Tuesday, August 18, 2026

Bengaluru

ಅಪ್ಪಿತಪ್ಪಿ ರೋಡ್ ಅಲ್ಲಿ ಕಸ ಎಸೆದ್ರೆ ಮನೆ ಮುಂದೆ ಸರ್ಪ್ರೈಸ್! ಹುಷಾರ್‌

ಬೆಂಗಳೂರು ನಗರದ ಬನಶಂಕರಿ ಸೆಕೆಂಡ್ ಸ್ಟೇಜ್‌ನ ದತ್ತಾತ್ರೇಯ ದೇವಸ್ಥಾನ ರಸ್ತೆ ಬಳಿ, ರಸ್ತೆಗೇ ಕಸ ಎಸೆದವರಿಗೆ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಪಾಠ ಕಲಿಸಿದ ಘಟನೆ ನಡೆದಿದೆ. ಮನೆ ಮುಂದೆ ಕಸ ಸಂಗ್ರಹಣೆಗಾಗಿ ಆಟೋಗಳು ಬಂದರೂ, ಕೆಲವರು ಕಸವನ್ನು ನೇರವಾಗಿ ರಸ್ತೆಗೆ ಎಸೆಯುತ್ತಿದ್ದರು. ಈ ಅಸಭ್ಯ ಕ್ರಮದಿಂದ ಪ್ರದೇಶದ ಸ್ವಚ್ಛತೆ ಹಾಳಾಗುತ್ತಿದ್ದುದನ್ನು ಗಮನಿಸಿದ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಕ್ರಮ...

Bengaluru News: ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

Bengaluru: ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 29 (ಕರ್ನಾಟಕ ವಾರ್ತೆ) : ಕಾರ್ಯದರ್ಶಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಜಯನಗರ ಬೆಂಗಳೂರು (ದಕ್ಷಿಣ), ಕೆಎ-05 ಕಛೇರಿಯು ಸರ್ವೇ ನಂ. 64/1, ಅಂಜನಾಪುರ, ಉತ್ತರಹಳ್ಳಿ, ಹೋಬಳಿಯ, ಜೆ.ಪಿ.ನಗರ, 9ನೇ ಹಂತ, ಬೆಂಗಳೂರು-560108 ಇಲ್ಲಿ ನಿರ್ಮಿಸಲಾಗಿರುವ ನೂತನ...

ಕನ್ನಡಿಗರಿಗೆ ರಾಜ್ಯೋತ್ಸವ ಗಿಫ್ಟ್ : ಪ್ರತಿ 15 ನಿಮಿಷಕ್ಕೊಮ್ಮೆ ಮೆಟ್ರೋ !

ಆರ್.ವಿ. ರಸ್ತೆ – ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಐದನೇ ರೈಲು ನವೆಂಬರ್ 1ರಿಂದ ಸಂಚಾರ ಆರಂಭಿಸಲಿದೆ. ಪ್ರಸ್ತುತ ನಾಲ್ಕು ರೈಲುಗಳೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಪ್ರತಿ ರೈಲು ಸಂಚಾರದ ನಡುವೆ ಸುಮಾರು 19 ನಿಮಿಷಗಳ ಅಂತರವಿದೆ. ಐದನೇ ರೈಲು ಸೇರ್ಪಡೆಯಾದ ಬಳಿಕ ಈ ಅಂತರ 15 ನಿಮಿಷಕ್ಕಿಂತ ಕಡಿಮೆಯಾಗಲಿದ್ದು, ಪ್ರಯಾಣಿಕರ ನಿರೀಕ್ಷೆಯ ಸಮಯ ಇನ್ನಷ್ಟು...

ಟ್ರಾಫಿಕ್‌ ಪರಿಹಾರಕ್ಕೆ ಡಿಕೆಶಿಗೆ ತೇಜಸ್ವಿ ಕೊಟ್ರು 5 ಸಲಹೆಗಳು !

ರಾಜಕೀಯ ವಾಗ್ವಾದ ಮತ್ತು ಪರಿಸರ ಪ್ರೇಮಿಗಳ ವಿರೋಧಕ್ಕೆ ಕಾರಣವಾಗಿರುವ ಟನಲ್ ರಸ್ತೆ ಯೋಜನೆ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಐದು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮೊದಲನೆಯದಾಗಿ, ತೇಜಸ್ವಿ ಸೂರ್ಯ ಅವರ ಪ್ರಕಾರ ಟನಲ್ ರಸ್ತೆ ಯೋಜನೆ ಟ್ರಾಫಿಕ್ ಸಮಸ್ಯೆ ಪರಿಹಾರವಲ್ಲ....

ಟನಲ್ ರೋಡ್ ಬಿಡಿ ಸ್ವಾಮಿ ಪಾಲಿಕೆ ಶಿಕ್ಷಕರಿಗೆ ಸಂಬಳ ಕೊಡಿ – ಆರ್. ಅಶೋಕ್ ವ್ಯಂಗ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಮತ್ತು ಕಾಲೇಜುಗಳ ಶಿಕ್ಷಕರು ಕಳೆದ ನಾಲ್ಕು ತಿಂಗಳಿನಿಂದ ಸಂಬಳವಿಲ್ಲದೆ ಪರದಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಉಲ್ಲೇಖಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಟ್ವೀಟ್‌ನಲ್ಲಿ ಆರ್. ಅಶೋಕ್ ವ್ಯಂಗ್ಯವಾಗಿ ಬರೆದುಕೊಂಡಿದ್ದು, ಟನಲ್ ರೋಡ್ ಬಿಡಿ...

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...

ತೇಜಸ್ವಿ ಸೂರ್ಯ ಖಾಲಿ ಟ್ರಂಕ್.. ಡಿ.ಕೆ ಶಿವಕುಮಾರ್ ತಿರುಗೇಟು

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ, ನಾಗರಿಕರಿಂದ ವಿವಿಧ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿದರು. ಸಭೆಯಲ್ಲಿ ಲಾಲ್‌ಬಾಗ್‌ ಸುರಂಗ ಮಾರ್ಗ ಯೋಜನೆಯ ಬಗ್ಗೆ ಮಾತನಾಡಿದ ಅವರು, ಈ ಯೋಜನೆಯಿಂದ ಲಾಲ್‌ಬಾಗ್‌ಗೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲಸದ ಅವಧಿಯಲ್ಲಿ ಕೇವಲ ಒಂದು ಎಕರೆ ಪ್ರದೇಶವನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲಾಗುತ್ತದೆ, ನಂತರ...

ಪತ್ನಿಯನ್ನು ಕೊಂದಿದ್ದಕ್ಕೆ ಪಾಪ ಪ್ರಜ್ಞೆ – 15 ದೇವಸ್ಥಾನ ಸುತ್ತಿದ್ದ ಮಹೇಂದ್ರ ರೆಡ್ಡಿ

ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಗೆ ಅನಾರೋಗ್ಯ, ವೈಯಕ್ತಿಕ ಜೀವನದಲ್ಲಿ ಅಶಾಂತಿ, ದಿನನಿತ್ಯದ ಪ್ರಶ್ನೆಗಳು ಹಾಗೂ ಒತ್ತಡದಿಂದ ಬೇಸತ್ತ, ಕೊನೆಗೂ ಪತ್ನಿಯನ್ನೇ ಕೊಂದಿದ್ದಾನೆ ಡಾ. ಮಹೇಂದ್ರ ರೆಡ್ಡಿ. ಪೊಲೀಸರ ಮುಂದೆ ಬಾಯ್ಬಿಟ್ಟಿರುವ ಆತನ ಹೇಳಿಕೆ ಈಗ ಹೊಸ ಆಘಾತ ಮೂಡಿಸಿದೆ. ಪತ್ನಿ ಡಾ. ಕೃತಿಕಾ ರೆಡ್ಡಿಯನ್ನು ಹತ್ಯೆ ಮಾಡಿದ ನಂತರ ತೀವ್ರ ಪಾಪಪ್ರಜ್ಞೆಯಿಂದ ಬಳಲಿದ ಆತ,...

19 ಜೀವ ಉಳಿಸಿದ 2 ತಿಂಗಳ ಮಗುವಿನ ತಂದೆ – ರಿಯಲ್‌ ಲೈಫ್‌ ಹೀರೋ!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್‌ ಬೆಂಕಿಗಾಹುತಿಯಾದ ದುರಂತದಲ್ಲಿ, ಒಬ್ಬ ತಂದೆಯ ಧೈರ್ಯದಿಂದ 19 ಜೀವಗಳು ಉಳಿದಿವೆ. ಕೇವಲ ಎರಡು ತಿಂಗಳ ಮಗುವಿನ ತಂದೆಯಾಗಿರುವ ಈ ವ್ಯಕ್ತಿ ಆತಂಕದ ಕ್ಷಣದಲ್ಲಿ ತೋರಿದ ಸಾಹಸದಿಂದ ನಿಜವಾದ ರಿಯಲ್ ಲೈಫ್ ಹೀರೋ ಆಗಿದ್ದಾರೆ. ಬೆಂಕಿ ಬಸ್‌ನ ಇಡೀ ಭಾಗವನ್ನು ಆವರಿಸುತ್ತಿದ್ದಾಗ, ತಮ್ಮ ಹೆಂಡತಿ ಮತ್ತು ಮಕ್ಕಳನ್ನು ಮೊದಲು...

ಈ ಪ್ರಯಾಣಿಕನ ಮಾತು ಕೇಳಿದ್ರೆ ಸಾವು ಕಣ್ಮುಂದೆ ಬರುತ್ತೆ!

ಹೈದರಾಬಾದ್‌ ನಿಂದ  ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿದ್ದು, ೨೦ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಆ ಬಸ್‌ ನಿಂದ ಬಚಾವ್‌ ಆಗಿ ಬಂದ ಪ್ರಯಾಣಿಕ ತನ್ನ ಪರಿಸ್ಥಿತಿ ಹೇಗಾಗಿತ್ತು. ಹೇಗೆ ಬಚಾವ್‌ ಆದ್ವಿ ಅನ್ನೋದನ್ನ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇವರ ಮಾತುಗಳು ಎಂತವರಿಗೂ ಸಾವನ್ನು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img