Tuesday, May 5, 2026

benglore development

ರಾಜ್ಯಾದ್ಯಂತ BJP ಹೋರಾಟ

ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಸಮರ ಸಾರಿದ್ದಾರೆ. ರಾಜ್ಯ ಸರ್ಕಾರ ಕಾಟಾಚಾರಕ್ಕೆ ರಸ್ತೆ ಗುಂಡಿಗಳನ್ನು ಮುಚ್ಚುತ್ತಿದ್ದು, ಕಳಪೆ ಮಟ್ಟದ ಡಾಂಬರೀಕರಣ ಮಾಡಲಾಗ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಬೆಂಗಳೂರಿನ ರಸ್ತೆಗಳನ್ನು ತಡೆದು, ಗುಂಡಿ ಮುಚ್ಚುವ ಅಭಿಯಾನವನ್ನು ಬಿಜೆಪಿಗರು ಕೈಗೊಂಡಿದ್ದಾರೆ. ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆಗೆ ಇಳಿದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕರು ರೋಡಿಗಿಳಿದಿದ್ದಾರೆ....

ದೆಹಲಿಯಲ್ಲಿ ಕುತೂಹಲ : ರಾಜನಾಥ್‌ ಮುಂದೆ ಸಿದ್ದು 7 ಡಿಮ್ಯಾಂಡ್‌ಗಳೇನು?

ನವದೆಹಲಿ : ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಮಾಡಿ ರಾಜ್ಯದ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳೀಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿಯೂ ಡಿಫೆನ್ಸ್ ಕಾರಿಡಾರ್ ಸ್ಥಾಪನೆ. ಅಲ್ಲದೆ ಮೈಸೂರು...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img