Wednesday, August 26, 2026

bengsluru

ಡೆಂಗ್ಯೂಗೆ ಬೆಂಗಳೂರಿನಲ್ಲಿ ಇಬ್ಬರು ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿದ ದಿನಕ್ಕೆ ಡೆಂಗ್ಯೂ ಆರ್ಭಟ ಜೋರಾಗ್ತಿದೆ. ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ನೀಲಾದೇವಿ (80) ಹಾಗೂ ಸಿ. ವಿ. ರಾಮನ್‌ ನಗರದ ಅಭಿಲಾಷ (27) ಎಂಬುವವರು ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಇಬ್ಬರು...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img