Tuesday, June 30, 2026

Bengaluru

Bengaluru: ವಿಲ್ಸನ್ ಗಾರ್ಡನ್ ಸ್ಪೋಟ ಕೇಸ್: 5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Bengaluru: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸ್ಪೋಟವಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು, 8ರಿಂದ 10 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತ 10 ವರ್ಷದ ಬಾಲಕ ಮುಬಾರಕ್ ಮನೆಯವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ...

ರಾಜಧಾನಿಯಲ್ಲಿ ವರುಣನ ಆರ್ಭಟ! : ಎಷ್ಟು ದಿನಗಳ ಮಳೆಯ ಅಬ್ಬರ?

ರಾಜ್ಯದಲ್ಲಿ ಮುಂದಿನ ಒಂದು ವಾರ ನೈರುತ್ಯ ಮಾನ್ಸೂನ್‌ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಆಗಸ್ಟ್‌ 15 ರಿಂದ ಮೂರು ದಿನಗಳು ಜೋರು ಮಳೆಯಾಗಲಿದೆ. ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ, ದಕ್ಷಿಣ ಭಾರತದ ವಿವಿಧ...

New Delhi: ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

New Delhi: ನವದೆಹಲಿ: ಕೇಂದ್ರ ಸರ್ಕಾರ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ(SEZ) ಘೋಷಣೆಯ ವಿಶಿಷ್ಠ ಕೊಡುಗೆ ನೀಡಿದೆ. ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿತ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ. ಉತ್ತರ...

ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆ ಆಘಾತ IMD ಎಚ್ಚರಿಕೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಡುಬಿಡದೆ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ. ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ....

ಸಂವಿಧಾನ ನಮ್ಮದು.. ರಾಹುಲ್ ಗಾಂಧಿ ವಾರ್ನ್‌!

ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮಾವೇಶದಲ್ಲಿ ಭಾಷಣ...

ಮೋದಿ ಕೊಟ್ರು ಗುಡ್‌ನ್ಯೂಸ್ ಯೆಲ್ಲೋ ಲೈನ್‌ಗೆ ಡೇಟ್ ಫಿಕ್ಸ್!

ಬಹಳ ದಿನಗಳಿಂದ ಕಾಯುತ್ತಿದ್ದ ಸಿಲಿಕಾನ್‌ ಸಿಟಿ ಜನರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. ಇಷ್ಟು ದಿನ ನಮ್ಮ ಮೆಟ್ರೋ ಪ್ರಯಾಣಿಕರು ಯಾವಾಗ ಯೆಲ್ಲೂ ಲೈನ್‌ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿದ್ದರು. ಇದಕ್ಕೆ ಇಂದು ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದೇ ಆಗಸ್ಟ್‌ 10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ...

ವಾಹನ ಸವಾರರೇ ಹುಷಾರ್!: ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಶುರು

ಸಿಲಿಕಾನ್‌ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ. ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...

ಕಚ್ಚಿ ಕಚ್ಚಿ ತಿಂದ ಬೀದಿನಾಯಿಗಳು : ಬಲಿಯಾದ ವೃದ್ಧ!

ಬೆಂಗಳೂರು:ಬೀದಿ ನಾಯಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿರಿಯಾನಿ ನೀಡುವ ಯೋಜನೆಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೀದಿನಾಯಿಗಳ ಹಿಂಡು 71 ವರ್ಷದ ಸೀತಪ್ಪ ಎಂಬ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್‌ನಲ್ಲಿ ಈ ಭೀಕರ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ...

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...

ಅಮಾನತು ವಾಪಸ್ 4 ಅಧಿಕಾರಿಗಳಿಗೆ ರಿಲೀಫ್ – ಸರ್ಕಾರದ ಅಮಾನತು ಆದೇಶ ವಾಪಸ್!

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸಾಕಷ್ಟು ಚರ್ಚೆಯಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅಮಾನತುಗೊಂಡಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಇದೀಗ 52 ದಿನಗಳ ಬಳಿಕ ವಾಪಸ್ ಪಡೆದಿದೆ. ತನಿಖಾ ವರದಿಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾಲ್ತುಳಿತ ಪ್ರಕರಣದ ತನಿಖೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img