Tuesday, June 30, 2026

bengalurubbmp

City Cat ಬೆಂಗಳೂರಿಗೆ ಎಂಟ್ರಿ – ಸಿಟಿಕ್ಯಾಟ್ ವಾಹನ ವಿಶೇಷ ಏನು?

ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img