Tuesday, June 30, 2026

Bengaluru

ಬ್ಲ್ಯಾಕ್‌ಮೇಲ್‌ಗೆ ಜಾಗ ಇಲ್ಲ : ಬೆಂಗಳೂರು ಕಂಪನಿಗಳಿಗೆ ಡಿಕೆಶಿ ಎಚ್ಚರಿಕೆ!

ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ಸ್ಥಳಾಂತರಗೊಳ್ಳಲು ಸ್ವತಂತ್ರರಾಗಿದ್ದಾರೆ. ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಯಾರಿಗೂ ಅವಕಾಶವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್‌ ಗಡುವು ನಿಗದಿ ಮಾಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನಿರಂತರ ಅಭಿವೃದ್ಧಿ...

ಬೆಂಗಳೂರು ಗುಂಡಿ ಸಮಸ್ಯೆ ಡಿಕೆ ಶಿವಕುಮಾರ್‌ಗೆ ಟೆನ್ಷನ್!

ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ‘ಬ್ಲಾಕ್‌ ಬಕ್’ ಕಂಪನಿ, ಬೆಂಗಳೂರಿನ ರಸ್ತೆ ಗುಂಡಿ ಮತ್ತು ಧೂಳಿನ ಸಮಸ್ಯೆಯಿಂದ ಸಿಬ್ಬಂದಿಯ ಪ್ರಯಾಣ ಅವಧಿ ಹೆಚ್ಚುತ್ತಿರುವುದನ್ನು ಉಲ್ಲೇಖಿಸಿ, ನಗರ ಬಿಟ್ಟು ಹೊರ ಹೋಗಲು ನಿರ್ಧರಿಸಿರುವುದಾಗಿ ಹೇಳಿಕೆ ನೀಡಿದೆ. ಇದಕ್ಕೆ ಪ್ರತಿಯಾಗಿ ಆಂಧ್ರಪ್ರದೇಶ ಸರ್ಕಾರ ಕಂಪನಿಯನ್ನು ತಮ್ಮ ರಾಜ್ಯಕ್ಕೆ ಆಹ್ವಾನಿಸಿದ್ದು, ವಿಷಯ ತೀವ್ರ ಚರ್ಚೆಗೆ ಕಾರಣವಾಯಿತು. ಬ್ಲಾಕ್‌ ಬಕ್ ಕಂಪನಿಯ...

Bengaluru: ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ, ಆಟೋ ಡ್ರೈವರ್ ಅರೆಸ್ಟ್

Bengaluru: ಆಟೋದಲ್ಲಿ ಬ್ಯಾಗ್ ಇಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಕ್ಕೆ ಕೈ ಹಾಕಿ ಆಟೋ ಡ್ರೈವರ್ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಆಟೋ ಚಾಲಕ ಹನುಂತಪ್ಪ ತಳವಾರ್ ಆಗಿದ್ದು, ಈತನೇ ಅಶ್ಲೀಲವಾಗಿ ವರ್ತಿಸಿದ್ದಾನೆ. ಓರ್ವ ಯುವತಿ ಜೆಪಿ ನಗರದ ಸೆವೆಂತ್ ಕ್ರಾಸ್‌ನಿಂದ ಆಟೋ ಬುಕ್ ಮಾಡಿದ್ದಾಳೆ. ಈ ವೇಳೆ ಆಕೆಯ ಬಳಿ ಬ್ಯಾಗ್...

ಬೆಂಗಳೂರಿಗರಿಗೆ ವೀಕೆಂಡ್‌ಗೆ ಡಬಲ್ ಶಾಕ್ ನೀರು ಇಲ್ಲ, ಕರೆಂಟೂ ಇಲ್ಲ!

ವಿಕೇಂಡ್‌ನಲ್ಲಿ ಸಿಲಿಕಾನ್ ಸಿಟಿ ಜನತೆಗೆ ಡಬಲ್ ಶಾಕ್ ಎದುರಾಗಲಿದೆ. ಕಾವೇರಿ ನೀರಿನ ಸರಬರಾಜು ಸ್ಥಗಿತ ಮತ್ತು ವಿದ್ಯುತ್ ವ್ಯತ್ಯಯದಿಂದ ನಾಗರಿಕರು ತೊಂದರೆ ಅನುಭವಿಸಬೇಕಿದೆ. ಬೆಸ್ಕಾಂ ಮತ್ತು ಕರ್ನಾಟಕ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯ ಕಾರಣವಾಗಿ ಸೆಪ್ಟೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. 220/66/11 ಕೆವಿ...

ಶಿವಲಿಂಗ ಸ್ಪರ್ಶಿಸದ ಸೂರ್ಯರಶ್ಮಿ ಬೆಂಗಳೂರಿಗೆ ಗಂಡಾಂತರ!

ಈ ಬಾರಿ ಜನವರಿ 14ರ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ನಡೆಯುವ ವಿಶಿಷ್ಟ ದೃಶ್ಯ, ಶಿವಲಿಂಗದ ಮೇಲೆ ನೇರವಾಗಿ ಬೀಳುವ ಸೂರ್ಯಕಿರಣ ಕಾಣಿಸಲಿಲ್ಲ. ಸಾಮಾನ್ಯವಾಗಿ ಈ ದಿನದಂದು ಸೂರ್ಯನ ಕಿರಣಗಳು ಶಿವಲಿಂಗವನ್ನು ಬೆಳಗುತ್ತವೆ ಎಂಬುದು ಪರಂಪರೆ. ಆದರೆ ಈ ಬಾರಿ ಅದು ಸಾಧ್ಯವಾಗದ ಕಾರಣ, ಗ್ರಹಣದ ಪ್ರಭಾವ ಹೆಚ್ಚು ಎಂದು ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ...

ಬೆಂಗಳೂರಿಗರೇ ಗಮನಿಸಿ! ಈ 2 ದಿನ ಮದ್ಯ ನಿಷೇಧ…

ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನೆ ಹಿನ್ನೆಲೆಯಲ್ಲಿ, ಆಗಸ್ಟ್‌ 30 ಮತ್ತು 31ರಂದು ಬೆಂಗಳೂರಿನ ಹಲವೆಡೆ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ನಗರ ಪೊಲೀಸ್‌ ಆಯುಕ್ತರಿಂದ ಈ ಆದೇಶ ಹೊರಬಿದ್ದಿದೆ. ಬೆಂಗಳೂರು ನಾಗರಿಕರಿಗೆ ಆ.30 ಮತ್ತು 31ರಂದು ಹಲವು ಠಾಣಾ ವ್ಯಾಪ್ತಿಯಲ್ಲಿ ಬಾರ್‌, ಪಬ್‌, ವೈನ್‌ ಶಾಪ್‌ಗಳು ಮುಚ್ಚಲಿವೆ. ಆಹಾರ ಸೇವೆಗೆ ಮಾತ್ರ ಹೋಟೆಲ್‌ಗಳಿಗೆ ವಿನಾಯಿತಿ ಕೊಡಲಾಗಿದೆ. ಆಗಸ್ಟ್‌.30...

BBMP ವಿಭಜನೆಯಿಂದ ಕನ್ನಡಿಗರಿಗೆ ಅನ್ಯಾಯ!?

ಸಿಲಿಕಾನ್‌ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...

ಬೆಂಗಳೂರಿಗರೇ ಹುಷಾರ್‌.. 100ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್‌ ಕಟ್‌

ಸಿಲಿಕಾನ್‌ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ. ವಿದ್ಯುತ್‌ ಸ್ಟೇಷನ್‌ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್‌ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್‌...

ಡಿಕೆಶಿ ಫುಲ್ ಜಾಲಿ ರೈಡ್‌! : ಇದು ಯಾರ ಬೈಕ್‌? DK ಬೈಕ್ ಸೀಕ್ರೆಟ್‌

ಬಹಳ ದಿನಗಳಿಂದ ಬೆಂಗಳೂರಿಗರು ಕಾದು ಕುಳಿತಿದ್ದ ಹೆಬ್ಬಾಳ ಮೇಲ್ಸೇತುವೆಗೆ ಇವತ್ತು ಗ್ರೀನ್‌ ಸಿಗ್ನಲ್ ಸಿಕ್ಕಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಈ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಉದ್ಘಾಟನೆ ಮಾಡಿದರು. ವಿಶೇಷವಾಗಿ ಡಿಕೆ ಶಿವಕುಮಾರ್‌ ಅವರು ತಮ್ಮ ಕಾಲೇಜಿನ ರೋಡ್ ಕಿಂಗ್‌ ಯೆಜ್ಡಿ ಬೈಕಿನಲ್ಲಿ ಹೆಬ್ಬಾಳ...

ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.‌ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img