Tuesday, August 18, 2026

Bengaluru

ಕಾವೇರಿ ಟ್ರಾವೆಲ್ಸ್‌ ಬಸ್ ‘ದುರಂತ’ ಬದುಕುಳಿದವರ ಭಯಾನಕ ಕ್ಷಣಗಳು!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೊ ಬಸ್ ಭೀಕರ ಅಪಘಾತಕ್ಕೊಳಗಾಗಿ ಭಾರಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರ ಮೇಲೆ ನಡೆದಿದೆ. ವರದಿಗಳ...

ನಾನು ಹೆಮ್ಮೆಯ ಕನ್ನಡಿಗಳು : ಮಜುಂದಾರ್‌ ಶಾ ತಿರುಗೇಟು

ಬೆಂಗಳೂರಿನ ರಸ್ತೆ ಗುಂಡಿಗಳು ಮತ್ತು ಕಸದ ರಾಶಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಉದ್ಯಮಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಟ್ವೀಟ್ ಸರ್ಕಾರ–ಐಟಿ ವಲಯದ ನಡುವಿನ ಟ್ವೀಟ್‌ ವಾರಿಗೆ ಕಾರಣವಾಯಿತು. ನಾನೇ ಬೆಂಗಳೂರಿನ 10ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿಗೆ ಮುಂದಾಗುತ್ತೇನೆ ಎಂಬ ಅವರ ಟ್ವೀಟ್ ನಂತರ, ಅವರು ಕನ್ನಡದವರಲ್ಲ ಎಂಬ ಚರ್ಚೆಯೂ...

ಬೆಂಗಳೂರು ಬದಿಯಲ್ಲಿ ತಮಿಳುನಾಡು! ಗುಂಡಿ ರಸ್ತೆಯಲ್ಲಿ ರೇಸ್

ರಸ್ತೆ ಗುಂಡಿ ಸಮಸ್ಯೆ ಅಂದ್ರೆ, ಇದು ನಮ್ಮ ದೇಶದ ಬಹುತೇಕ ರಾಜ್ಯಗಳಲ್ಲಿ ಕಾಣೋ ಸಾಮಾನ್ಯ ಸಮಸ್ಯೆ. ಅದರಲ್ಲೂ ಬೆಂಗಳೂರು ನಗರದಲ್ಲಂತೂ ಈ ವಿಷಯ ಕೆಲಕಾಲ ಭಾರೀ ಚರ್ಚೆಗೆ ಕಾರಣವಾಗಿತ್ತು. ರಸ್ತೆಗುಂಡಿಗಳ ವಿಚಾರ ರಾಜಕೀಯ ಹಾದಿಗೂ ತಲುಪಿತ್ತು, X ನಲ್ಲಿ ರಾಜಕಾರಣಿಗಳು, ಐಟಿ ಕಂಪನಿಗಳ ಮುಖ್ಯಸ್ಥರು ಎಲ್ಲರೂ ಪರಸ್ಪರ ಟೀಕೆ-ಪ್ರತಿಟೀಕೆಗಳಲ್ಲಿ ತೊಡಗಿದ್ದರು. ಇದನ್ನೇ ಹೋಲುವ ಪರಿಸ್ಥಿತಿ ಈಗ...

ಮಜುಂದಾರ್ ಶಾ ಟೀಕೆ -ತಿರುಗೇಟು : CM DCM ದೀಪಾವಳಿ ಮಾತುಕತೆ!

ಬೆಂಗಳೂರಿನ ಹದಗೆಟ್ಟ ರಸ್ತೆಗುಂಡಿಗಳು, ಕಸದ ವಿಲೇವಾರಿ ಸಮಸ್ಯೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಇತ್ತೀಚೆಗೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಈ ಟೀಕೆಗೆ ಪ್ರತಿಕ್ರಿಯೆಯಾಗಿ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ದಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದರು. ಕಿರಣ್ ಮಜುಂದಾರ್ ಶಾ...

‘ಡೆಲಿವರಿ ಜಾಬ್‌’ ಮಾಡಿದ್ರೆ ಇಷ್ಟು ಹಣ ಸಿಗತ್ತಾ?

ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಇ-ಕಾಮರ್ಸ್ ಸೇವೆಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸ್ವಿಗ್ಗಿ, ಫ್ಲಿಪ್‌ಕಾರ್ಟ್‌, ಜೊಮ್ಯಾಟೋ, ಜೆಪ್ಟೋ ಸೇರಿದಂತೆ ಹೆಸರಾಂತ ಇ ಕಾಮರ್ಸ್‌ ಅಪ್ಲಿಕೇಶನ್ ಮೂಲಕ ಹೆಚ್ಚಿನವರು ಫುಡ್ ಸೇರಿದಂತೆ ಪ್ರಾಡಕ್ಟ್‌ಗಳನ್ನು ಖರೀದಿ ಮಾಡ್ತಾರೆ. ಈ ಪೈಕಿ ಗ್ರಾಹಕರ ಮನೆಬಾಗಿಲಿಗೆ ತಲುಪುವ ಆರ್ಡರ್‌ಗಳ ಹಿಂದೆ ಅಡಗಿರುವ ಮಹತ್ವದ ಶ್ರಮ ಇರೋದೇ ಡೆಲಿವರಿ ಬಾಯ್‌ಗಳದ್ದು. ಇತ್ತೀಚೆಗೆ,...

ಅಸಲಿ ನೋಟಿಗೆ ಕೋಟಾ ನೋಟು ಆಫರ್‌ : ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌ !

ಒರಿಜಿನಲ್ ನೋಟುಗಳಿಗೆ ಖೋಟಾ ನೋಟು ಆಫರ್ ನೀಡಿ ವಂಚನೆ ಮಾಡುತ್ತಿದ್ದ ಗ್ಯಾಂಗ್‌ನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಜಯನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರನ್ನು ರೆಡ್‌ ಹ್ಯಾಂಡ್ ಆಗಿ ಬಂಧಿಸಲಾಗಿದೆ. 10 ಲಕ್ಷ ರೂ. ಅಸಲಿ ನೋಟುಗಳಿಗೆ 30 ಲಕ್ಷ ರೂ. ಖೋಟಾ ನೋಟು ನೀಡುವುದಾಗಿ ಆಫರ್ ಮಾಡಿದ್ದ ಈ ಗ್ಯಾಂಗ್‌, ವಂಚನೆ ಮಾಡಲು ಯೋಜನೆ ರೂಪಿಸಿತ್ತು....

ಪ್ರೀತ್ಸೆ ಪ್ರೀತ್ಸೆ ಅಂತಾ ಹಿಂದೆ ಬಿದ್ದ – ಬೇಡ ಅಂದಿದ್ದಕ್ಕೆ ಕೊಂದೆ ಬಿಟ್ಟಾ!

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. 20 ವರ್ಷದ ಯಾಮಿನಿ ಪ್ರಿಯಾ ಎಂಬ ಯುವತಿ ಹತ್ಯೆಗೆ ಬಲಿಯಾದರು. ಪ್ರೀತಿಗೆ ಒಪ್ಪದ ಕಾರಣದಿಂದ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು,...

ತೆರಿಗೆ ಕಟ್ಟಲ್ಲ-ತೆರಿಗೆ ಕೇಳ್ಬೇಡಿ : IT- BT ಮಂದಿಯ ಶಪಥ !

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ ನಂತರ, ವರ್ತೂರು ಮತ್ತು ಪಣತ್ತೂರು ಭಾಗದ ನಿವಾಸಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಲ ಸೌಕರ್ಯ ಕೊಡದೆ ತೆರಿಗೆ...

ಕರ್ನಾಟಕ ಕೈತಪ್ಪಿದ AI ಹಬ್ : ಕಾಂಗ್ರೆಸ್ ಕಾರಣ ಎಂದ JDS

ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ಜೆಡಿಎಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದೆ. ಗೂಗಲ್‌ನ ಈ ಮಹತ್ವದ ಹೂಡಿಕೆಯ ಯೋಜನೆ ಕರ್ನಾಟಕಕ್ಕೆ ಬಾರದಿರುವುದು ರಾಜ್ಯಕ್ಕೆ...

ಬೆಂಗಳೂರಿಗೆ 12 ಹೊಸ ಫ್ಲೈ ಓವರ್‌ಗೆ ಪ್ಲಾನ್!

ಸಿಲಿಕಾನ್ ವ್ಯಾಲಿ, ಐಟಿಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಜನರ ತಾಳ್ಮೆ ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗಳಲ್ಲಿ ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕುವುದು ಬೆಂಗಳೂರಿನ ಜನರ ದಿನಚರಿಯ ಭಾಗವಾಗಿಬಿಟ್ಟಿದೆ. ಸರ್ಕಾರ ಹಲವು ಕ್ರಮ ಕೈಗೊಂಡರೂ ಟ್ರಾಫಿಕ್ ನಿಯಂತ್ರಣ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಟ್ರಾಫಿಕ್...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img