಲಿದ್ದು, ಬೆಂಗಳೂರಿನಲ್ಲಿ 2050 ಕೊರೊನಾ ಪಾಸಿಟಿವ್ ಕೇಸ್ ಕಾಣಿಸಿಕೊಂಡಿದೆ. ಅಲ್ಲದೇ, 55 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. https://youtu.be/JOi1Qvy64zs ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೇರಿದೆ. ಅಲ್ಲದೇ ರಾಜ್ಯದಲ್ಲಿ 75, 833 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಷ್ಟೇ ಅಲ್ಲದೇ, ಬೆಂಗಳೂರಿನಲ್ಲಿ 1,780 ಗುಣಮುಖರಾಗಿದ್ದಾರೆ. https://youtu.be/HTdVTm_hrQg ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್,...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img