Tuesday, August 18, 2026

Bengaluru

ಬೆಂಗಳೂರಲ್ಲಿ ಇಂದಿನಿಂದ ಶುರುವಾಗಲ್ಲ ಜಾತಿ ಗಣತಿ!

ರಾಜ್ಯದ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೋಮವಾರ ಅಂದರೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಸುಮಾರು 1.75 ಲಕ್ಷ ಶಿಕ್ಷಕರು ಸಮೀಕ್ಷಕರಾಗಿ 2 ಕೋಟಿಗೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ 7 ಕೋಟಿ ಜನರ ದತ್ತಾಂಶ ಸಂಗ್ರಹಿಸಲಿದ್ದಾರೆ. ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ...

ರಸ್ತೆಗುಂಡಿ ವಿವಾದ ಅಖಾಡಕೆ CM ಎಂಟ್ರಿ ಅಧಿಕಾರಿಗಳಿಗೆ 40 ದಿನ ಗಡುವು

ಬೆಂಗಳೂರಿನ ರಸ್ತೆ ಗುಂಡಿ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ವಿಚಾರ ರಾಜಕೀಯ ಹಾದಿ ಹಿಡಿದು ಟ್ವೀಟ್ ಮೂಲಕ ವಾಗ್ವಾದಗಳು ಜೋರಾಗೆ ನಡೆದಿದ್ದವು. ಇದೀಗ ಅಕ್ಟೋಬರ್ ೩೧ ರ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗಡುವು ನೀಡಿದ್ದಾರೆ. ಜೊತೆಗೆ ರಸ್ತೆಗುಂಡಿ ಮುಚ್ಚಲು ಹೆಚ್ಚುವರಿ ೭೫೦ ಕೋಟಿ ರೂ....

ಬೆಂಗಳೂರು ರಸ್ತೆ ಗುಂಡಿಯ ವಿವಾದ : ಬ್ಲಾಕ್‌ಬಕ್ ಟ್ವೀಟ್ ನಂತರ ರಾಜಕೀಯ ಬಿಸಿ

ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...

ಬೆಂಗಳೂರು ಬಿಟ್ಟು ಹೋಗಲ್ಲ… ಬ್ಲಾಕ್‌ಬಕ್‌ CEO ಯಾಬಾಜಿ ಸ್ಪಷ್ಟನೆ

ಸಿಲಿಕಾನ್‌ ಸಿಟಿ ರಸ್ತೆಗಳ ಗುಂಡಿಗಳ ಸಮಸ್ಯೆಯಿಂದ ಸಾರ್ವಜನಿಕರು ಸೇರಿದಂತೆ ಐಟಿ ಕಂಪನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕಂಪನಿಗಳು ಬೆಂಗಳೂರು ತೊರೆಯುವ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಮೂಡಿದ್ದವು. ಈ ಪೈಕಿ ಬ್ಲಾಕ್‌ಬಕ್ ಕಂಪನಿಯ ಕುರಿತು ಹರಿದಾಡಿದ ವದಂತಿಗಳಿಗೆ ಇದೀಗ ಕಂಪನಿ CEO ರಾಜೇಶ್ ಯಾಬಾಜಿ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. 2015ರಲ್ಲಿ ಬೆಂಗಳೂರಿನ...

ಬ್ಲ್ಯಾಕ್‌ಮೇಲ್‌ಗೆ ಜಾಗ ಇಲ್ಲ : ಬೆಂಗಳೂರು ಕಂಪನಿಗಳಿಗೆ ಡಿಕೆಶಿ ಎಚ್ಚರಿಕೆ!

ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ಸ್ಥಳಾಂತರಗೊಳ್ಳಲು ಸ್ವತಂತ್ರರಾಗಿದ್ದಾರೆ. ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಯಾರಿಗೂ ಅವಕಾಶವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್‌ ಗಡುವು ನಿಗದಿ ಮಾಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನಿರಂತರ ಅಭಿವೃದ್ಧಿ...

ಬೆಂಗಳೂರು ಗುಂಡಿ ಸಮಸ್ಯೆ ಡಿಕೆ ಶಿವಕುಮಾರ್‌ಗೆ ಟೆನ್ಷನ್!

ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ‘ಬ್ಲಾಕ್‌ ಬಕ್’ ಕಂಪನಿ, ಬೆಂಗಳೂರಿನ ರಸ್ತೆ ಗುಂಡಿ ಮತ್ತು ಧೂಳಿನ ಸಮಸ್ಯೆಯಿಂದ ಸಿಬ್ಬಂದಿಯ ಪ್ರಯಾಣ ಅವಧಿ ಹೆಚ್ಚುತ್ತಿರುವುದನ್ನು ಉಲ್ಲೇಖಿಸಿ, ನಗರ ಬಿಟ್ಟು ಹೊರ ಹೋಗಲು ನಿರ್ಧರಿಸಿರುವುದಾಗಿ ಹೇಳಿಕೆ ನೀಡಿದೆ. ಇದಕ್ಕೆ ಪ್ರತಿಯಾಗಿ ಆಂಧ್ರಪ್ರದೇಶ ಸರ್ಕಾರ ಕಂಪನಿಯನ್ನು ತಮ್ಮ ರಾಜ್ಯಕ್ಕೆ ಆಹ್ವಾನಿಸಿದ್ದು, ವಿಷಯ ತೀವ್ರ ಚರ್ಚೆಗೆ ಕಾರಣವಾಯಿತು. ಬ್ಲಾಕ್‌ ಬಕ್ ಕಂಪನಿಯ...

Bengaluru: ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ, ಆಟೋ ಡ್ರೈವರ್ ಅರೆಸ್ಟ್

Bengaluru: ಆಟೋದಲ್ಲಿ ಬ್ಯಾಗ್ ಇಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಕ್ಕೆ ಕೈ ಹಾಕಿ ಆಟೋ ಡ್ರೈವರ್ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಆಟೋ ಚಾಲಕ ಹನುಂತಪ್ಪ ತಳವಾರ್ ಆಗಿದ್ದು, ಈತನೇ ಅಶ್ಲೀಲವಾಗಿ ವರ್ತಿಸಿದ್ದಾನೆ. ಓರ್ವ ಯುವತಿ ಜೆಪಿ ನಗರದ ಸೆವೆಂತ್ ಕ್ರಾಸ್‌ನಿಂದ ಆಟೋ ಬುಕ್ ಮಾಡಿದ್ದಾಳೆ. ಈ ವೇಳೆ ಆಕೆಯ ಬಳಿ ಬ್ಯಾಗ್...

ಬೆಂಗಳೂರಿಗರಿಗೆ ವೀಕೆಂಡ್‌ಗೆ ಡಬಲ್ ಶಾಕ್ ನೀರು ಇಲ್ಲ, ಕರೆಂಟೂ ಇಲ್ಲ!

ವಿಕೇಂಡ್‌ನಲ್ಲಿ ಸಿಲಿಕಾನ್ ಸಿಟಿ ಜನತೆಗೆ ಡಬಲ್ ಶಾಕ್ ಎದುರಾಗಲಿದೆ. ಕಾವೇರಿ ನೀರಿನ ಸರಬರಾಜು ಸ್ಥಗಿತ ಮತ್ತು ವಿದ್ಯುತ್ ವ್ಯತ್ಯಯದಿಂದ ನಾಗರಿಕರು ತೊಂದರೆ ಅನುಭವಿಸಬೇಕಿದೆ. ಬೆಸ್ಕಾಂ ಮತ್ತು ಕರ್ನಾಟಕ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯ ಕಾರಣವಾಗಿ ಸೆಪ್ಟೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. 220/66/11 ಕೆವಿ...

ಶಿವಲಿಂಗ ಸ್ಪರ್ಶಿಸದ ಸೂರ್ಯರಶ್ಮಿ ಬೆಂಗಳೂರಿಗೆ ಗಂಡಾಂತರ!

ಈ ಬಾರಿ ಜನವರಿ 14ರ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ನಡೆಯುವ ವಿಶಿಷ್ಟ ದೃಶ್ಯ, ಶಿವಲಿಂಗದ ಮೇಲೆ ನೇರವಾಗಿ ಬೀಳುವ ಸೂರ್ಯಕಿರಣ ಕಾಣಿಸಲಿಲ್ಲ. ಸಾಮಾನ್ಯವಾಗಿ ಈ ದಿನದಂದು ಸೂರ್ಯನ ಕಿರಣಗಳು ಶಿವಲಿಂಗವನ್ನು ಬೆಳಗುತ್ತವೆ ಎಂಬುದು ಪರಂಪರೆ. ಆದರೆ ಈ ಬಾರಿ ಅದು ಸಾಧ್ಯವಾಗದ ಕಾರಣ, ಗ್ರಹಣದ ಪ್ರಭಾವ ಹೆಚ್ಚು ಎಂದು ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ...

ಬೆಂಗಳೂರಿಗರೇ ಗಮನಿಸಿ! ಈ 2 ದಿನ ಮದ್ಯ ನಿಷೇಧ…

ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನೆ ಹಿನ್ನೆಲೆಯಲ್ಲಿ, ಆಗಸ್ಟ್‌ 30 ಮತ್ತು 31ರಂದು ಬೆಂಗಳೂರಿನ ಹಲವೆಡೆ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ನಗರ ಪೊಲೀಸ್‌ ಆಯುಕ್ತರಿಂದ ಈ ಆದೇಶ ಹೊರಬಿದ್ದಿದೆ. ಬೆಂಗಳೂರು ನಾಗರಿಕರಿಗೆ ಆ.30 ಮತ್ತು 31ರಂದು ಹಲವು ಠಾಣಾ ವ್ಯಾಪ್ತಿಯಲ್ಲಿ ಬಾರ್‌, ಪಬ್‌, ವೈನ್‌ ಶಾಪ್‌ಗಳು ಮುಚ್ಚಲಿವೆ. ಆಹಾರ ಸೇವೆಗೆ ಮಾತ್ರ ಹೋಟೆಲ್‌ಗಳಿಗೆ ವಿನಾಯಿತಿ ಕೊಡಲಾಗಿದೆ. ಆಗಸ್ಟ್‌.30...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img