Tuesday, August 18, 2026

Bengaluru

ಮಾಟಮಂತ್ರ ಹೆಸರಿನಲ್ಲಿ ವಂಚನೆ : 53 ಲಕ್ಷ ಮೌಲ್ಯದ ಚಿನ್ನ ವಶ!

ಮಾಟಮಂತ್ರದಿಂದ ಮುಕ್ತಿ ಅಥವಾ ರಹಸ್ಯ ನಿಧಿಗಳನ್ನು ಹೊರತೆಗೆಯಲು ಪೂಜೆ ಮಾಡುತ್ತೇವೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ 49 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಲಾರ ಮೂಲದ ದಾದಾ ಪೀರ್ ಎಂದು ಗುರುತಿಸಲಾಗಿದ್ದು, ಅವನಿಂದ ₹53 ಲಕ್ಷ ಮೌಲ್ಯದ 485.4 ಗ್ರಾಂ ಕದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸೆಪ್ಟೆಂಬರ್ 26ರಂದು ಹುಳಿಮಾವು ಪೊಲೀಸರಿಗೆ ಬನ್ನೇರುಘಟ್ಟ ಮುಖ್ಯರಸ್ತೆಯ ಬಳಿ...

ಮೈದುಂಬಿ ಹರಿಯುತ್ತಿರುವ ಮುತ್ಯಾಲಮಡುವು ಜಲಪಾತ!

ಇತ್ತೀಚೆಗೆ ಸುರಿದ ಬಾರೀ ಮಳೆಯಿಂದ ಬೆಂಗಳೂರಿನಿಂದ 40 ಕಿ.ಮೀ. ದೂರದಲ್ಲಿರುವ, ಆನೇಕಲ್ ಸಮೀಪದ ಮುತ್ಯಾಲಮಡುವು ಜಲಪಾತ ಮೈದುಂಬಿದೆ. ದಿನ ದಿನಕ್ಕೂ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಹಲವಾರು ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮಳೆಗಾಲದ ಆರಂಭಿಕ ದಿನಗಳಲ್ಲಿ ಜಲಪಾತ ನೋಡುವುದೇ ಒಂದು ವಿಶೇಷ. ಈ ಕಾರಣದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಜಲಪಾತ...

ಬೆಂಗಳೂರಲ್ಲಿ 18 ದಿನಗಳಲ್ಲಿ 52 ಟನ್ಗಳಷ್ಟು ಪ್ಲಾಸ್ಟಿಕ್ ವಶ!

ಸಿಲಿಕಾನ್ ಸಿಟಿಯಲ್ಲಿ ಕಳೆದ ತಿಂಗಳಿನಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಕೇವಲ 18 ದಿನಗಳಲ್ಲಿ ಬರೋಬ್ಬರಿ 52 ಟನ್ ಗಳಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದೂ, ಒಟ್ಟೂ 1.3 ಕೋಟಿ ರೂ. ಮೊತ್ತದ ದಂಡವೂ ಸಹ ಸಂಗ್ರಹಣೆಯಾಗಿದೆ. BSWML ಸೆ.8 ರಿಂದ 26 ರ ವರೆಗೆ ನಿಷೇಧಿತ ಪ್ಲಾಸ್ಟಿಕ್‌ ಬಳಕೆಯ ವಿರುದ್ದ ಶಿಸ್ತಿನ...

ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಬಿಸಾಡಿದ ವಕೀಲ

ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ದಿನ ನಡೆದ ವಿಚಿತ್ರ ಘಟನೆ ಭಾರತೀಯ ಸೌಹಾರ್ದಕ್ಕೆ ಚಿಂತನೆ ಮೂಡಿಸಿದೆ. ಹಿರಿಯ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದಾರೆ. ಈ ಘಟನೆ ವೇಳೆ ಪೊಲೀಸರು ತಕ್ಷಣವೇ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಲಯದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಕರಣವನ್ನು ಪ್ರತ್ಯಕ್ಷರಾದರೂ ಗಮನಿಸಿದಂತೆ, ಆರೋಪಿಯು ಭಾರತ ಸನಾತನದ...

ರಾಜಧಾನಿಯಲ್ಲೇ ಭಯದ ಸ್ಥಿತಿ : ಮಹಿಳೆಯರ ಕುತ್ತಿಗೆಗೆ ‘ಲಾಂಗ್’ ಇಟ್ಟು ಸರಗಳ್ಳತನ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಹೊಸ ವರದಿ ಸ್ಪಷ್ಟಪಡಿಸಿದೆ. 2023ರ NCRB ವರದಿ ಪ್ರಕಾರ, ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಕಳೆದ ಎರಡು ವರ್ಷಗಳಲ್ಲಿ ಶೇ.40ರಷ್ಟು ಹೆಚ್ಚಾಗಿವೆ ಎಂಬ ಆಘಾತಕಾರಿ ಅಂಕಿ-ಅಂಶ ಹೊರಬಿದ್ದಿದೆ. ಇದರ ನಡುವೆಯೇ, ಬೆಂಗಳೂರಿನಲ್ಲಿ ಕಳೆದ ತಿಂಗಳ 10ರಂದು ಒಂದೇ...

ತಲೆ ಛಿದ್ರವಾಗಿ ಯುವತಿ ಸಾವು : ರಸ್ತೆಗುಂಡಗಳೇ ಕಾರಣವಾಯ್ತ?

ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಲಾರಿಗಳ ಅತಿವೇಗಕ್ಕೆ ಮತ್ತೆ ಪ್ರಾಣ ಬಲಿಯಾಗಿದೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿನಿ ಧನುಶ್ರೀ ದುರ್ಮರಣ ಹೊಂದಿದ್ದಾರೆ. ರಸ್ತೆಯ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದು ಹರಿದ ಪರಿಣಾಮ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....

ಬೆಂಗಳೂರು-ಮುಂಬೈ ಸೂಪರ್‌ ಫಾಸ್ಟ್ ರೈಲು : ಗುಡ್​​ ನ್ಯೂಸ್​​ ಕೊಟ್ಟ ತೇಜಸ್ವಿ ಸೂರ್ಯ

ಬೆಂಗಳೂರು–ಮುಂಬೈ ನಡುವಿನ ದೀರ್ಘಕಾಲದ ಕನಸು ಶೀಘ್ರದಲ್ಲೇ ನಿಜವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೂಪರ್‌ಫಾಸ್ಟ್ ರೈಲು ಘೋಷಣೆ ಮಾಡಿ, 30 ವರ್ಷಗಳಿಂದ ಜನರ ಬೇಡಿಕೆಗೆ ಕೊನೆಗೂ ಸ್ಪಂದಿಸಿದ್ದಾರೆ. ಈ ಘೋಷಣೆಯೊಂದಿಗೆ ಕರ್ನಾಟಕದ ಜನತೆಗೆ ಸಂಸದ ತೇಜಸ್ವಿ ಸೂರ್ಯ ಗುಡ್ ನ್ಯೂಸ್ ನೀಡಿದ್ದಾರೆ. ಇದುವರೆಗೂ ಈ ಮಾರ್ಗದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ಮಾತ್ರ ಸಂಚರಿಸುತ್ತಿದ್ದು, ಪ್ರಯಾಣಕ್ಕೆ...

ಸೌಜನ್ಯ ಪರ ನ್ಯಾಯ ಸಮಾವೇಶ

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದ SIT ತನಿಖೆ ನಡೀತಿದೆ. ಮತ್ತೊಂದೆಡೆ ಸೌಜನ್ಯ ಸಾವಿಗೆ ನ್ಯಾಯ ಸಿಗುವಂತೆ ಆಗ್ರಹಿಸಿ, ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಪ್ರತಿಭಟನೆಯ ಹಾದಿ ಹಿಡಿದಿದೆ. ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ ನೇತೃತ್ವದಲ್ಲಿ, ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನಾಕಾರರು ಧರ್ಮಸ್ಥಳದ ನೂರಾರು ಅಸಹಜ ಸಾವುಗಳ ಬಗ್ಗೆ ತನಿಖೆಯಾಗಲಿ. ಗ್ರಾಮಾಭಿವೃದ್ಧಿ ಹೆಸರಿನ ಮೈಕ್ರೋ ಫೈನಾನ್ಸ್‌...

ಬೆಂಗಳೂರಿಗರಿಗೆ ಗುಡ್‌ನ್ಯೂಸ್ : 40 KMವರೆಗೂ BMTC ಬಸ್

ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಜನರ ಜೀವನಾಡಿಯಾಗಿರುವ ಬಿಎಂಟಿಸಿ ಬಸ್‌ಗಳು ಇನ್ನು ಮುಂದೆ ಕೇವಲ ನಗರದೊಳಗೆ ಮಾತ್ರವಲ್ಲ, ಹೊರ ಜಿಲ್ಲೆಗಳಿಗೂ ಸಂಚರಿಸಲಿವೆ. ಈ ಮಹತ್ವದ ನಿರ್ಧಾರಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಈ ಕುರಿತು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ನಿಗಮಕ್ಕೆ ತಿಳಿಸಲು ಆಹ್ವಾನಿಸಲಾಗಿದೆ. ಇದುವರೆಗೆ ಬಿಎಂಟಿಸಿ ಬಸ್‌ಗಳು ನಗರದಿಂದ ಗರಿಷ್ಠ 25 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮಾತ್ರ...

ಹಗಲಲ್ಲಿ ಅರ್ಚಕ-ರಾತ್ರಿ ಕಳ್ಳ : ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರಿನಲ್ಲಿ ಅರ್ಚಕನ ಮುಖವಾಡದ ಹಿಂದೆ ಕಳ್ಳತನ ನಡೆಸುತ್ತಿದ್ದ ಪ್ರವೀಣ್ ಮತ್ತು ಅವನ ಸಂಗಾತಿ ಸಂತೋಷ್ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಗಲು ದೇವಾಲಯಗಳಲ್ಲಿ ಪೂಜೆ, ಹೋಮ-ಹವನ ಮಾಡುವ ಈ ಅರ್ಚಕ, ರಾತ್ರಿ ಬಂದ ಕೂಡಲೇ ಅದೇ ದೇವಾಲಯದ ಬೆಳ್ಳಿ, ಹಿತ್ತಾಳೆ ಹಾಗೂ ಚಿನ್ನಾಭರಣಗಳನ್ನು ಕದ್ದುಕೊಂಡು ಮಾರಾಟ ಮಾಡುತ್ತಿದ್ದ. ಪ್ರತೀ ಬಾರಿ ಕಳ್ಳತನ ಮಾಡಿದ ನಂತರ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img