Monday, August 24, 2026

Bengaluru

ಬಿಎಸ್ಪಿ ಶಾಸಕ ಎನ್ ಮಹೇಶ್ ಶೀಘ್ರ ಬಿಜೆಪಿ ಸೇರ್ಪಡೆ

www.karnatakatv.net : ಬೆಂಗಳೂರು : ಬಿಜೆಪಿ ಶಾಸಕರು ಮುಂದಿನ ಸಿಎಂ ಆಯ್ಕೆ ಮಾಡುವಲ್ಲಿ ಬ್ಯುಸಿಯಾಗಿದ್ರೆ  ಬಿಸ್ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ.. ಈ ಕುರಿತು ಯಡಿಯೂರಪ್ಪ ನಿವಾಸ ಕಾವೇರಿ ಬಳಿ ಮಾತನಾಡಿದ ಕೊಳ್ಳೆಗಾಲ ಶಾಸಕ ಕಾರ್ಯಕರ್ತರ  ಅಭಿಪ್ರಾಯ ಸಂಗ್ರಹ ಮಾಡ್ತಿದ್ದು, ಬಹುತೇಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೆ ಒಲವು ತೋರಿಸಿದ್ದಾರೆ. ಹೀಗಾಗಿ...

ನನ್ನ ಕೈಯಲ್ಲಿ ಏನು ಇಲ್ಲ.. ಬಿಎಸ್ ವೈ

ಬೆಂಗಳೂರು : ಸಿಎಂ ಬದಲಾವಣೆಯ ಹಿನ್ನೆಲೆಯಲ್ಲಿ ತುಂಬಾ ವದಂತಿಗಳು ಬರುತ್ತಲೇ ಇವೆ, ನನ್ನ ಕೈಯಲ್ಲಿ ಏನು ಇಲ್ಲ ಎಲ್ಲಾ ಹೈಕಮಾಂಡ್ ನಿರ್ದಾರ ಮಾಡಬೇಕು ಎಂದು ಬಿಎಸ್ ವೈ ಅವರು ತಿಳಿಸಿದ್ದಾರೆ, ಹಾಗೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಾಲೇಹೊಸೂರಿನ ದಿಂಗಾಲೆಶ್ವರ ಶ್ರೀ ನೇತೃತ್ವದಲ್ಲಿ...

‘ದೀನ-ದಲಿತರು, ಬಡವರು ಶೋಷಿತರ ಧ್ವನಿಯಾಗಿ ಈ ಸಂಸ್ಥೆ ಕಾರ್ಯನಿರ್ವಹಿಸಲಿದೆ’

ಬೆಂಗಳೂರು: ಸಾರ್ವಜನಿಕರು ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕವೆಂದು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಎನ್.ಸಿ ಸುರೇಶ್ ಹೇಳಿದರು. https://youtu.be/g079HzNIztY ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯನಿರ್ವಹಿಸಿದ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು, ಬಿಬಿಎಂಪಿ ಸಿಬ್ಬಂದಿ, ವೈದ್ಯರು ಹಾಗೂ ಪತ್ರಕರ್ತರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ ಕರ್ನಾಟಕ ಟಿವಿ...

ರಾಜ್ಯದಲ್ಲಿ 10 ಸಾವಿರದ ಹತ್ತಿರಕ್ಕೆ ಬರುತ್ತಿರುವ ಕೊರೊನಾ ಕೇಸ್..!

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಸದ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 9ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. https://youtu.be/vsgvG0tD27A ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಇಂದು ಒಂದೇ ದಿನ 9,280 ಮಂದಿಗೆ ಕೊರೊನಾ ಸೋಂಕು ತಗುಲಿದೆ. 116 ಮಂದಿ ಸಾವನ್ನಪ್ಪಿದ್ದಾರೆ....

ರಾಜ್ಯದಲ್ಲಿ ಒಂದೇ ದಿನ 9,860 ಕೊರೊನಾ ಕೇಸ್, 113 ಮಂದಿ ಸಾವು, 6,287 ಜನ ಗುಣಮುಖ..!

ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 9860 ಕೊರೊನಾ ಪ್ರಕರಣಗಳು ವರದಿಯಾಗಿದೆ. ಅಲ್ಲದೇ, 6287 ಸೋಂಕಿತರು ಗುಣಮುಖರಾಗಿದ್ದಾರೆ. 113 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. https://youtu.be/bHf-68hF0nc ಇನ್ನು ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಮೂರು ಲಕ್ಷದ ಆರವತ್ತು ಸಾವಿರಕ್ಕೇರಿಕೆಯಾಗಿದೆ. ಅಲ್ಲದೇ, 2ವರೆ ಲಕ್ಷಕ್ಕೂ ಅಧಿಕ ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ ಒಟ್ಟು 94,459...

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್, 2819 ಮಂದಿ ಡಿಸ್ಚಾರ್ಜ್..!

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್ ಕಂಡುಬಂದಿದ್ದು, ಬೆಂಗಳೂರಿನಲ್ಲಿ 1898 ಕೇಸ್ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿಕೆಯಾಗಿದೆ. ಅಲ್ಲದೇ, 2819 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. https://youtu.be/u62jIBbRibU ರಾಜ್ಯದಲ್ಲಿ ಮಹಾಮಾರಿಗೆ ಇಂದು 102 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2055ಕ್ಕೆ ಏರಿಕೆಯಾಗಿದೆ. https://youtu.be/00nyXdfYbYg ಇಂದು...

ಬಕ್ರೀದ್ ಆಚರಣೆ ವೇಳೆ ಪ್ರಾಣಿವಧೆ ಮಾಡುವಂತಿಲ್ಲ: ಬಿಬಿಎಂಪಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವ ಬಗ್ಗೆ ಬಿಬಿಎಂಪಿ ನೋಟೀಸ್ ಹೊರಡಿಸಿದೆ. https://youtu.be/u62jIBbRibU ಬಕ್ರೀದ್ ಹಬ್ಬ ಆಚರಣೆ / ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿ-ದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಕೆಳಕಂಡ ಸ್ಥಳಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು...

ರಾಜ್ಯದಲ್ಲಿ 4,764 ಮಂದಿಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ 2050 ಕೇಸ್..!

ರಾಜ್ಯದಲ್ಲಿಂದು 4,764 ಮಂದಿಗೆ ಕೊರೊನಾ ಸೋಂಕುತಗುಲಿದ್ದು, ಬೆಂಗಳೂರಿನಲ್ಲಿ 2050 ಕೊರೊನಾ ಪಾಸಿಟಿವ್ ಕೇಸ್ ಕಾಣಿಸಿಕೊಂಡಿದೆ. ಅಲ್ಲದೇ, 55 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. https://youtu.be/JOi1Qvy64zs ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೇರಿದೆ. ಅಲ್ಲದೇ ರಾಜ್ಯದಲ್ಲಿ 75, 833 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಷ್ಟೇ ಅಲ್ಲದೇ, ಬೆಂಗಳೂರಿನಲ್ಲಿ 1,780 ಗುಣಮುಖರಾಗಿದ್ದಾರೆ. https://youtu.be/HTdVTm_hrQg ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್,...

ಬೆಂಗಳೂರಿನಲ್ಲಿ ಎಲ್ಲಿ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್ ಇದೆ ಗೊತ್ತಾ..?

ಇಡೀ ಕರ್ನಾಟಕದಲ್ಲಿ ಇರುವ ಕೊರೋನಾ ಪಾಸಿಟಿವ್ ಕೇಸ್‌ಗೆ ಸಮವಾಗಿ ಬರೀ ಬೆಂಗಳೂರಿನಲ್ಲಿ ಕೊರೊನಾ ಕೇಸ್‌ಗಳು ಹೆಚ್ಚುತ್ತಿದೆ. ಈ ಕಾರಣಕ್ಕೆ ಅರ್ಧಕ್ಕರ್ಧ ಬೆಂಗಳೂರನ್ನೇ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಕೆಲ ಏರಿಯಾಗಳನ್ನ ಕಂಟೈನ್‌ಮೆಂಟ್ ಝೋನ್ ಅಂತಾ ಘೋಷಿಸಲಾಗಿದೆ. ಅದರಲ್ಲೂ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಹೆಚ್ಚು ಕಂಟೈನ್‌ಮೆಂಟ್ ಝೋನ್‌ಗಳಿದೆ. https://youtu.be/0XhlkpKn4tc ಬೆಂಗಳೂರು ದಕ್ಷಿಣ ವಲಯದಲ್ಲಿ ಇದೆ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್...

ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಪ್ರತಿಭಟನೆ ಮಾಡಲು ಮುಂದಾದ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು..!

ಬೆಂಗಳೂರು: ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ಜೊತೆಗೆ ಮತ್ತೆ ಹಲವು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ನಡುವೆ ಬಿಬಿಎಂಪಿ ಸಂಪರ್ಕ ಕಾರ್ಯಕರ್ತೆಯರು ಬೀದಿಗಿಳಿದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. https://youtu.be/-d9JUm6X-EQ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು ನಾಳೆ ಬಿಬಿಎಂಪಿ ಮುಂದೆ ಪ್ರತಿಭಟನೆ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img