Monday, June 29, 2026

Bengaluru

ಈ ತಿಂಗಳಲ್ಲಿ ಭರ್ಜರಿ ಮಳೆ

www.karnatakatv.net :ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಮಳೆಯಾಗಿದ್ದು, ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಹೀಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿತ್ತು. ಇದೀಗ ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ...

ರಾಯಚೂರಲ್ಲಿ ಮತ್ತೋರ್ವ ಸರ್ಕಾರಿ ಸಿಬ್ಬಂದ್ದಿ ನಾಪತ್ತೆ..!

www.karnatakatv.net: ರಾಯಚೂರು :  ನಾಪತ್ತೆಯಾಗಿದ್ದ ರಾಯಚೂರಿನ ಎಸಿ ಕಛೇರಿಯ ಎಫ್ ಡಿ  ಎ ಶವವಾಗಿ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೋರ್ವ ಸರ್ಕಾರಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಗರದ ಸ್ಥಳೀಯ ಭೂ ದಾಖಲೆ ಇಲಾಖೆ ಕಚೇರಿಯ ಎರಡನೇ ದರ್ಜೆ ಸಹಾಯಕ ಎಚ್.ಶಿವಪ್ಪ ಕಾಣೆಯಾಗಿರೋದು ತಡವಾಗಿ ಬೆಳಕಿಗೆ ಬಂದಿದೆ. ಆ.26ರಂದು ಕಚೇರಿಗೆ ಹೋಗಿ ಬರುವುದಾಗಿ ತಿಳಿಸಿದ್ದ ಶಿವಪ್ಪ ಈವರೆಗೂ ಪತ್ತೆಯಾಗದ...

ಯುವಕರಿಗೆ ಮತ್ತು ರೈತರಿಗಾಗಿ ಕುರಿ ಸಾಕಾಣಿಕೆ ತರಬೇತಿ

www.karnatakatv.net :ತುಮಕೂರು : ಇತ್ತೀಚೆಗೆ ಯುವ ಸಮುದಾಯ ಕೃಷಿಯತ್ತ ಒಲವು ತೋರಿಸುತ್ತಿರೋ ನಿಟ್ಟಿನಲ್ಲಿ ಯುವಕರಿಗೆ ಪ್ರಯೋಜನವಾಗಲೆಂದು ಪಶುವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇಂದ್ರವೂ, ಸುಮಾರು 20ಕ್ಕೂ ಹೆಚ್ಚು ಯುವಕರಿಗೆ ಎರಡು ದಿನಗಳ ಕಾಲ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಿದ್ರು. ಹೌದು, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಪಶುಪಾಲನಾ ಮತ್ತು...

ಮತ್ತೆ ಅಡುಗೆ ಸಿಲಿಂಡರ್ ಬೆಲೆ ಏರಿಕೆ…!

www.karnatakatv.net :ಬೆಂಗಳೂರು: ಅಡುಗೆ ಸಿಲಿಂಡರ್ ಬೆಲೆ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದಷ್ಟೇ  ಏರಿಕೆ ಕಂಡಿದ್ದ ಗ್ಯಾಸ್ ಸಿಲಿಂಡರ್ ನ ಬೆಲೆ ಏರಿಕೆ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಈ ಮಧ್ಯೆ ಇದೀಗ ರಾಜ್ಯದ ಜನತೆಗೆ ಕೇಂದ್ರ ಅಡುಗೆ ಸಿಲಿಂಡರ್ ಬೆಲೆಯಲ್ಲಿ...

ರೈತರು ಇದ್ದಕಡೆ ಬಂತು ಕೊರೊನಾ ಲಸಿಕೆ

www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು  ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ  ಲಸಿಕೆ ನೀಡುವ ಮೂಲಕ  ಆರೋಗ್ಯ ಇಲಾಖೆ ನಿಗದಿತ  ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ. ರಾಯಚೂರು ಜಿಲ್ಲೆಯ  ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...

ರಾಯಚೂರು ಎಫ್ ಡಿಸಿ ಬೆಂಗಳೂರಲ್ಲಿ ಶವವಾಗಿ ಪತ್ತೆ…!

ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...

ಗಣೇಶೋತ್ಸವ ಆಚರಿಸ್ತೀವಿ, ತಾಕತ್ತಿದ್ರೆ ತಡೀರಿ- ಸರ್ಕಾರಕ್ಕೇ ಸವಾಲ್…!

www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...

ಶಾಲೆಗಳ ಆರಂಭಕ್ಕೆ ಸಿದ್ಧತೆ

www.karnatakatv.net : ಬೆಂಗಳೂರು : ಆಗಸ್ಟ್ 23 ರಿಂದ 9, 10, 11 ಮತ್ತು 12ನೇ ತರಗತಿಗಳ ಶಾಲೆಗಳು ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಗಳ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಆ ಮಾರ್ಗಸೂಚಿ ಕ್ರಮ ಅನುಸರಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಹಿನ್ನಲೆಯಲ್ಲಿ ಶಾಲೆಗಳ ಆರಂಭಕ್ಕೆ ಎಲ್ಲಾ ಸಿದ್ಧತೆ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಮಕ್ಕಳು...

‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರೀಕರಣ ಆರಂಭ

www.karnatakatv.net : ಬೆಂಗಳೂರು : ಕಿರಿಕ್ ಪಾರ್ಟಿಯಿಂದ ಭಾರಿ ಹೆಸರನ್ನು ಮಾಡಿದ ನಟ  ರಕ್ಷಿತ್ ಶೆಟ್ಟಿ  ಅವರು ಅಭಿನಯಿಸಿದ ‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಇದೀಗ ಸುಮಾರು 35 ದಿನಗಳ ಕಾಲ ಎರಡನೇ ಅಂತದ ಚಿತ್ರಿಕರಣ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.  ಹಾಗೇ 21 ದಿನಗಳ ಕಾಲ ಮೊದಲನೆ...

ಸಂಸದೆ ಸುಮಲತಾ ಅವರ ಮೇಲೆ ಶಾಸಕ ರವೀಂದ್ರ ಶ್ರೀಕಂಠಯ್ಯ ದೂರು ನೀಡಿದ್ದಾರೆ.

www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು  ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ...
- Advertisement -spot_img

Latest News

ಕೋಮುಗಲಭೆ ಅಂತ ಹಿಂದೂಗಳ ಮೇಲೆ ಕೇಸ್ ಹಾಕಿದರೆ ಹೋರಾಟ ನಿಶ್ಚಿತ: ಹಾವೇರಿ ಕೇಸ್‌ ಬಗ್ಗೆ ಮುತಾಲಿಕ್ ಎಚ್ಚರಿಕೆ

Haveri News: ಹಾವೇರಿ: ಹಾವೇರಿಯಲ್ಲಿ ಕೋಮು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದಿ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರಹುಣ್ಣಿಮೆ ರೈತಾಪಿ ಜನರ ಪವಿತ್ರವಾದ ಹಬ್ಬವಾಗಿದೆ‌. ಮಸೀದಿ...
- Advertisement -spot_img