Bengaluru News: ದೆಹಲಿಯ ಶ್ರದ್ಧಾ ವಾಕರ್ ಕೊಲೆ ಪ್ರಕರಣ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಅದೇ ರೀತಿಯಲ್ಲಿ ಯುವತಿಯೊಬ್ಬಳನ್ನು ಭಯಾನಕವಾಗಿ ಕೊಲೆಗೈದು, 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಜ್ ನಲ್ಲಿಟ್ಟು ಹಂತಕನೊಬ್ಬ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣ ಬೆಂಗಳೂರು ಜನರನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಕಳೆದ ಎರಡು ದಿನಗಳಿಂದ ಶವದ ವಾಸನೆ ಹೊರಗೆ ಬಂದಾಗ...