Wednesday, January 21, 2026

Benglur rural

ಅಲ್ಲಿಯೂ ಎಲೆಕ್ಷನ್ ಸ್ಕ್ಯಾಮ್ : ರಾಹುಲ್‌ ಗಾಂಧಿ ಸ್ಫೋಟಕ ಆರೋಪ!

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಎನ್‌ಡಿಎ ಮೈತ್ರಿಕೂಟ ಸದ್ಯ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದೆ. ಆದರೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ವಿಪಕ್ಷಗಳು ಬಿಜೆಪಿ ಹಾಗೂ ಎನ್‌ಡಿಎ ವಿರುದ್ಧ ಚುನಾವಣಾ ಅಕ್ರಮದ ಆರೋಪಗಳನ್ನು ಮಾಡಿದ್ದವು. ಆದರೆ ಆ ವೇಳೆ ಅದು ಅಷ್ಟೊಂದು ಪ್ರಭಾವ ಬೀರಿರಲಿಲ್ಲ. ಇದೀಗ ಲೋಕಸಭಾ ಚುನಾವಣೆಯಲ್ಲಿನ ಅಕ್ರಮಗಳ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img