Monday, May 11, 2026

Bengalurur

ಬೆಂಗಳೂರಲ್ಲಿ ಯುವತಿ ಭೀಕರ ಕೊ*ಲೆ: ಹ*ತ್ಯೆಗೈದು 30ಕ್ಕೂ ಹೆಚ್ಚು ಪೀ*ಸ್‌ ಮಾಡಿ ಫ್ರಿಜ್‌ನಲ್ಲಿಟ್ಟ ಹಂ*ತಕ!

Bengaluru News: ದೆಹಲಿಯ ಶ್ರದ್ಧಾ ವಾಕರ್‌ ಕೊಲೆ ಪ್ರಕರಣ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಅದೇ ರೀತಿಯಲ್ಲಿ ಯುವತಿಯೊಬ್ಬಳನ್ನು ಭಯಾನಕವಾಗಿ ಕೊಲೆಗೈದು, 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಜ್ ನಲ್ಲಿಟ್ಟು ಹಂತಕನೊಬ್ಬ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣ ಬೆಂಗಳೂರು ಜನರನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಕಳೆದ ಎರಡು ದಿನಗಳಿಂದ ಶವದ ವಾಸನೆ ಹೊರಗೆ ಬಂದಾಗ...
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img