Monday, June 29, 2026

Bengaluru

ಟನಲ್ ರೋಡ್ ಬಿಡಿ ಸ್ವಾಮಿ ಪಾಲಿಕೆ ಶಿಕ್ಷಕರಿಗೆ ಸಂಬಳ ಕೊಡಿ – ಆರ್. ಅಶೋಕ್ ವ್ಯಂಗ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಮತ್ತು ಕಾಲೇಜುಗಳ ಶಿಕ್ಷಕರು ಕಳೆದ ನಾಲ್ಕು ತಿಂಗಳಿನಿಂದ ಸಂಬಳವಿಲ್ಲದೆ ಪರದಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಉಲ್ಲೇಖಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಟ್ವೀಟ್‌ನಲ್ಲಿ ಆರ್. ಅಶೋಕ್ ವ್ಯಂಗ್ಯವಾಗಿ ಬರೆದುಕೊಂಡಿದ್ದು, ಟನಲ್ ರೋಡ್ ಬಿಡಿ...

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...

ತೇಜಸ್ವಿ ಸೂರ್ಯ ಖಾಲಿ ಟ್ರಂಕ್.. ಡಿ.ಕೆ ಶಿವಕುಮಾರ್ ತಿರುಗೇಟು

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ, ನಾಗರಿಕರಿಂದ ವಿವಿಧ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿದರು. ಸಭೆಯಲ್ಲಿ ಲಾಲ್‌ಬಾಗ್‌ ಸುರಂಗ ಮಾರ್ಗ ಯೋಜನೆಯ ಬಗ್ಗೆ ಮಾತನಾಡಿದ ಅವರು, ಈ ಯೋಜನೆಯಿಂದ ಲಾಲ್‌ಬಾಗ್‌ಗೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲಸದ ಅವಧಿಯಲ್ಲಿ ಕೇವಲ ಒಂದು ಎಕರೆ ಪ್ರದೇಶವನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲಾಗುತ್ತದೆ, ನಂತರ...

ಪತ್ನಿಯನ್ನು ಕೊಂದಿದ್ದಕ್ಕೆ ಪಾಪ ಪ್ರಜ್ಞೆ – 15 ದೇವಸ್ಥಾನ ಸುತ್ತಿದ್ದ ಮಹೇಂದ್ರ ರೆಡ್ಡಿ

ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಗೆ ಅನಾರೋಗ್ಯ, ವೈಯಕ್ತಿಕ ಜೀವನದಲ್ಲಿ ಅಶಾಂತಿ, ದಿನನಿತ್ಯದ ಪ್ರಶ್ನೆಗಳು ಹಾಗೂ ಒತ್ತಡದಿಂದ ಬೇಸತ್ತ, ಕೊನೆಗೂ ಪತ್ನಿಯನ್ನೇ ಕೊಂದಿದ್ದಾನೆ ಡಾ. ಮಹೇಂದ್ರ ರೆಡ್ಡಿ. ಪೊಲೀಸರ ಮುಂದೆ ಬಾಯ್ಬಿಟ್ಟಿರುವ ಆತನ ಹೇಳಿಕೆ ಈಗ ಹೊಸ ಆಘಾತ ಮೂಡಿಸಿದೆ. ಪತ್ನಿ ಡಾ. ಕೃತಿಕಾ ರೆಡ್ಡಿಯನ್ನು ಹತ್ಯೆ ಮಾಡಿದ ನಂತರ ತೀವ್ರ ಪಾಪಪ್ರಜ್ಞೆಯಿಂದ ಬಳಲಿದ ಆತ,...

19 ಜೀವ ಉಳಿಸಿದ 2 ತಿಂಗಳ ಮಗುವಿನ ತಂದೆ – ರಿಯಲ್‌ ಲೈಫ್‌ ಹೀರೋ!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್‌ ಬೆಂಕಿಗಾಹುತಿಯಾದ ದುರಂತದಲ್ಲಿ, ಒಬ್ಬ ತಂದೆಯ ಧೈರ್ಯದಿಂದ 19 ಜೀವಗಳು ಉಳಿದಿವೆ. ಕೇವಲ ಎರಡು ತಿಂಗಳ ಮಗುವಿನ ತಂದೆಯಾಗಿರುವ ಈ ವ್ಯಕ್ತಿ ಆತಂಕದ ಕ್ಷಣದಲ್ಲಿ ತೋರಿದ ಸಾಹಸದಿಂದ ನಿಜವಾದ ರಿಯಲ್ ಲೈಫ್ ಹೀರೋ ಆಗಿದ್ದಾರೆ. ಬೆಂಕಿ ಬಸ್‌ನ ಇಡೀ ಭಾಗವನ್ನು ಆವರಿಸುತ್ತಿದ್ದಾಗ, ತಮ್ಮ ಹೆಂಡತಿ ಮತ್ತು ಮಕ್ಕಳನ್ನು ಮೊದಲು...

ಈ ಪ್ರಯಾಣಿಕನ ಮಾತು ಕೇಳಿದ್ರೆ ಸಾವು ಕಣ್ಮುಂದೆ ಬರುತ್ತೆ!

ಹೈದರಾಬಾದ್‌ ನಿಂದ  ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿದ್ದು, ೨೦ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಆ ಬಸ್‌ ನಿಂದ ಬಚಾವ್‌ ಆಗಿ ಬಂದ ಪ್ರಯಾಣಿಕ ತನ್ನ ಪರಿಸ್ಥಿತಿ ಹೇಗಾಗಿತ್ತು. ಹೇಗೆ ಬಚಾವ್‌ ಆದ್ವಿ ಅನ್ನೋದನ್ನ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇವರ ಮಾತುಗಳು ಎಂತವರಿಗೂ ಸಾವನ್ನು...

ಕಾವೇರಿ ಟ್ರಾವೆಲ್ಸ್‌ ಬಸ್ ‘ದುರಂತ’ ಬದುಕುಳಿದವರ ಭಯಾನಕ ಕ್ಷಣಗಳು!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೊ ಬಸ್ ಭೀಕರ ಅಪಘಾತಕ್ಕೊಳಗಾಗಿ ಭಾರಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರ ಮೇಲೆ ನಡೆದಿದೆ. ವರದಿಗಳ...

ನಾನು ಹೆಮ್ಮೆಯ ಕನ್ನಡಿಗಳು : ಮಜುಂದಾರ್‌ ಶಾ ತಿರುಗೇಟು

ಬೆಂಗಳೂರಿನ ರಸ್ತೆ ಗುಂಡಿಗಳು ಮತ್ತು ಕಸದ ರಾಶಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಉದ್ಯಮಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಟ್ವೀಟ್ ಸರ್ಕಾರ–ಐಟಿ ವಲಯದ ನಡುವಿನ ಟ್ವೀಟ್‌ ವಾರಿಗೆ ಕಾರಣವಾಯಿತು. ನಾನೇ ಬೆಂಗಳೂರಿನ 10ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿಗೆ ಮುಂದಾಗುತ್ತೇನೆ ಎಂಬ ಅವರ ಟ್ವೀಟ್ ನಂತರ, ಅವರು ಕನ್ನಡದವರಲ್ಲ ಎಂಬ ಚರ್ಚೆಯೂ...

ಬೆಂಗಳೂರು ಬದಿಯಲ್ಲಿ ತಮಿಳುನಾಡು! ಗುಂಡಿ ರಸ್ತೆಯಲ್ಲಿ ರೇಸ್

ರಸ್ತೆ ಗುಂಡಿ ಸಮಸ್ಯೆ ಅಂದ್ರೆ, ಇದು ನಮ್ಮ ದೇಶದ ಬಹುತೇಕ ರಾಜ್ಯಗಳಲ್ಲಿ ಕಾಣೋ ಸಾಮಾನ್ಯ ಸಮಸ್ಯೆ. ಅದರಲ್ಲೂ ಬೆಂಗಳೂರು ನಗರದಲ್ಲಂತೂ ಈ ವಿಷಯ ಕೆಲಕಾಲ ಭಾರೀ ಚರ್ಚೆಗೆ ಕಾರಣವಾಗಿತ್ತು. ರಸ್ತೆಗುಂಡಿಗಳ ವಿಚಾರ ರಾಜಕೀಯ ಹಾದಿಗೂ ತಲುಪಿತ್ತು, X ನಲ್ಲಿ ರಾಜಕಾರಣಿಗಳು, ಐಟಿ ಕಂಪನಿಗಳ ಮುಖ್ಯಸ್ಥರು ಎಲ್ಲರೂ ಪರಸ್ಪರ ಟೀಕೆ-ಪ್ರತಿಟೀಕೆಗಳಲ್ಲಿ ತೊಡಗಿದ್ದರು. ಇದನ್ನೇ ಹೋಲುವ ಪರಿಸ್ಥಿತಿ ಈಗ...

ಮಜುಂದಾರ್ ಶಾ ಟೀಕೆ -ತಿರುಗೇಟು : CM DCM ದೀಪಾವಳಿ ಮಾತುಕತೆ!

ಬೆಂಗಳೂರಿನ ಹದಗೆಟ್ಟ ರಸ್ತೆಗುಂಡಿಗಳು, ಕಸದ ವಿಲೇವಾರಿ ಸಮಸ್ಯೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಇತ್ತೀಚೆಗೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಈ ಟೀಕೆಗೆ ಪ್ರತಿಕ್ರಿಯೆಯಾಗಿ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ದಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದರು. ಕಿರಣ್ ಮಜುಂದಾರ್ ಶಾ...
- Advertisement -spot_img

Latest News

ಕೋಮುಗಲಭೆ ಅಂತ ಹಿಂದೂಗಳ ಮೇಲೆ ಕೇಸ್ ಹಾಕಿದರೆ ಹೋರಾಟ ನಿಶ್ಚಿತ: ಹಾವೇರಿ ಕೇಸ್‌ ಬಗ್ಗೆ ಮುತಾಲಿಕ್ ಎಚ್ಚರಿಕೆ

Haveri News: ಹಾವೇರಿ: ಹಾವೇರಿಯಲ್ಲಿ ಕೋಮು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದಿ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರಹುಣ್ಣಿಮೆ ರೈತಾಪಿ ಜನರ ಪವಿತ್ರವಾದ ಹಬ್ಬವಾಗಿದೆ‌. ಮಸೀದಿ...
- Advertisement -spot_img