Thursday, July 23, 2026

Bengaluruaccident

ಚುನಾವಣೆ ಬಂದರೇ ಮಾತ್ರ ಜನರು ನೆನಪಾಗೊದು

www.karnatakatv.net :ಹುಬ್ಬಳ್ಳಿ:- ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ ಇದರ ನಡುವೆ ಮತ ಕೇಳಲು ಬಂದ ಅಭ್ಯರ್ಥಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಇದರ ಮದ್ಯೆ ಚುನಾವಣೆ ಬಂದರೇ ಮಾತ್ರ ಜನರು ನೆನಪು ಆಗುತ್ತಾರೆ ಎಂದು ವಾರ್ಡ್ ನಂಬರ್...

ರೈತರು ಇದ್ದಕಡೆ ಬಂತು ಕೊರೊನಾ ಲಸಿಕೆ

www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು  ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ  ಲಸಿಕೆ ನೀಡುವ ಮೂಲಕ  ಆರೋಗ್ಯ ಇಲಾಖೆ ನಿಗದಿತ  ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ. ರಾಯಚೂರು ಜಿಲ್ಲೆಯ  ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img