Bengaluru News: ದೆಹಲಿಯ ಶ್ರದ್ಧಾ ವಾಕರ್ ಕೊಲೆ ಪ್ರಕರಣ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಅದೇ ರೀತಿಯಲ್ಲಿ ಯುವತಿಯೊಬ್ಬಳನ್ನು ಭಯಾನಕವಾಗಿ ಕೊಲೆಗೈದು, 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಜ್ ನಲ್ಲಿಟ್ಟು ಹಂತಕನೊಬ್ಬ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣ ಬೆಂಗಳೂರು ಜನರನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಕಳೆದ ಎರಡು ದಿನಗಳಿಂದ ಶವದ ವಾಸನೆ ಹೊರಗೆ ಬಂದಾಗ...
Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...