Tuesday, August 18, 2026

bengalurubbmp

City Cat ಬೆಂಗಳೂರಿಗೆ ಎಂಟ್ರಿ – ಸಿಟಿಕ್ಯಾಟ್ ವಾಹನ ವಿಶೇಷ ಏನು?

ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img