Monday, August 24, 2026

Bengaluru

ಮತ್ತೆ ಅಡುಗೆ ಸಿಲಿಂಡರ್ ಬೆಲೆ ಏರಿಕೆ…!

www.karnatakatv.net :ಬೆಂಗಳೂರು: ಅಡುಗೆ ಸಿಲಿಂಡರ್ ಬೆಲೆ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದಷ್ಟೇ  ಏರಿಕೆ ಕಂಡಿದ್ದ ಗ್ಯಾಸ್ ಸಿಲಿಂಡರ್ ನ ಬೆಲೆ ಏರಿಕೆ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಈ ಮಧ್ಯೆ ಇದೀಗ ರಾಜ್ಯದ ಜನತೆಗೆ ಕೇಂದ್ರ ಅಡುಗೆ ಸಿಲಿಂಡರ್ ಬೆಲೆಯಲ್ಲಿ...

ರೈತರು ಇದ್ದಕಡೆ ಬಂತು ಕೊರೊನಾ ಲಸಿಕೆ

www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು  ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ  ಲಸಿಕೆ ನೀಡುವ ಮೂಲಕ  ಆರೋಗ್ಯ ಇಲಾಖೆ ನಿಗದಿತ  ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ. ರಾಯಚೂರು ಜಿಲ್ಲೆಯ  ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...

ರಾಯಚೂರು ಎಫ್ ಡಿಸಿ ಬೆಂಗಳೂರಲ್ಲಿ ಶವವಾಗಿ ಪತ್ತೆ…!

ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...

ಗಣೇಶೋತ್ಸವ ಆಚರಿಸ್ತೀವಿ, ತಾಕತ್ತಿದ್ರೆ ತಡೀರಿ- ಸರ್ಕಾರಕ್ಕೇ ಸವಾಲ್…!

www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...

ಶಾಲೆಗಳ ಆರಂಭಕ್ಕೆ ಸಿದ್ಧತೆ

www.karnatakatv.net : ಬೆಂಗಳೂರು : ಆಗಸ್ಟ್ 23 ರಿಂದ 9, 10, 11 ಮತ್ತು 12ನೇ ತರಗತಿಗಳ ಶಾಲೆಗಳು ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಗಳ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಆ ಮಾರ್ಗಸೂಚಿ ಕ್ರಮ ಅನುಸರಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಹಿನ್ನಲೆಯಲ್ಲಿ ಶಾಲೆಗಳ ಆರಂಭಕ್ಕೆ ಎಲ್ಲಾ ಸಿದ್ಧತೆ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಮಕ್ಕಳು...

‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರೀಕರಣ ಆರಂಭ

www.karnatakatv.net : ಬೆಂಗಳೂರು : ಕಿರಿಕ್ ಪಾರ್ಟಿಯಿಂದ ಭಾರಿ ಹೆಸರನ್ನು ಮಾಡಿದ ನಟ  ರಕ್ಷಿತ್ ಶೆಟ್ಟಿ  ಅವರು ಅಭಿನಯಿಸಿದ ‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಇದೀಗ ಸುಮಾರು 35 ದಿನಗಳ ಕಾಲ ಎರಡನೇ ಅಂತದ ಚಿತ್ರಿಕರಣ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.  ಹಾಗೇ 21 ದಿನಗಳ ಕಾಲ ಮೊದಲನೆ...

ಸಂಸದೆ ಸುಮಲತಾ ಅವರ ಮೇಲೆ ಶಾಸಕ ರವೀಂದ್ರ ಶ್ರೀಕಂಠಯ್ಯ ದೂರು ನೀಡಿದ್ದಾರೆ.

www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು  ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ...

ಪೂರ್ಣಗೊಂಡ 5ಡಿ ಚಿತ್ರದ ಚಿತ್ರೀಕರಣ

www.karnatakatv.net : ಬೆಂಗಳೂರು : 5ಡಿ ಚಿತ್ರದ ಚಿತ್ರೀಕರಣವು ಆಗಸ್ಟ್ 4ಕ್ಕೆ ಪೂರ್ಣಗೊಂಡಿದ್ದು , ಎಸ್ ನಾರಾಯಣ್  ಅವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರೀಕರಣ ಮುಗಿದ ಬಳಿಕ ಮಾಧ್ಯಮದ ಮುಂದೆ ಚಿತ್ರತಂಡವು ಮಾತನಾಡಿ ಆ ಚಿತ್ರದ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಗೇ  ಈ ಚಿತ್ರದಲ್ಲಿ ನಾಯಕನಾಗಿ ಆದಿತ್ಯ, ನಾಯಕಿಯಾಗಿ ಆದಿತಿ ಅವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡಿದ...

ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ; ಬಸನಗೌಡ ಪಾಟೀಲ್ ಯತ್ನಾಳ

www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ.  ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...

ಇಂದು ಚಾತುರ್ಮಾಸದ ಸಂಕಲ್ಪ ಮಾಡುವ ದಿನವಾಗಿದೆ

www.karnatakatv.net : ಬೆಂಗಳೂರು : ಈ ದಿನವನ್ನು ಯಥಿಪಂಚಮಿ ಎಂದು ಕರೆಯುತ್ತಾರೆ ಇದೇ ದಿನದಂದು ಭಾರತದಲ್ಲಿ ಎಲ್ಲಾ ಸನ್ಯಾಸಿಗಳು ಚಾತುರ್ಮಾಸದ ಸಂಕಲ್ಪ ಮಾಡಲಾಗುವ ದಿನ ಇದಾಗಿದ್ದು ಇಂದು ನಮ್ಮಆತ್ಮಿಯ ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕಾರ  ಮಾಡಿದರು. ನಮ್ಮ ದೇಶದ ಪ್ರಧಾನ ಮಂತ್ರಿಯವರಾದ ಮೋದಿ ಅವರು ಗೃಹ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img