Tuesday, August 18, 2026

Bengaluru

BBMP ವಿಭಜನೆಯಿಂದ ಕನ್ನಡಿಗರಿಗೆ ಅನ್ಯಾಯ!?

ಸಿಲಿಕಾನ್‌ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...

ಬೆಂಗಳೂರಿಗರೇ ಹುಷಾರ್‌.. 100ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್‌ ಕಟ್‌

ಸಿಲಿಕಾನ್‌ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ. ವಿದ್ಯುತ್‌ ಸ್ಟೇಷನ್‌ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್‌ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್‌...

ಡಿಕೆಶಿ ಫುಲ್ ಜಾಲಿ ರೈಡ್‌! : ಇದು ಯಾರ ಬೈಕ್‌? DK ಬೈಕ್ ಸೀಕ್ರೆಟ್‌

ಬಹಳ ದಿನಗಳಿಂದ ಬೆಂಗಳೂರಿಗರು ಕಾದು ಕುಳಿತಿದ್ದ ಹೆಬ್ಬಾಳ ಮೇಲ್ಸೇತುವೆಗೆ ಇವತ್ತು ಗ್ರೀನ್‌ ಸಿಗ್ನಲ್ ಸಿಕ್ಕಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಈ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಉದ್ಘಾಟನೆ ಮಾಡಿದರು. ವಿಶೇಷವಾಗಿ ಡಿಕೆ ಶಿವಕುಮಾರ್‌ ಅವರು ತಮ್ಮ ಕಾಲೇಜಿನ ರೋಡ್ ಕಿಂಗ್‌ ಯೆಜ್ಡಿ ಬೈಕಿನಲ್ಲಿ ಹೆಬ್ಬಾಳ...

ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.‌ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...

Bengaluru: ವಿಲ್ಸನ್ ಗಾರ್ಡನ್ ಸ್ಪೋಟ ಕೇಸ್: 5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Bengaluru: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸ್ಪೋಟವಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು, 8ರಿಂದ 10 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತ 10 ವರ್ಷದ ಬಾಲಕ ಮುಬಾರಕ್ ಮನೆಯವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ...

ರಾಜಧಾನಿಯಲ್ಲಿ ವರುಣನ ಆರ್ಭಟ! : ಎಷ್ಟು ದಿನಗಳ ಮಳೆಯ ಅಬ್ಬರ?

ರಾಜ್ಯದಲ್ಲಿ ಮುಂದಿನ ಒಂದು ವಾರ ನೈರುತ್ಯ ಮಾನ್ಸೂನ್‌ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಆಗಸ್ಟ್‌ 15 ರಿಂದ ಮೂರು ದಿನಗಳು ಜೋರು ಮಳೆಯಾಗಲಿದೆ. ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ, ದಕ್ಷಿಣ ಭಾರತದ ವಿವಿಧ...

New Delhi: ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

New Delhi: ನವದೆಹಲಿ: ಕೇಂದ್ರ ಸರ್ಕಾರ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ(SEZ) ಘೋಷಣೆಯ ವಿಶಿಷ್ಠ ಕೊಡುಗೆ ನೀಡಿದೆ. ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿತ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ. ಉತ್ತರ...

ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆ ಆಘಾತ IMD ಎಚ್ಚರಿಕೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಡುಬಿಡದೆ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ. ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ....

ಸಂವಿಧಾನ ನಮ್ಮದು.. ರಾಹುಲ್ ಗಾಂಧಿ ವಾರ್ನ್‌!

ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮಾವೇಶದಲ್ಲಿ ಭಾಷಣ...

ಮೋದಿ ಕೊಟ್ರು ಗುಡ್‌ನ್ಯೂಸ್ ಯೆಲ್ಲೋ ಲೈನ್‌ಗೆ ಡೇಟ್ ಫಿಕ್ಸ್!

ಬಹಳ ದಿನಗಳಿಂದ ಕಾಯುತ್ತಿದ್ದ ಸಿಲಿಕಾನ್‌ ಸಿಟಿ ಜನರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. ಇಷ್ಟು ದಿನ ನಮ್ಮ ಮೆಟ್ರೋ ಪ್ರಯಾಣಿಕರು ಯಾವಾಗ ಯೆಲ್ಲೂ ಲೈನ್‌ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿದ್ದರು. ಇದಕ್ಕೆ ಇಂದು ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದೇ ಆಗಸ್ಟ್‌ 10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img