Saturday, June 20, 2026

Bengluru

Job alert : ಡಿಗ್ರಿ ಪಾಸಾದವರಿಗೆ ಕರ್ನಾಟಕ ಬ್ಯಾಂಕ್​​ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಡಿಗ್ರಿ ಪಾಸಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸಿಹಿಸುದ್ಧಿ. ಭಾರತದ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ ಪ್ರಸ್ತುತ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಜುಲೈ 26 ಕೊನೆಯ ದಿನವಾಗಿದೆ....

Bengaluru : ರಾಜ್ಯ ಸರ್ಕಾರದಿಂದ ಮತ್ತೊಂದು ಶಾಕ್- ಕುಡಿಯುವ ನೀರಿನ ದರ ಏರಿಕೆ!

ಬೆಂಗಳೂರು: ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ಬೆಂಗಳೂರಿಗರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಸದ್ಯದಲ್ಲೇ ನೀರಿನ ದರ ಏರಿಕೆ ಆಗಲಿದೆ ಎನ್ನುವ ಬಗ್ಗೆ‌ ಡಿಸಿಎಂ ಡಿಕೆ ಶಿವಕುಮಾರ್ ಮುನ್ಸೂಚನೆ ನೀಡಿದ್ದಾರೆ. ಈ ಮೂಲಕ ಸದ್ಯದಲ್ಲೇ ಬೆಂಗಳೂರಿನ ಜನತೆಗೆ ನೀರಿನ ದರ ಏರಿಕೆಯಿಂದ ಮತ್ತೊಂದು ಬರೆ ಬೀಳಲಿದ್ಯಾ ಎಂಬ ಆತಂಕ ಮೂಡಿದೆ. ಇಂದು ವಿಧಾನಸೌಧದಲ್ಲಿ ನಡೆದ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img