ಆರ್.ವಿ. ರಸ್ತೆ – ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಐದನೇ ರೈಲು ನವೆಂಬರ್ 1ರಿಂದ ಸಂಚಾರ ಆರಂಭಿಸಲಿದೆ. ಪ್ರಸ್ತುತ ನಾಲ್ಕು ರೈಲುಗಳೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಪ್ರತಿ ರೈಲು ಸಂಚಾರದ ನಡುವೆ ಸುಮಾರು 19 ನಿಮಿಷಗಳ ಅಂತರವಿದೆ. ಐದನೇ ರೈಲು ಸೇರ್ಪಡೆಯಾದ ಬಳಿಕ ಈ ಅಂತರ 15 ನಿಮಿಷಕ್ಕಿಂತ ಕಡಿಮೆಯಾಗಲಿದ್ದು, ಪ್ರಯಾಣಿಕರ ನಿರೀಕ್ಷೆಯ ಸಮಯ ಇನ್ನಷ್ಟು...
ಬೆಂಗಳೂರು ಮೆಟ್ರೋಗೆ ಬಸವ ಮೆಟ್ರೋ ಎಂದು ಮರುನಾಮಕರಣ ಮಾಡುವ ಬಗ್ಗೆ ಚರ್ಚೆ ಆರಂಭವಾಗಿದೆ. ಅಕ್ಟೋಬರ್ 4ರಂದು ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ವೀರಶೈವ-ಲಿಂಗಾಯತ ಸಮಾಜದವರು ಮೆಟ್ರೋಗೆ ಬಸವಣ್ಣನ ಹೆಸರಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಒತ್ತಾಯಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ...
ರಾಜ್ಯದ ರಾಜಧಾನಿ ಬೆಂಗಳೂರಿನ ಭಾಗವೇ ಆಗಿ ಕಾಣೋ ತುಮಕೂರು ಜಿಲ್ಲೆಗೂ ನಮ್ಮ ಮೆಟ್ರೋ ಸಾಗಲಿದೆ ಅನ್ನೋ ವಿಷಯ ಕೇಳಿಯೇ ತುಮಕೂರಿನ ಮಂದಿ ಖುಷಿಪಟ್ಟಿದ್ದಾರೆ. ಸದ್ಯ, ಕರ್ನಾಟಕ ಸರ್ಕಾರವು ಬೆಂಗಳೂರು - ತುಮಕೂರು ಮೆಟ್ರೋ ವಿಸ್ತರಣೆ ಯೋಜನೆಗೆ ಸಂಬಂಧಿಸಿದಂತೆ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಅನುಮೋದನೆ ನೀಡಿದೆ. ಸದ್ಯ ಯೋಜನೆಯ 2ನೇ ಹಂತವಾದ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧ...
ಪ್ರತಿದಿನ ಸುಮಾರು 10 ಲಕ್ಷ ಜನರು ಪ್ರಯಾಣಿಸುವ ಬೆಂಗಳೂರಿನ ನಮ್ಮ ಮೆಟ್ರೋ, ದೇಶದಲ್ಲೇ ಅತ್ಯಂತ ದುಬಾರಿ ಎನಿಸಿದೆ. ಇತ್ತೀಚೆಗೆ ನಮ್ಮ ಮೆಟ್ರೋ ದರ ಸುಮಾರು 25 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದೆ. ಇದನ್ನ ಯಾರು ಸಹಿಸುತ್ತಾರೆ ಅಂತಾ, ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ತೇಜಸ್ವಿ ಸೂರ್ಯ ಪೋಸ್ಟ್ ಮಾಡಿದ್ದಾರೆ.
ಮೆಟ್ರೋದಲ್ಲಿ ಐಟಿ ಬಿಟಿ ವಲಯದವರು, ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು...
special news :
ನಿನ್ನೆಯಿಂದ ಐಪಿಎಲ್ 16 ಸರಣಿ ಆರಂಭವಾಗಿದ್ದು ಬೆಂಗಳೂರಿನಲ್ಲಿಯೂ ಸಹ ಮುಂದುವರಿದ ಪಂದ್ಯಗಳು ನಡೆಯುತ್ತದೆ. ವಿಶೇಷವೆಂದರೆ ಐಪಿಎಲ್ ಆಟ ಶುರುವಾಗುವುದರಿಂದ ಪಂದ್ಯ ಮುಕ್ತಾಯವಾಗುವುದು ರಾತ್ರಿ ತಡವಾಗುತ್ತದೆ. ರಾತ್ರಿ ವೇಳೆ ಕ್ರಿಕೆಟ್ ಅಭಿಮಾನಿಗಳು ಪಂದ್ಯ ಮುಗಿದ ನಂತರ ಮನೆಗಳಿಗೆ ತೆರಳಲು ಪರದಾಡುತಿದ್ದರು.
ಹಾಗಾಗಿ ಕ್ರೀಢಾಭಿಮಾನಿಗಳು ಸಂಚಾರ ಮಾಡಲು ತೊಂದರೆ ಪಡಬಾರದು ಎನ್ನುವ ದೃಷ್ಠಿಯಿಂದ ಬೆಂಗಳೂರು ನಮ್ಮ...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...