Monday, February 9, 2026

BEO

RSS ಪಥಸಂಚಲನದಲ್ಲಿ ಪಾಲ್ಗೊಂಡ ನಾಲ್ವರು ಶಿಕ್ಷಕರಿಗೆ ಬಿಇಒ ನೋಟಿಸ್!

RSS ಸಂಘಟನೆಯ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿದೆ. ರಾಜ್ಯ ಸರ್ಕಾರವು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಪರೋಕ್ಷವಾಗಿ ಅಂಕುಶ ಹಾಕಲು ಯತ್ನಿಸುತ್ತಿದ್ದ ವೇಳೆಯಲ್ಲೇ, ಈ ಬೆಳವಣಿಗೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಅಕ್ಟೋಬರ್ 7 ಮತ್ತು 13ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆದಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ, ಶಾಲಿವಾನ್, ಪ್ರಕಾಶ್...

ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್..!

ಬೆಂಗಳೂರು: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಾಳೆ ಜೂ 12ರಿಂದ ಒಂದು ವಾರದ ಕಾಲ ನಡೆಯಲಿದೆ. ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಗಾಗಿ ಶಿಕ್ಷಕರು ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗಾಗಿ ನಾಳೆಯಿಂದ ಜೂನ್ 19ರವರೆಗೆ ಆನ್...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img