Sunday, October 5, 2025

#benglore news

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...

ಕೈ ನಾಯಕರ ಪೈಪೋಟಿ : ಈ ಸ್ಥಳದಲ್ಲಿಯೇ 2ನೇ ಅಂತರಾಷ್ಟ್ರೀಯ ಏರ್ಪೋರ್ಟ್‌ ಸ್ಥಾಪನೆ..

ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು. ಆದರೆ ಈ ಎಲ್ಲದರ ನಡುವೆಯೇ ರಾಜ್ಯ...

ವಿಪಕ್ಷಗಳಿಗೆ ಡಿಕೆಶಿ ಸೆಡ್ಡು : ಜಿಬಿಎ ವ್ಯಾಪ್ತಿಗೆ ಇಡೀ ಬೆಂಗಳೂರು ಏನಿದು ಲೆಕ್ಕಾಚಾರ?

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್‌ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...

Governer Tweet: ದೇಶಕ್ಕೆ ಕೀರ್ತಿ ತಂದುಕೊಟ್ಟ ಇಸ್ರೋ ತಂಡಕ್ಕೆ ರಾಜ್ಯಪಾಲರ ಅಭಿನಂದನೆ !

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಚಂದ್ರಯಾನ-3 ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವ ಮೂಲಕ ಯಶಸ್ವಿಯಾಗಿದ್ದು, ಇಸ್ರೋ ತಂಡಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅಭಿನಂದಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ಭಾರತದ ISRO ಮತ್ತೊಮ್ಮೆ ಸಾಧನೆ ಮಾಡಿದೆ. ಚಂದ್ರಯಾನ 3 ರ ಯಶಸ್ವಿ ಮಿಷನ್...

Siddaramaiah : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

Haveri News: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ25 ರಂದು ಹಾವೇರಿ ಜಿಲ್ಲೆಗೆ ಭೇಟಿನೀಡಿದ ವೇಳೆ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಳೆ ಬಂದಾಗ ವಾರ್ಡ್‌ಗಳಲ್ಲಿ ನೀರಿನ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img