Sunday, July 6, 2025

Bengalurur

ಬೆಂಗಳೂರಲ್ಲಿ ಯುವತಿ ಭೀಕರ ಕೊ*ಲೆ: ಹ*ತ್ಯೆಗೈದು 30ಕ್ಕೂ ಹೆಚ್ಚು ಪೀ*ಸ್‌ ಮಾಡಿ ಫ್ರಿಜ್‌ನಲ್ಲಿಟ್ಟ ಹಂ*ತಕ!

Bengaluru News: ದೆಹಲಿಯ ಶ್ರದ್ಧಾ ವಾಕರ್‌ ಕೊಲೆ ಪ್ರಕರಣ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಅದೇ ರೀತಿಯಲ್ಲಿ ಯುವತಿಯೊಬ್ಬಳನ್ನು ಭಯಾನಕವಾಗಿ ಕೊಲೆಗೈದು, 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಜ್ ನಲ್ಲಿಟ್ಟು ಹಂತಕನೊಬ್ಬ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣ ಬೆಂಗಳೂರು ಜನರನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಕಳೆದ ಎರಡು ದಿನಗಳಿಂದ ಶವದ ವಾಸನೆ ಹೊರಗೆ ಬಂದಾಗ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img