ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ...
Mandya: ಸದ್ಯ ರಾಜ್ಯದಲ್ಲಿ ಬಿಗ್ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್ಬಾಸ್ ಗೆದ್ದೇ ಬಿಟ್ಟಿದ್ದಾರೆ.
ಇದೀಗ...